ಬ್ರೇಕಿಂಗ್ ನ್ಯೂಸ್
05-04-24 10:55 pm HK News Desk ಕರ್ನಾಟಕ
ಕೊಳ್ಳೇಗಾಲ, ಏ 05: ಬಟ್ಟೆ ಒಗೆಯಲು ಹೋಗಿದ್ದ ಒಂದೇ ಕುಟುಂಬದ ಮೂವರು ನೀರಿನಲ್ಲಿ ಮುಳುಗಿ ಸಾವನಪ್ಪಿರುವ ಘಟನೆ ಹನೂರು ತಾಲೂಕಿನ ಗೋಪಿನಾಥಂ ಗ್ರಾಮದಲ್ಲಿ ಶುಕ್ರವಾರ ಜರುಗಿದೆ.ಮೃತ ದುರ್ದೈವಿಗಳು ಪುದೂರು ಗ್ರಾಮದ ಮೀನಾ (33),ಪವಿತ್ರ(13)ಕೀರ್ತಿ(11) ಎಂದು ತಿಳಿದು ಬಂದಿದೆ.
ಪುದೂರು ನಿವಾಸಿಗಳಾದ ಮೀನಾ ಪುತ್ರಿಯರಾದ ಪವಿತ್ರ, ಕೀರ್ತಿ, ಮಗ ಸುರೇಂದ್ರ ಗೋಪಿನಾಥಂ ಜಲಾಶಯಕ್ಕೆ ಬಟ್ಟೆ ಒಗೆಯಲು ಹೋಗಿದ್ದಾರೆ. ಬಟ್ಟ ತೊಳೆದ ನಂತರ ಬಟ್ಟೆಯನ್ನು ಹಿಂಡಲು ಹೋಗಿ ತಾಯಿ ಮೀನಾ ಆಕಸ್ಮಿಕವಾಗಿ ಕಾಲು ಜಾರಿಬಿದಿದ್ದಾರೆ. ತತ್ ಕ್ಷಣ ಹೆಣ್ಣು ಮಕ್ಕಳಾದ ಕೀರ್ತಿ ಹಾಗೂ ಪವಿತ್ರ ತಾಯಿಯನ್ನು ರಕ್ಷಣೆ ಮಾಡಲು ಹೋಗಿ ಮುಳುಗಿದ್ದಾರೆ. ಸ್ಥಳದಲ್ಲಿಯೇ ಇದ್ದ ಮಗ ಸುರೇಂದ್ರ ತಂದೆಯವರಿಗೆ ವಿಷಯ ತಿಳಿಸಿ ಕರೆದುಕೊಂಡು ಬರುವಷ್ಟರಲ್ಲಿ ಮೂವರು ನೀರು ಪಾಲಾಗಿದ್ದರು. ನಂತರ ಗ್ರಾಮಸ್ಥರ ಸಹಾಯದಿಂದ ಮೂವರನ್ನು ಹೊರ ತೆಗೆದು ಮರಣೋತ್ತರ ಪರೀಕ್ಷೆಗಾಗಿ ಮಲೆ ಮಹದೇಶ್ವರ ಬೆಟ್ಟಕ್ಕೆ ಕಳುಹಿಸಲಾಗಿದೆ.
ಈ ಸಂಬಂಧ ಮಲೆ ಮಹದೇಶ್ವರ ಬೆಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Three drowned in canal at Kollegala while washing clothes. Mother slipped and fell into the canal after which two daughters went to help her but finally ended up drowning in the water.
02-09-25 02:37 pm
HK News Desk
Man sets woman on fire, Bangalore: ತನ್ನನ್ನು ಬ...
01-09-25 10:53 pm
Karnataka Police, Warning to Social Media Use...
01-09-25 06:59 pm
ಎಸ್.ಐ.ಟಿ ರಚನೆ ಮಾಡಿದಾಗಲೇ ಬಿಜೆಪಿ ಯಾಕೆ ವಿರೋಧ ಮಾಡ...
01-09-25 05:03 pm
Yadagiri, Raid, Heart Attack: ಯಾದಗಿರಿ ; ಇಸ್ಪೀ...
01-09-25 04:55 pm
01-09-25 01:06 pm
HK News Desk
ಮೋದಿ ಜಪಾನ್ ಪ್ರವಾಸದಲ್ಲಿ 13 ಒಪ್ಪಂದಗಳಿಗೆ ಸಹಿ ; ರ...
31-08-25 01:32 pm
Kannur Blast ; ಕಣ್ಣೂರಿನ ಮನೆಯಲ್ಲಿ ಭಾರೀ ಸ್ಫೋಟ ;...
31-08-25 01:04 pm
ಟ್ರಂಪ್ ಸುಂಕ ನೀತಿ ಕಾನೂನುಬಾಹಿರ ; ಅಮೆರಿಕದ ಫೆಡರಲ್...
31-08-25 12:00 pm
ಹಿಮಂತ ಬಿಸ್ವ ಶರ್ಮಗೆ ಟಿಕೆಟ್ ಕೊಡಬೇಡಿ ಎಂದು ಸೋನಿಯಾ...
30-08-25 06:44 pm
02-09-25 04:44 pm
Mangalore Correspondent
Bribe Puttur, Tahsildar Absconding, Lokayukta...
02-09-25 02:17 pm
ಮಗನಿಗೆ ಇಲ್ಲ ಉದ್ಯೋಗ ; ಮುಂಬೈನಿಂದ ಉಡುಪಿಗೆ ಬಂದು ಆ...
02-09-25 01:05 pm
ಧರ್ಮಸ್ಥಳ ಚಲೋ ಬೆನ್ನಲ್ಲೇ ಸೌಜನ್ಯಾ ಮನೆಗೆ ಭೇಟಿಯಿತ್...
01-09-25 10:01 pm
ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹಬ್ಬಿಸಿ ಸೌ...
01-09-25 05:05 pm
02-09-25 04:31 pm
Mangalore Correspondent
Mangalore Auto Driver, Fake story, Falnir att...
02-09-25 11:22 am
Udupi, Brahmavar Suicide: 16 ವರ್ಷ ಹಿಂದಿನ ಕೊಲೆ...
01-09-25 09:21 pm
ಹೌಸಿಂಗ್ ಫೈನಾನ್ಸ್ ಹೆಸರಲ್ಲಿ ಬ್ಯಾಂಕ್ ಸಿಬಂದಿಯಿಂದಲ...
01-09-25 03:07 pm
Mangalore Crime, Konaje Police, Raid, Liquor:...
01-09-25 01:58 pm