ಬ್ರೇಕಿಂಗ್ ನ್ಯೂಸ್
08-04-24 04:26 pm HK News Desk ಕರ್ನಾಟಕ
ಹಾಸನ, ಎ.8: ಕಾಳು ಮೆಣಸು ಕೊಯ್ಯುತ್ತಿದ್ದಾಗ ವಿದ್ಯುತ್ ಶಾಕ್ ಒಳಗಾಗಿ ಯುವಕನೊಬ್ಬ ಸ್ಥಳದಲ್ಲೇ ದಾರುಣ ಸಾವಿಗೀಡಾದ ಘಟನೆ ಬೇಲೂರು ತಾಲ್ಲೂಕಿನ ದೊಡ್ಡಸಾಲವರ ಗ್ರಾಮದಲ್ಲಿ ನಡೆದಿದೆ.
ಕೇರಳದ ಕಾಸರಗೋಡು ಜಿಲ್ಲೆಯ ಮಂಜೇಶ್ವರ ನಿವಾಸಿ ಸಮೀರ್ (32) ಮೃತ ವ್ಯಕ್ತಿ. ಹುಕ್ಕುಂ ಚಂದ್ ಎಂಬವರ ತೋಟದಲ್ಲಿ ಕೆಲಸ ಮಾಡುತ್ತಿದ್ದ ಸಮೀರ್ ಕಾಳು ಮೆಣಸು ಕೊಯ್ಯುತ್ತಿದ್ದಾಗ ಅವಘಡ ಸಂಭವಿಸಿದೆ. ಇವರು ಕಬ್ಬಿಣದ ಏಣಿ ಬಳಸಿ ಕಾಳು ಮೆಣಸು ಕೊಯ್ಯುತ್ತಿದ್ದರು. ಈ ವೇಳೆ, ವಿದ್ಯುತ್ ತಂತಿ ತಗುಲಿದ್ದು ಶಾಕ್ ಆದ ಯುವಕ ಸ್ಥಳದಲ್ಲೇ ಕರಟಿ ಹೋಗಿದ್ದಾನೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ. ಅರೇಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಎಸ್ಟೇಟ್ ಮಾಲಕನ ನಿರ್ಲಕ್ಷ್ಯದ ಬಗ್ಗೆ ಕೇಸು ದಾಖಲಿಸಿದ್ದಾರೆ.
Current shock, 32 year old Manjeshwara youth killed in Hassan. The deceased has been identified as Sameer.
20-06-25 10:36 am
Bangalore Correspondent
ಕಮಲ್ ನಟನೆಯ 'ಥಗ್ ಲೈಫ್' ಸಿನಿಮಾ ಪ್ರಸಾರಕ್ಕೆ ಸುಪ್ರ...
17-06-25 05:35 pm
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
19-06-25 10:58 pm
HK News Desk
ಕೇರಳ ಸಿಎಂ ಸ್ವಂತ ಊರಿನಲ್ಲೇ ಮುಸ್ಲಿಂ ಗುಂಪಿನ ನೈತಿಕ...
19-06-25 08:26 pm
Israel-Iran’s War: ಇಸ್ರೇಲಿನ ಅತಿದೊಡ್ಡ ಆಸ್ಪತ್ರೆ...
19-06-25 07:13 pm
ಪಾಕ್ ಸೇನಾ ಮುಖ್ಯಸ್ಥನಿಗೆ ಡೊನಾಲ್ಡ್ ಟ್ರಂಪ್ ಔತಣ ಕೂ...
18-06-25 09:54 pm
ಖಾಸಗಿ ವಾಹನಗಳಿಗೆ ಫಾಸ್ಟ್ ಟ್ಯಾಗ್ ಮತ್ತಷ್ಟು ಸುಲಭ ;...
18-06-25 08:49 pm
20-06-25 02:59 pm
Mangalore Correspondent
ಒಂದೇ ಮರ ತೆರವಿಗೆ ಸೂಚಿಸಿದ್ದ ಸೋಮೇಶ್ವರ ಪುರಸಭೆ ; ಐ...
19-06-25 10:08 pm
ಜಪ್ಪಿನಮೊಗರು ಕಾರು ಅಪಘಾತಕ್ಕೆ ಮದ್ಯ ಸೇವನೆ, ಅತಿ ವೇ...
19-06-25 07:48 pm
Mangalore Police, Sudheer Kumar Reddy: ಕೋಮು ಸ...
19-06-25 01:05 pm
Udupi Bus Driver: ಅಡ್ಡಾದಿಡ್ಡಿ ಬಸ್ ಚಲಾಯಿಸಿ ರಂಪ...
18-06-25 10:57 pm
20-06-25 02:04 pm
Mangalore Correspondent
Mangalore, Bantwal Pregnant Woman Murder, Sui...
19-06-25 04:37 pm
Ccb Police, Bangalore, Drugs, crime: ಚೂಡಿದಾರ್...
17-06-25 05:06 pm
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm