ಬ್ರೇಕಿಂಗ್ ನ್ಯೂಸ್
03-04-24 11:06 pm HK News Desk ಕರ್ನಾಟಕ
ಮೈಸೂರು, ಎ.3: ಮೈಸೂರಿನಲ್ಲಿ ಕಾಂಗ್ರೆಸ್ ಲೋಕಸಭೆ ಅಭ್ಯರ್ಥಿ ಎಂ.ಲಕ್ಷ್ಮಣ್ ನಾಮಪತ್ರ ಸಲ್ಲಿಸಿದ್ದು ತಮ್ಮ ಆಸ್ತಿಯನ್ನೂ ಘೋಷಣೆ ಮಾಡಿದ್ದಾರೆ. ಲಕ್ಷ್ಮಣ್ ಅವರು ಎದುರಾಳಿ ಅಭ್ಯರ್ಥಿ ಮಹಾರಾಜ ಯದುವೀರ್ ಗಿಂತಲೂ ಶ್ರೀಮಂತ ವ್ಯಕ್ತಿ ಎಂಬುದು ಅಫಿಡವಿಟ್ ನಲ್ಲಿ ಕಾಣಿಸಿಕೊಂಡಿದೆ.
ಮಹಾರಾಜ ಯದುವೀರ್ ಅವರ ಆಸ್ತಿ ಮೌಲ್ಯ 4 ಕೋಟಿ 99 ಲಕ್ಷ ಆಗಿತ್ತು. ಲಕ್ಷ್ಮಣ್ ಚರಾಸ್ತಿ ಮತ್ತು ಸ್ಥಿರಾಸ್ತಿ ಒಟ್ಟಾರೆ ಮೌಲ್ಯ 20 ಕೋಟಿಗೂ ಅಧಿಕ ಇದೆ. ಲಕ್ಷ್ಮಣ್ ಪತ್ನಿಯೂ ಕೋಟ್ಯಾಧೀಶೆಯಾಗಿದ್ದು ಪತ್ನಿಯ ಚರಾಸ್ತಿ ಮತ್ತು ಸ್ಥಿರಾಸ್ತಿಯ ಒಟ್ಟಾರೆ ಆಸ್ತಿ ಮೌಲ್ಯ ನಾಲ್ಕು ಕೋಟಿ ಇದೆ. ಎಂ.ಲಕ್ಷ್ಮಣ್ ಕೈಯಲಿರುವ ನಗದು 6,45,000, ಲಕ್ಷ್ಮಣ್ ಪತ್ನಿ ಹೆಸರಿನಲ್ಲಿ 5,32,000 ರೂ. ನಗದು ಇದೆ.
ಲಕ್ಷ್ಮಣ್ ವಿವಿಧ ಬ್ಯಾಂಕ್ ಗಳ ಉಳಿತಾಯ ಖಾತೆಯಲ್ಲಿ 22 ಲಕ್ಷ ಹಣ ಇದೆ. ಪತ್ನಿ ಹೆಸರಿನಲ್ಲಿ ವಿವಿಧ ಬ್ಯಾಂಕ್ ಗಳಲ್ಲಿ 29 ಲಕ್ಷ ಹಣ ಇದೆ. ಲಕ್ಷ್ಮಣ್ ಯಾವುದೇ ಬ್ಯಾಂಕ್ ಗಳಲ್ಲಿ ಸಾಲ ಪಡೆದಿಲ್ಲ. ಒಂದು ಸ್ವಂತ ಕಾರು ಹೊಂದಿದ್ದಾರೆ.
ಪತ್ನಿ ಬಳಿ 100 ಗ್ರಾಂ ಬಂಗಾರ ಇದೆ. ಲಕ್ಷ್ಮಣ್ ಉಳಿತಾಯ ಖಾತೆ ಹಾಗೂ ಕೈಯಲ್ಲಿರುವ ನಗದು ಸೇರಿ ಒಟ್ಟಾರೆ 4 ಕೋಟಿ 66 ಲಕ್ಷ 5 ಸಾವಿರ ಹಣ ಇದೆ. ಪತ್ನಿ ಹೆಸರಿನಲ್ಲಿ ಒಟ್ಟಾರೆ 3 ಕೋಟಿ 95 ಲಕ್ಷ ಹಣ ಇದೆ. ಲಕ್ಷ್ಮಣ್ ಮೈಸೂರಿನಲ್ಲಿ ಸ್ವಂತ ಮನೆ ಹೊಂದಿದ್ದಾರೆ. ಎಂ.ಲಕ್ಷ್ಮಣ ಮನೆ, ಕಟ್ಟಡ ಹಾಗೂ ನಿವೇಶನದ ಆಸ್ತಿ ಮೌಲ್ಯ 15 ಕೋಟಿ ಇದೆ. ಲಕ್ಷ್ಮಣ್ ನಾಲ್ಕು ಕ್ರಿಮಿನಲ್ ಪ್ರಕರಣಗಳನ್ನು ಎದುರಿಸುತ್ತಿದ್ದಾರೆ.
Congress Lok Sabha candidate M. Lakshman has filed his nomination papers and declared his assets. According to the affidavit, Laxman is richer than rival candidate Maharaja Yaduveer.
06-11-25 03:06 pm
Bangalore Correspondent
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
06-11-25 12:51 pm
Mangalore Correspondent
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
06-11-25 02:08 pm
Mangalore Correspondent
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm