ಬ್ರೇಕಿಂಗ್ ನ್ಯೂಸ್
05-04-24 10:55 pm HK News Desk ಕರ್ನಾಟಕ
ಕೊಳ್ಳೇಗಾಲ, ಏ 05: ಬಟ್ಟೆ ಒಗೆಯಲು ಹೋಗಿದ್ದ ಒಂದೇ ಕುಟುಂಬದ ಮೂವರು ನೀರಿನಲ್ಲಿ ಮುಳುಗಿ ಸಾವನಪ್ಪಿರುವ ಘಟನೆ ಹನೂರು ತಾಲೂಕಿನ ಗೋಪಿನಾಥಂ ಗ್ರಾಮದಲ್ಲಿ ಶುಕ್ರವಾರ ಜರುಗಿದೆ.ಮೃತ ದುರ್ದೈವಿಗಳು ಪುದೂರು ಗ್ರಾಮದ ಮೀನಾ (33),ಪವಿತ್ರ(13)ಕೀರ್ತಿ(11) ಎಂದು ತಿಳಿದು ಬಂದಿದೆ.
ಪುದೂರು ನಿವಾಸಿಗಳಾದ ಮೀನಾ ಪುತ್ರಿಯರಾದ ಪವಿತ್ರ, ಕೀರ್ತಿ, ಮಗ ಸುರೇಂದ್ರ ಗೋಪಿನಾಥಂ ಜಲಾಶಯಕ್ಕೆ ಬಟ್ಟೆ ಒಗೆಯಲು ಹೋಗಿದ್ದಾರೆ. ಬಟ್ಟ ತೊಳೆದ ನಂತರ ಬಟ್ಟೆಯನ್ನು ಹಿಂಡಲು ಹೋಗಿ ತಾಯಿ ಮೀನಾ ಆಕಸ್ಮಿಕವಾಗಿ ಕಾಲು ಜಾರಿಬಿದಿದ್ದಾರೆ. ತತ್ ಕ್ಷಣ ಹೆಣ್ಣು ಮಕ್ಕಳಾದ ಕೀರ್ತಿ ಹಾಗೂ ಪವಿತ್ರ ತಾಯಿಯನ್ನು ರಕ್ಷಣೆ ಮಾಡಲು ಹೋಗಿ ಮುಳುಗಿದ್ದಾರೆ. ಸ್ಥಳದಲ್ಲಿಯೇ ಇದ್ದ ಮಗ ಸುರೇಂದ್ರ ತಂದೆಯವರಿಗೆ ವಿಷಯ ತಿಳಿಸಿ ಕರೆದುಕೊಂಡು ಬರುವಷ್ಟರಲ್ಲಿ ಮೂವರು ನೀರು ಪಾಲಾಗಿದ್ದರು. ನಂತರ ಗ್ರಾಮಸ್ಥರ ಸಹಾಯದಿಂದ ಮೂವರನ್ನು ಹೊರ ತೆಗೆದು ಮರಣೋತ್ತರ ಪರೀಕ್ಷೆಗಾಗಿ ಮಲೆ ಮಹದೇಶ್ವರ ಬೆಟ್ಟಕ್ಕೆ ಕಳುಹಿಸಲಾಗಿದೆ.
ಈ ಸಂಬಂಧ ಮಲೆ ಮಹದೇಶ್ವರ ಬೆಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Three drowned in canal at Kollegala while washing clothes. Mother slipped and fell into the canal after which two daughters went to help her but finally ended up drowning in the water.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
17-08-26 10:54 am
HK News Staffer
ಕಾಸರಗೋಡು ; ತಂದೆ, ಮಗಳು ಒಂದೇ ಕುಣಿಕೆಗೆ ನೇಣು ಬಿಗಿ...
16-08-26 09:03 pm
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm