ಬ್ರೇಕಿಂಗ್ ನ್ಯೂಸ್
30-11-20 12:30 pm Headline Karnataka News Network ಕರ್ನಾಟಕ
ಬೆಂಗಳೂರು, ನ.30: ರಾಜ್ಯದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆಗೆ ಕೊನೆಗೂ ಮುಹೂರ್ತ ನಿಗದಿ ಮಾಡಲಾಗಿದೆ. ಡಿಸೆಂಬರ್ ಅಂತ್ಯದಲ್ಲಿ ಎರಡು ಹಂತಗಳಲ್ಲಿ ಚುನಾವಣೆ ನಡೆಸಲು ರಾಜ್ಯ ಚುನಾವಣಾ ಆಯೋಗ ನಿರ್ಧರಿಸಿದೆ.
ಡಿಸೆಂಬರ್ 22 ಮತ್ತು 27 ರಂದು ಚುನಾವಣೆ ನಡೆಯಲಿದೆ. 113 ತಾಲ್ಲೂಕುಗಳಲ್ಲಿನ ಗ್ರಾಮ ಪಂಚಾಯಿತಿಗಳಿಗೆ ಮೊದಲ ಹಂತದ ಚುನಾವಣೆ ನಡೆದರೆ, ಡಿ. 27ರಂದು ಉಳಿದ ತಾಲ್ಲೂಕುಗಳ ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ ನಡೆಯಲಿದೆ.
ರಾಜ್ಯದ ಒಟ್ಟು 5,762 ಗ್ರಾಮ ಪಂಚಾಯಿತಿಗಳ 45,128 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಇಂದಿನಿಂದಲೇ (ನ.30) ಚುನಾವಣಾ ನೀತಿ ಸಂಹಿತೆ ಜಾರಿಯಾಗಲಿದೆ. ಡಿ. 11 ನಾಮಪತ್ರ ಸಲ್ಲಿಸಲು ಕೊನೆಯ ದಿನ. ಡಿ.14 ನಾಮಪತ್ರ ವಾಪಸ್ ಪಡೆದುಕೊಳ್ಳಲು ಕೊನೆಯ ದಿನವಾಗಿದೆ. ಡಿ. 30ರಂದು ಫಲಿತಾಂಶ ಪ್ರಕಟವಾಗಲಿದೆ.


ರಾಜಕೀಯ ಪಕ್ಷಗಳಿಂದ ಸಿದ್ಧತೆ
ಗ್ರಾಮ ಪಂಚಾಯತ್ ಚುನಾವಣೆಗೆ ಈಗಾಗಲೇ ಬಿಜೆಪಿ ಮತ್ತು ಕಾಂಗ್ರೆಸ್ ಸಿದ್ಧತೆ ನಡೆಸಿವೆ. ರಾಜ್ಯದೆಲ್ಲೆಡೆ ಮೊದಲ ಹಂತದ ಸಮಾವೇಶಗಳನ್ನು ಆರಂಭಿಸಿ ಜನರನ್ನು ಸೆಳೆಯಲು ಮುಂದಾಗಿದೆ. ಇದಕ್ಕಾಗಿ ವಿಶೇಷ ತಂಡಗಳನ್ನು ರಚಿಸಿ ಪಂಚಾಯತ್ ಅಖಾಡಕ್ಕೆ ಧುಮುಕಿದೆ.

ಬಿಜೆಪಿಯಲ್ಲಿ ಗ್ರಾಪಂ ಚುನಾವಣೆಗೆ ಇಬ್ಬರು ಡಿಸಿಎಂ ಸೇರಿ ಐವರು ಸಚಿವರಿಗೆ ಪಕ್ಷದಿಂದ ಜವಾಬ್ದಾರಿ ವಹಿಸಲಾಗಿದೆ. ಗ್ರಾಮ ಪಂಚಾಯತ್ ಚುನಾವಣಾ ಸಿದ್ಧತೆ ದೃಷ್ಟಿಯಿಂದ ರಾಜ್ಯ ಪದಾಧಿಕಾರಿಗಳ ನೇತೃತ್ವದಲ್ಲಿ ಆರು ತಂಡ ರಚಿಸಲಾಗಿದೆ. ಕಾಂಗ್ರೆಸ್ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ರಾಜ್ಯದೆಲ್ಲೆಡೆ ಸಮಾವೇಶಗಳನ್ನು ನಡೆಸಲು ಆರಂಭಿಸಿದೆ.
The Karnataka State Election Commission has announced the Gram Panchayat election date as on December 22nd and 27th of 2020.
16-01-26 09:38 pm
Bangalore Correspondent
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
ಕೆಲಸದ ಒತ್ತಡ ; ಮಕ್ಕಳಿಗೆ ಪಾಠ ಮಾಡಿ ಶಾಲಾ ಕೊಠಡಿಯಲ್...
15-01-26 05:56 pm
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
16-01-26 06:33 pm
HK News Desk
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
16-01-26 10:28 pm
Mangalore Correspondent
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
ಡಿಮಾರ್ಟ್ ಶಾಪಿಂಗ್ ಮಾಲ್ ನಲ್ಲಿ ಉದ್ಯೋಗಾವಕಾಶ ಜಾಹಿರ...
16-01-26 12:31 pm
ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ; ನೂರಕ್ಕ...
15-01-26 10:24 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm