ಬ್ರೇಕಿಂಗ್ ನ್ಯೂಸ್
08-04-24 12:27 pm Bangalore Correspondent ಕರ್ನಾಟಕ
ಬೆಂಗಳೂರು, ಎ.8: ಪ್ರಧಾನಿ ನರೇಂದ್ರ ಮೋದಿ ಬೆಂಗಳೂರು ಉತ್ತರ, ಗ್ರಾಮಾಂತರ ಹಾಗೂ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಗಳಲ್ಲಿ ಇದೇ ಎಪ್ರಿಲ್ 14ರಂದು ಚುನಾವಣಾ ಪ್ರಚಾರ ಸಭೆ ಮತ್ತು ರೋಡ್ ಶೋ ನಡೆಸಲಿದ್ದಾರೆ.
ಚಿಕ್ಕಬಳ್ಳಾಪುರದಲ್ಲಿ ಸಮಾವೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಮೂರು ಕ್ಷೇತ್ರಗಳ ಅಭ್ಯರ್ಥಿಗಳ ಪರವಾಗಿ ರೋಡ್ ಶೋ ನಡೆಸಲಿದ್ದಾರೆ. ಅಲ್ಲದೆ, ರಾಮನಗರ ಅಥವಾ ಚನ್ನಪಟ್ಟಣದಲ್ಲಿ ಒಂದು ಕಡೆ ಸಾರ್ವಜನಿಕ ಸಭೆ ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.
ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಬ್ಯಾಟರಾಯನಪುರ ಮತ್ತು ಹೆಬ್ಬಾಳದಲ್ಲಿ ರೋಡ್ ಶೋ ನಡೆಸಲಿದ್ದಾರೆ. ಸುಮಾರು 10 ಕಿ.ಮೀ.ಗಳಷ್ಟು ದೂರ ರೋಡ್ ಶೋ ನಡೆಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಅದೇ ದಿನ ಮಂಗಳೂರಿಗೂ ಮೋದಿ ಅವರನ್ನು ಕರೆತರಲು ಸಿದ್ಧತೆ ಮಾಡಲಾಗಿದೆ. ಬೆಂಗಳೂರಿನಲ್ಲಿ ಸಭೆ, ರೋಡ್ ಶೋ ಮುಗಿಸಿ ಸಮಯ ಸಿಕ್ಕರೆ ಮಂಗಳೂರಿಗೆ ಕರೆಸಲು ಯೋಜನೆ ಹಾಕಲಾಗಿದೆ. ಈ ಬಗ್ಗೆ ಅಂತಿಮ ತೀರ್ಮಾನ ಇನ್ನೂ ಆಗಿಲ್ಲ.
ಚುನಾವಣೆ ಘೋಷಣೆಯಾದ ಬಳಿಕ ಮೋದಿ ಎರಡನೇ ಬಾರಿಗೆ ರಾಜ್ಯಕ್ಕೆ ಭೇಟಿ ನೀಡುತ್ತಿದ್ದಾರೆ. ಮಾರ್ಚ್ 18ರಂದು ಶಿವಮೊಗ್ಗಕ್ಕೆ ಆಗಮಿಸಿದ್ದ ಮೋದಿ ಪ್ರಚಾರ ಸಭೆಯಲ್ಲಿ ಭಾಗಿಯಾಗಿದ್ದರು.
Loksabha elections 2024, Modi in bangalore on april 14, BJP in Mangalore is planning to get him for Mangalore too. The saffron party expects Modi magic to help them in at least 10 to 15 segments where it has a divided local leadership, a strong BJP base but untested candidates and where it requires a serious push to cross the finish line.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
17-08-26 10:54 am
HK News Staffer
ಕಾಸರಗೋಡು ; ತಂದೆ, ಮಗಳು ಒಂದೇ ಕುಣಿಕೆಗೆ ನೇಣು ಬಿಗಿ...
16-08-26 09:03 pm
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm