ಬ್ರೇಕಿಂಗ್ ನ್ಯೂಸ್
05-04-24 10:55 pm HK News Desk ಕರ್ನಾಟಕ
ಕೊಳ್ಳೇಗಾಲ, ಏ 05: ಬಟ್ಟೆ ಒಗೆಯಲು ಹೋಗಿದ್ದ ಒಂದೇ ಕುಟುಂಬದ ಮೂವರು ನೀರಿನಲ್ಲಿ ಮುಳುಗಿ ಸಾವನಪ್ಪಿರುವ ಘಟನೆ ಹನೂರು ತಾಲೂಕಿನ ಗೋಪಿನಾಥಂ ಗ್ರಾಮದಲ್ಲಿ ಶುಕ್ರವಾರ ಜರುಗಿದೆ.ಮೃತ ದುರ್ದೈವಿಗಳು ಪುದೂರು ಗ್ರಾಮದ ಮೀನಾ (33),ಪವಿತ್ರ(13)ಕೀರ್ತಿ(11) ಎಂದು ತಿಳಿದು ಬಂದಿದೆ.
ಪುದೂರು ನಿವಾಸಿಗಳಾದ ಮೀನಾ ಪುತ್ರಿಯರಾದ ಪವಿತ್ರ, ಕೀರ್ತಿ, ಮಗ ಸುರೇಂದ್ರ ಗೋಪಿನಾಥಂ ಜಲಾಶಯಕ್ಕೆ ಬಟ್ಟೆ ಒಗೆಯಲು ಹೋಗಿದ್ದಾರೆ. ಬಟ್ಟ ತೊಳೆದ ನಂತರ ಬಟ್ಟೆಯನ್ನು ಹಿಂಡಲು ಹೋಗಿ ತಾಯಿ ಮೀನಾ ಆಕಸ್ಮಿಕವಾಗಿ ಕಾಲು ಜಾರಿಬಿದಿದ್ದಾರೆ. ತತ್ ಕ್ಷಣ ಹೆಣ್ಣು ಮಕ್ಕಳಾದ ಕೀರ್ತಿ ಹಾಗೂ ಪವಿತ್ರ ತಾಯಿಯನ್ನು ರಕ್ಷಣೆ ಮಾಡಲು ಹೋಗಿ ಮುಳುಗಿದ್ದಾರೆ. ಸ್ಥಳದಲ್ಲಿಯೇ ಇದ್ದ ಮಗ ಸುರೇಂದ್ರ ತಂದೆಯವರಿಗೆ ವಿಷಯ ತಿಳಿಸಿ ಕರೆದುಕೊಂಡು ಬರುವಷ್ಟರಲ್ಲಿ ಮೂವರು ನೀರು ಪಾಲಾಗಿದ್ದರು. ನಂತರ ಗ್ರಾಮಸ್ಥರ ಸಹಾಯದಿಂದ ಮೂವರನ್ನು ಹೊರ ತೆಗೆದು ಮರಣೋತ್ತರ ಪರೀಕ್ಷೆಗಾಗಿ ಮಲೆ ಮಹದೇಶ್ವರ ಬೆಟ್ಟಕ್ಕೆ ಕಳುಹಿಸಲಾಗಿದೆ.
ಈ ಸಂಬಂಧ ಮಲೆ ಮಹದೇಶ್ವರ ಬೆಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Three drowned in canal at Kollegala while washing clothes. Mother slipped and fell into the canal after which two daughters went to help her but finally ended up drowning in the water.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 08:24 pm
HK News Staffer
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 07:35 pm
HK News Staffer
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm