ಬ್ರೇಕಿಂಗ್ ನ್ಯೂಸ್
08-04-24 04:26 pm HK News Desk ಕರ್ನಾಟಕ
ಹಾಸನ, ಎ.8: ಕಾಳು ಮೆಣಸು ಕೊಯ್ಯುತ್ತಿದ್ದಾಗ ವಿದ್ಯುತ್ ಶಾಕ್ ಒಳಗಾಗಿ ಯುವಕನೊಬ್ಬ ಸ್ಥಳದಲ್ಲೇ ದಾರುಣ ಸಾವಿಗೀಡಾದ ಘಟನೆ ಬೇಲೂರು ತಾಲ್ಲೂಕಿನ ದೊಡ್ಡಸಾಲವರ ಗ್ರಾಮದಲ್ಲಿ ನಡೆದಿದೆ.
ಕೇರಳದ ಕಾಸರಗೋಡು ಜಿಲ್ಲೆಯ ಮಂಜೇಶ್ವರ ನಿವಾಸಿ ಸಮೀರ್ (32) ಮೃತ ವ್ಯಕ್ತಿ. ಹುಕ್ಕುಂ ಚಂದ್ ಎಂಬವರ ತೋಟದಲ್ಲಿ ಕೆಲಸ ಮಾಡುತ್ತಿದ್ದ ಸಮೀರ್ ಕಾಳು ಮೆಣಸು ಕೊಯ್ಯುತ್ತಿದ್ದಾಗ ಅವಘಡ ಸಂಭವಿಸಿದೆ. ಇವರು ಕಬ್ಬಿಣದ ಏಣಿ ಬಳಸಿ ಕಾಳು ಮೆಣಸು ಕೊಯ್ಯುತ್ತಿದ್ದರು. ಈ ವೇಳೆ, ವಿದ್ಯುತ್ ತಂತಿ ತಗುಲಿದ್ದು ಶಾಕ್ ಆದ ಯುವಕ ಸ್ಥಳದಲ್ಲೇ ಕರಟಿ ಹೋಗಿದ್ದಾನೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ. ಅರೇಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಎಸ್ಟೇಟ್ ಮಾಲಕನ ನಿರ್ಲಕ್ಷ್ಯದ ಬಗ್ಗೆ ಕೇಸು ದಾಖಲಿಸಿದ್ದಾರೆ.
Current shock, 32 year old Manjeshwara youth killed in Hassan. The deceased has been identified as Sameer.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm