ಬ್ರೇಕಿಂಗ್ ನ್ಯೂಸ್
30-11-20 12:30 pm Headline Karnataka News Network ಕರ್ನಾಟಕ
ಬೆಂಗಳೂರು, ನ.30: ರಾಜ್ಯದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆಗೆ ಕೊನೆಗೂ ಮುಹೂರ್ತ ನಿಗದಿ ಮಾಡಲಾಗಿದೆ. ಡಿಸೆಂಬರ್ ಅಂತ್ಯದಲ್ಲಿ ಎರಡು ಹಂತಗಳಲ್ಲಿ ಚುನಾವಣೆ ನಡೆಸಲು ರಾಜ್ಯ ಚುನಾವಣಾ ಆಯೋಗ ನಿರ್ಧರಿಸಿದೆ.
ಡಿಸೆಂಬರ್ 22 ಮತ್ತು 27 ರಂದು ಚುನಾವಣೆ ನಡೆಯಲಿದೆ. 113 ತಾಲ್ಲೂಕುಗಳಲ್ಲಿನ ಗ್ರಾಮ ಪಂಚಾಯಿತಿಗಳಿಗೆ ಮೊದಲ ಹಂತದ ಚುನಾವಣೆ ನಡೆದರೆ, ಡಿ. 27ರಂದು ಉಳಿದ ತಾಲ್ಲೂಕುಗಳ ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ ನಡೆಯಲಿದೆ.
ರಾಜ್ಯದ ಒಟ್ಟು 5,762 ಗ್ರಾಮ ಪಂಚಾಯಿತಿಗಳ 45,128 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಇಂದಿನಿಂದಲೇ (ನ.30) ಚುನಾವಣಾ ನೀತಿ ಸಂಹಿತೆ ಜಾರಿಯಾಗಲಿದೆ. ಡಿ. 11 ನಾಮಪತ್ರ ಸಲ್ಲಿಸಲು ಕೊನೆಯ ದಿನ. ಡಿ.14 ನಾಮಪತ್ರ ವಾಪಸ್ ಪಡೆದುಕೊಳ್ಳಲು ಕೊನೆಯ ದಿನವಾಗಿದೆ. ಡಿ. 30ರಂದು ಫಲಿತಾಂಶ ಪ್ರಕಟವಾಗಲಿದೆ.


ರಾಜಕೀಯ ಪಕ್ಷಗಳಿಂದ ಸಿದ್ಧತೆ
ಗ್ರಾಮ ಪಂಚಾಯತ್ ಚುನಾವಣೆಗೆ ಈಗಾಗಲೇ ಬಿಜೆಪಿ ಮತ್ತು ಕಾಂಗ್ರೆಸ್ ಸಿದ್ಧತೆ ನಡೆಸಿವೆ. ರಾಜ್ಯದೆಲ್ಲೆಡೆ ಮೊದಲ ಹಂತದ ಸಮಾವೇಶಗಳನ್ನು ಆರಂಭಿಸಿ ಜನರನ್ನು ಸೆಳೆಯಲು ಮುಂದಾಗಿದೆ. ಇದಕ್ಕಾಗಿ ವಿಶೇಷ ತಂಡಗಳನ್ನು ರಚಿಸಿ ಪಂಚಾಯತ್ ಅಖಾಡಕ್ಕೆ ಧುಮುಕಿದೆ.

ಬಿಜೆಪಿಯಲ್ಲಿ ಗ್ರಾಪಂ ಚುನಾವಣೆಗೆ ಇಬ್ಬರು ಡಿಸಿಎಂ ಸೇರಿ ಐವರು ಸಚಿವರಿಗೆ ಪಕ್ಷದಿಂದ ಜವಾಬ್ದಾರಿ ವಹಿಸಲಾಗಿದೆ. ಗ್ರಾಮ ಪಂಚಾಯತ್ ಚುನಾವಣಾ ಸಿದ್ಧತೆ ದೃಷ್ಟಿಯಿಂದ ರಾಜ್ಯ ಪದಾಧಿಕಾರಿಗಳ ನೇತೃತ್ವದಲ್ಲಿ ಆರು ತಂಡ ರಚಿಸಲಾಗಿದೆ. ಕಾಂಗ್ರೆಸ್ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ರಾಜ್ಯದೆಲ್ಲೆಡೆ ಸಮಾವೇಶಗಳನ್ನು ನಡೆಸಲು ಆರಂಭಿಸಿದೆ.
The Karnataka State Election Commission has announced the Gram Panchayat election date as on December 22nd and 27th of 2020.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm