ಬ್ರೇಕಿಂಗ್ ನ್ಯೂಸ್
08-04-24 01:28 pm HK News Desk ಕರ್ನಾಟಕ
ಬಳ್ಳಾರಿ, ಏ 08: ಬಳ್ಳಾರಿಯ ಬ್ರೂಸ್ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯ ಮನೆಯೊಂದರಲ್ಲಿ ದಾಖಲೆ ಇಲ್ಲದ 5.60 ಕೋಟಿ ಹಣ ಪತ್ತೆಯಾಗಿದೆ. ಜತೆಗೆ, 1.4 ಕೋಟಿ ಮೌಲ್ಯದ 3 ಕೆ.ಜಿ ಚಿನ್ನ, 42 ಲಕ್ಷ ಮೌಲ್ಯದ ಬೆಳ್ಳಿ ಆಭರಣ ಮತ್ತು ಗಟ್ಟಿಗಳು ಪತ್ತೆಯಾಗಿವೆ. ಇದೆಲ್ಲದರ ಒಟ್ಟು ಮೌಲ್ಯ 7.5 ಕೋಟಿ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು ತಿಳಿಸಿದ್ದಾರೆ.
‘ಬಳ್ಳಾರಿ ಡಿವೈಎಸ್ಪಿ ಚಂದ್ರಕಾಂತ ನಂದ ರೆಡ್ಡಿ ಮತ್ತು ಬ್ರೂಸ್ಪೇಟೆಯ ಪೊಲೀಸ್ ಇನ್ಸ್ಪೆಕ್ಟರ್ ಎಂ.ಎನ್ ಸಿಂಧೂರ್ ಖಚಿತ ಮಾಹಿತಿ ಆಧರಿಸಿ ನಗರದ ಕಂಬಳಿ ಬಜಾರ್ನ ಹೇಮಾ ಜ್ಯುವೆಲರ್ಸ್ ಮಾಲೀಕರಾದ ನರೇಶ್ ಸೋನಿ ಎಂಬವರ ಮನೆಯ ಮೇಲೆ ಭಾನುವಾರ ಮಧ್ಯಾಹ್ನ ದಾಳಿ ನಡೆಸಿದ್ದರು. ಈ ವೇಳೆ ಅಪಾರ ಪ್ರಮಾಣದ ಹಣ, ಆಭರಣ ಸಿಕ್ಕವು’ ಎಂದು ಎಸ್ಪಿ ಹೇಳಿದರು.



ಈಗ ಸಿಕ್ಕಿರುವ ಹಣ ಮತ್ತು ಆಭರಣ ಚುನಾವಣೆಯಲ್ಲಿ ಹಂಚಲು ಸಂಗ್ರಹಿಸಿಟ್ಟಿದ್ದೋ, ಹವಾಲದಿಂದ ಬಂದದ್ದೋ ಅಥವಾ ನರೇಶ್ ಸೋನಿ ಅವರ ವ್ಯಾಪಾರ ವ್ಯವಹಾರಕ್ಕೆ ಸಂಬಂಧಿಸಿದ್ದೋ ಖಚಿತವಾಗಿಲ್ಲ. ಈ ಬಗ್ಗೆ ಪೊಲೀಸ್ ಇಲಾಖೆಯಿಂದ ಎಫ್ಐಆರ್ ದಾಖಲು ಮಾಡಲಾಗಿದ್ದು, ತನಿಖೆಯನ್ನು ನಡೆಸಲಾಗುತ್ತಿದೆ. ಈ ವಿಷಯವನ್ನು ನಾವು ಆದಾಯ ತೆರಿಗೆ ಇಲಾಖೆಯ ಗಮನಕ್ಕೂ ತರುತ್ತೇವೆ’ ಎಂದರು.
ಹಣದ ಮೂಲದ ಬಗ್ಗೆ ಆಭರಣದಂಗಡಿ ಮಾಲೀಕ ನರೇಶ್ ಸೋನಿ ವಿಚಾರಣ ನಡೆಸಲಾಗುತ್ತಿದೆ
ಬಳ್ಳಾರಿ ನಗರ ಮತ್ತು ಗ್ರಾಮೀಣ ಕ್ಷೇತ್ರಗಳು ಕಳೆದ ವಿಧಾನಸಭಾ ಚುನಾವಣೆಯಲ್ಲಿ ‘ಹೆಚ್ಚು ವೆಚ್ಚದ ಕ್ಷೇತ್ರಗಳು’ ಎಂದು ಗುರುತಿಸಿಕೊಂಡಿದ್ದವು. ಹೀಗಾಗಿ ನಾವು ಚುನಾವಣಾ ಆಕ್ರಮಗಳ ಬಗ್ಗೆಯೂ ಹೆಚ್ಚಿನ ಜಾಗ್ರತೆ ವಹಿಸಿದ್ದೇವೆ ಎಂದು ಎಸ್ಪಿ ತಿಳಿಸಿದ್ದಾರೆ.
ನರೇಶ್ ಸೋನಿ ಮತ್ತು ಜನಾರ್ದನ ರೆಡ್ಡಿ ಪಕ್ಷ ಕೆಆರ್ಪಿಪಿಯೊಂದಿಗೆ ಗುರುತಿಸಿಕೊಂಡಿದ್ದರು. ಸದ್ಯ ಕೆಆರ್ಪಿಪಿಯು ಬಿಜೆಪಿಯೊಂದಿಗೆ ವಿಲೀನಗೊಂಡಿದೆ.
Rs 5 crore cash, 106 kg jewellery seized of Hema Jewellers owner house in ballari. Police in Karnataka seized Rs 7.6 crore worth of cash, gold and silver jewellery during a raid on the house of the owner of Hema Jewellers in Kambali Bazaar in Ballari on Sunday. The seized items included Rs 5.60 crore in cash, 3 kg of gold, and 103 kg of silver jewellery with 68 silver bars.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
17-08-26 10:54 am
HK News Staffer
ಕಾಸರಗೋಡು ; ತಂದೆ, ಮಗಳು ಒಂದೇ ಕುಣಿಕೆಗೆ ನೇಣು ಬಿಗಿ...
16-08-26 09:03 pm
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm