ಬ್ರೇಕಿಂಗ್ ನ್ಯೂಸ್
05-04-24 10:55 pm HK News Desk ಕರ್ನಾಟಕ
ಕೊಳ್ಳೇಗಾಲ, ಏ 05: ಬಟ್ಟೆ ಒಗೆಯಲು ಹೋಗಿದ್ದ ಒಂದೇ ಕುಟುಂಬದ ಮೂವರು ನೀರಿನಲ್ಲಿ ಮುಳುಗಿ ಸಾವನಪ್ಪಿರುವ ಘಟನೆ ಹನೂರು ತಾಲೂಕಿನ ಗೋಪಿನಾಥಂ ಗ್ರಾಮದಲ್ಲಿ ಶುಕ್ರವಾರ ಜರುಗಿದೆ.ಮೃತ ದುರ್ದೈವಿಗಳು ಪುದೂರು ಗ್ರಾಮದ ಮೀನಾ (33),ಪವಿತ್ರ(13)ಕೀರ್ತಿ(11) ಎಂದು ತಿಳಿದು ಬಂದಿದೆ.
ಪುದೂರು ನಿವಾಸಿಗಳಾದ ಮೀನಾ ಪುತ್ರಿಯರಾದ ಪವಿತ್ರ, ಕೀರ್ತಿ, ಮಗ ಸುರೇಂದ್ರ ಗೋಪಿನಾಥಂ ಜಲಾಶಯಕ್ಕೆ ಬಟ್ಟೆ ಒಗೆಯಲು ಹೋಗಿದ್ದಾರೆ. ಬಟ್ಟ ತೊಳೆದ ನಂತರ ಬಟ್ಟೆಯನ್ನು ಹಿಂಡಲು ಹೋಗಿ ತಾಯಿ ಮೀನಾ ಆಕಸ್ಮಿಕವಾಗಿ ಕಾಲು ಜಾರಿಬಿದಿದ್ದಾರೆ. ತತ್ ಕ್ಷಣ ಹೆಣ್ಣು ಮಕ್ಕಳಾದ ಕೀರ್ತಿ ಹಾಗೂ ಪವಿತ್ರ ತಾಯಿಯನ್ನು ರಕ್ಷಣೆ ಮಾಡಲು ಹೋಗಿ ಮುಳುಗಿದ್ದಾರೆ. ಸ್ಥಳದಲ್ಲಿಯೇ ಇದ್ದ ಮಗ ಸುರೇಂದ್ರ ತಂದೆಯವರಿಗೆ ವಿಷಯ ತಿಳಿಸಿ ಕರೆದುಕೊಂಡು ಬರುವಷ್ಟರಲ್ಲಿ ಮೂವರು ನೀರು ಪಾಲಾಗಿದ್ದರು. ನಂತರ ಗ್ರಾಮಸ್ಥರ ಸಹಾಯದಿಂದ ಮೂವರನ್ನು ಹೊರ ತೆಗೆದು ಮರಣೋತ್ತರ ಪರೀಕ್ಷೆಗಾಗಿ ಮಲೆ ಮಹದೇಶ್ವರ ಬೆಟ್ಟಕ್ಕೆ ಕಳುಹಿಸಲಾಗಿದೆ.
ಈ ಸಂಬಂಧ ಮಲೆ ಮಹದೇಶ್ವರ ಬೆಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Three drowned in canal at Kollegala while washing clothes. Mother slipped and fell into the canal after which two daughters went to help her but finally ended up drowning in the water.
01-07-26 09:49 pm
HK News Desk
ದನ ಕೊಂದವರು ಜೈಲಿಗೆ, ಮನುಷ್ಯರನ್ನು ಕೊಂದವರು ಪ್ರಧಾನ...
29-06-26 10:33 pm
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
30-06-26 08:06 pm
HK News Staffer
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
ಮೊಹರಂ ಮೆರವಣಿಗೆಯಲ್ಲಿ 15,000 ಜನರ ಹತ್ಯೆಗೆ ಸ್ಕೆಚ್...
29-06-26 03:35 pm
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
01-07-26 10:37 pm
HK News Desk
ಭಾರಿ ಮಳೆ ; ಜುಲೈ 2 ದಕ್ಷಿಣ ಕನ್ನಡ ಶಾಲೆ - ಕಾಲೇಜಿಗ...
01-07-26 09:58 pm
ನಾಗುರಿ ದುರಂತ ನಮಗೆಲ್ಲ ಎಚ್ಚರಿಕೆ ಕರೆಗಂಟೆ, ವಿಕೋಪಗ...
01-07-26 09:18 pm
Mangalore Garodi Landslide: ನಾಗುರಿ ದುರಂತ ; ಗು...
01-07-26 08:41 pm
ಕಡೆಗೂ ಮಳೆ ಬಿರುಸು ; ತೊಕ್ಕೊಟ್ಟಿನಲ್ಲಿ ಮನೆ ಮೇಲೆರ...
01-07-26 11:46 am
01-07-26 09:34 pm
HK News Desk
ಹೋಂ ಸ್ಟೇನಲ್ಲಿ ಯುವತಿ ನಿಗೂಢ ಸಾವು ; ನನ್ನ ಪ್ರಿಯತಮ...
01-07-26 06:52 pm
ಭಗ್ನ ಪ್ರೇಮಿಯಿಂದ ಕಾರು ಸ್ಫೋಟ ಕೇಸ್ ; ಕಚ್ಚಾ ಬಾಂಬ್...
01-07-26 04:51 pm
ಕಂಕನಾಡಿ ಗರೋಡಿಯಲ್ಲಿ ನಾಲ್ಕು ಬಾಡಿಗೆ ಮನೆಗಳಿದ್ದ ಕಟ...
01-07-26 08:59 am
Panambur Gold Robbery, Update: ಪಣಂಬೂರಿನಲ್ಲಿ ಚ...
30-06-26 11:02 pm