ಬ್ರೇಕಿಂಗ್ ನ್ಯೂಸ್
30-11-20 12:47 pm Headline Karnataka News Network ಕರ್ನಾಟಕ
ಕಾರವಾರ, ನ.30 : ಸದ್ಯಕ್ಕೆ ಯಡಿಯೂರಪ್ಪ ಅವರನ್ನು ಬದಲಾಯಿಸುವುದು ಸಾಧ್ಯವಿಲ್ಲ. ಯಡಿಯೂರಪ್ಪನವರನ್ನ ತೆಗೆದರೆ ಸರ್ಕಾರವೇ ಇರುವುದಿಲ್ಲ... ಹೀಗೆಂದು ಹೇಳಿದ್ದು ಜೆಡಿಎಸ್ ಹಿರಿಯ ಮುಖಂಡ, ಎಂಎಲ್ಸಿ ಬಸವರಾಜ ಹೊರಟ್ಟಿ.
ಕಾರವಾರದಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಪ್ರಶ್ನೆಯೊಂದಕ್ಕೆ ಹೀಗೆ ಉತ್ತರಿಸಿದರು.. ಯಡಿಯೂರಪ್ಪ ಅವರನ್ನು ಬದಲಾವಣೆ ಮಾಡುವುದಂದ್ರೆ ಜೇನುಗೂಡಿಗೆ ಕೈಇಟ್ಟಂತೆ. ಅದನ್ನು ಮಾಡಲು ಹೋಗುತ್ತಾರೆಯೇ ? ಅಪಾಯ ಮೈಮೇಲೆಳೆದುಕೊಳ್ಳಲು ತಯಾರಿದ್ದಾರೆಯೇ ಎಂದು ಮರು ಪ್ರಶ್ನೆ ಹಾಕಿದರು.

ಸಿಎಂ ಬದಲಾವಣೆಗೆ ಸ್ವಾಮೀಜಿಗಳ ಒತ್ತಡ ಹಾಕಿದ್ದಾರಂತೆ ಎಂಬ ಪ್ರಶ್ನೆಗೆ, ಈ ಸ್ವಾಮೀಜಿಗಳಿಗೆ ರಾಜಕೀಯ ಯಾಕೆ ಬೇಕು ? ರಾಜಕೀಯ ಬೇಕೆಂದರೆ ನಮ್ಮಂತೆ ಸಕ್ರಿಯ ರಾಜಕಾರಣಕ್ಕೇ ಬರಲಿ. ಹಿಂದೆ ನಿಂತು ಗುಂಡು ತೂರುವುದು ಸರಿಯಲ್ಲ. ಸ್ವಾಮೀಜಿಗಳು ಮಾಡುತ್ತಿರುವುದು ಎಳ್ಳಷ್ಟೂ ಸರಿಯಿಲ್ಲ. ಇವರೇ ಜಾತಿ ರಾಜಕಾರಣ ಹಬ್ಬಿಸುತ್ತಿದ್ದಾರೆ ಎಂದು ಪರೋಕ್ಷವಾಗಿ ಪಂಚಮಸಾಲಿ ಪೀಠದ ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ಹೊರಟ್ಟಿ ಅಸಮಾಧಾನ ವ್ಯಕ್ತಪಡಿಸಿದರು.
ಹಿಂದೆ ಲಿಂಗಾಯತ ಪರ ಹೋರಾಟ ಮಾಡಿ ಎಂದಿದ್ದರು. ಈಗ ಪಂಚಮಸಾಲಿ ಎನ್ನುತ್ತಿದ್ದಾರೆ, ಸ್ವಾಮೀಜಿಗಳು ಮಠದಲ್ಲಿ ಕುಳಿತು ಜನರಿಗೆ ಮಾರ್ಗದರ್ಶನ ಮಾಡುವ ಕೆಲಸ ಮಾಡಲಿ. ಇನ್ನೂ ಕೆಲವು ದಿನ ಯಡಿಯೂರಪ್ಪ ಬದಲಾವಣೆ ಸಾಧ್ಯವಿಲ್ಲ. ಯಡಿಯೂರಪ್ಪನವರನ್ನ ತೆಗೆದರೆ ಸರ್ಕಾರವೇ ಇರುವುದಿಲ್ಲ.
ಅವರನ್ನು ಬದಲಾಯಿಸುವುದು ಜೇನುಗೂಡಿಗೆ ಕೈಇಟ್ಟಂತೆ ಎಂದು ಹೇಳುವ ಮೂಲಕ ಹೊರಟ್ಟಿ ಯಡಿಯೂರಪ್ಪ ಪರವಾಗಿ ಬ್ಯಾಟಿಂಗ್ ಮಾಡಿದ್ದಾರೆ. ಅಲ್ಲದೆ, ಸಿಎಂ ಬದಲಿಸಬೇಕೆಂದು ವದಂತಿ ಹಬ್ಬಿಸುತ್ತಿರುವ ವಿಚಾರದಲ್ಲಿ ಪರೋಕ್ಷವಾಗಿ ಟಾಂಗ್ ನೀಡಿದ್ರು.
If we eliminate B.S Yediyurappa from the seat there won't be BJP government in Karnataka slammed MLC Basavaraj Horatti in Karwar
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm