ಬ್ರೇಕಿಂಗ್ ನ್ಯೂಸ್
05-04-24 09:57 pm Bangalore Correspondent ಕರ್ನಾಟಕ
ಬೆಂಗಳೂರು, ಎ.5: ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣದಲ್ಲಿ ತನಿಖೆಗೆ ಸಂಬಂಧಿಸಿ ಕೆಲವರನ್ನು ವಿಚಾರಣೆಗೆ ಒಳಪಡಿಸಿ ಮಾಹಿತಿ ಪಡೆಯಲಾಗುತ್ತಿದೆ. ಆದರೆ, ಈ ಕುರಿತು ವದಂತಿಗಳನ್ನು ಹಬ್ಬಿಸಬೇಡಿ ಎಂದು ಎನ್ಐಎ ಅಧಿಕಾರಿಗಳು ಮಾಧ್ಯಮಕ್ಕೆ ಮನವಿ ಮಾಡಿದ್ದಾರೆ.
ಸ್ಫೋಟ ಪ್ರಕರಣದಲ್ಲಿ ಶಿವಮೊಗ್ಗ ಜಿಲ್ಲೆಯ ಮುಸಾವೀರ್ ಹುಸೇನ್ ಬಾಂಬ್ ಇಟ್ಟವನಾಗಿದ್ದರೆ, ಅಬ್ದುಲ್ ಮತೀನ್ ತಾಹ ಸಂಚು ನಡೆಸಿದ್ದ. ಕೃತ್ಯಕ್ಕೆ ಸ್ಫೋಟಕ ವಸ್ತುಗಳನ್ನು ಪೂರೈಸಲು ನೆರವು ನೀಡಿದ್ದ ಚಿಕ್ಕಮಗಳೂರು ಜಿಲ್ಲೆಯ ಕಳಸ ಮೂಲದ ಮುಜಾಮಿಲ್ ಷರೀಫ್ನನ್ನು ಬಂಧಿಸಲಾಗಿದೆ. ಈ ಕುರಿತಾಗಿ ರಾಜ್ಯ ಮತ್ತು ಹೊರ ರಾಜ್ಯಗಳಲ್ಲಿಯೂ ತನಿಖೆ ನಡೆಸಲಾಗುತ್ತಿದೆ. ಶಂಕಿತರ ಜತೆ ಸಂಪರ್ಕ ಹೊಂದಿದ್ದವರಿಂದ ಮಾಹಿತಿ ಕಲೆ ಹಾಕಲಾಗುತ್ತಿದೆ. ತಲೆಮರೆಸಿಕೊಂಡಿರುವ ಶಂಕಿತರ ಸ್ನೇಹಿತರು, ಕಾಲೇಜು ಸಹಪಾಠಿಗಳನ್ನು ವಿಚಾರಣೆ ನಡೆಸುತ್ತಿದ್ದೇವೆ. ಇದೊಂದು ಭಯೋತ್ಪಾದಕ ಕೃತ್ಯವಾಗಿರುವ ಕಾರಣ ಖಚಿತ ಮಾಹಿತಿ ಇಲ್ಲದೆ ಸುದ್ದಿಗಳನ್ನು ಹರಡದಂತೆ ಎನ್ಐಎ ಅಧಿಕಾರಿಗಳು ಮನವಿ ಮಾಡಿದ್ದಾರೆ.

ತೀರ್ಥಹಳ್ಳಿ ತಾಲೂಕಿನ ಬಿಜೆಪಿ ಕಾರ್ಯಕರ್ತ ಸಾಯಿ ಪ್ರಸಾದ್ನನ್ನು ಎನ್ಐಎ ವಶಕ್ಕೆ ಪಡೆದು ವಿಚಾರಣೆ ನಡೆಸಿದೆ. ಈ ಕುರಿತು ಮಾಧ್ಯಮಗಳಲ್ಲಿ ಸುದ್ದಿಯಾಗುತ್ತಿದ್ದಂತೆ ಎನ್ಐಎ ಪ್ರಕಟಣೆ ನೀಡಿದ್ದು ನಾವು ತನಿಖೆಗೆ ಸಂಬಂಧಪಟ್ಟು ಹಲವಾರು ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತೇವೆ. ಹಾಗಂತ, ಅವರೆಲ್ಲ ಆರೋಪಿಗಳು ಅಂತಲ್ಲ. ಪ್ರಮುಖ ಆರೋಪಿಗಳಿಗೆ ಸಂಪರ್ಕ ಇರುವ ಕಾರಣಕ್ಕೆ ವಿಚಾರಣೆ ನಡೆಸುತ್ತಿದ್ದೇವೆ ಎಂದು ತಿಳಿಸಿದೆ. ತೀರ್ಥಹಳ್ಳಿಯಲ್ಲಿ ಪೇಂಟರ್ ವೃತ್ತಿ ನಡೆಸುತ್ತಿರುವ ಸಾಯಿ ಪ್ರಸಾದ್, ಶಂಕಿತನ ಅಂಗಡಿಯಲ್ಲಿ ಮೊಬೈಲ್ ಖರೀದಿಸಿದ್ದ. ಅಲ್ಲದೆ ಆತನ ಮನೆಗೆ ಪೇಂಟ್ ಮಾಡಿಕೊಟ್ಟಿದ್ದ ಎನ್ನಲಾಗಿದೆ. ಈ ನಡುವೆ ಹಲವು ಬಾರಿ ಕರೆ ಮಾಡಿ ಮಾತನಾಡಿದ್ದ ಎಂಬ ಮಾಹಿತಿ ಆಧರಿಸಿ ಆರೋಪಿಗಳ ಬಗ್ಗೆ ಮಾಹಿತಿ ಸಂಗ್ರಹಿಸುವುದಕ್ಕಾಗಿ ವಿಚಾರಣೆ ನಡೆಸಿದ್ದಾರೆ.
BJP worker detained in cafe Blast Case, NIA says don't spread speculations. The National Investigation Agency (NIA) has reportedly detained SaiPrasad, a BJP worker, in connection with the Rameshwaram Cafe blast case. According to sources quoted by India Today, two mobile shop workers, questioned by the NIA last week, allegedly named Prasad.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 05:01 pm
Mangaluru Staffer
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm