ಬ್ರೇಕಿಂಗ್ ನ್ಯೂಸ್
08-04-24 04:26 pm HK News Desk ಕರ್ನಾಟಕ
ಹಾಸನ, ಎ.8: ಕಾಳು ಮೆಣಸು ಕೊಯ್ಯುತ್ತಿದ್ದಾಗ ವಿದ್ಯುತ್ ಶಾಕ್ ಒಳಗಾಗಿ ಯುವಕನೊಬ್ಬ ಸ್ಥಳದಲ್ಲೇ ದಾರುಣ ಸಾವಿಗೀಡಾದ ಘಟನೆ ಬೇಲೂರು ತಾಲ್ಲೂಕಿನ ದೊಡ್ಡಸಾಲವರ ಗ್ರಾಮದಲ್ಲಿ ನಡೆದಿದೆ.
ಕೇರಳದ ಕಾಸರಗೋಡು ಜಿಲ್ಲೆಯ ಮಂಜೇಶ್ವರ ನಿವಾಸಿ ಸಮೀರ್ (32) ಮೃತ ವ್ಯಕ್ತಿ. ಹುಕ್ಕುಂ ಚಂದ್ ಎಂಬವರ ತೋಟದಲ್ಲಿ ಕೆಲಸ ಮಾಡುತ್ತಿದ್ದ ಸಮೀರ್ ಕಾಳು ಮೆಣಸು ಕೊಯ್ಯುತ್ತಿದ್ದಾಗ ಅವಘಡ ಸಂಭವಿಸಿದೆ. ಇವರು ಕಬ್ಬಿಣದ ಏಣಿ ಬಳಸಿ ಕಾಳು ಮೆಣಸು ಕೊಯ್ಯುತ್ತಿದ್ದರು. ಈ ವೇಳೆ, ವಿದ್ಯುತ್ ತಂತಿ ತಗುಲಿದ್ದು ಶಾಕ್ ಆದ ಯುವಕ ಸ್ಥಳದಲ್ಲೇ ಕರಟಿ ಹೋಗಿದ್ದಾನೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ. ಅರೇಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಎಸ್ಟೇಟ್ ಮಾಲಕನ ನಿರ್ಲಕ್ಷ್ಯದ ಬಗ್ಗೆ ಕೇಸು ದಾಖಲಿಸಿದ್ದಾರೆ.
Current shock, 32 year old Manjeshwara youth killed in Hassan. The deceased has been identified as Sameer.
15-07-25 01:32 pm
Bangalore Correspondent
ನಟಿ ಸರೋಜಾ ದೇವಿ- ಎಸ್ಸೆಂ ಕೃಷ್ಣ ಪ್ರೇಮ ಪ್ರಸಂಗ ; ಮ...
15-07-25 12:27 pm
ಕೇವಲ 2 ಸಾವಿರ ಲಂಚ ಕೇಳಿ ಸಿಕ್ಕಿಬಿದ್ದ ಪಂಚಾಯತ್ ಪಿಡ...
15-07-25 10:35 am
ಧರ್ಮಸ್ಥಳದಲ್ಲಿ 20 ವರ್ಷಗಳಲ್ಲಾದ ಯುವತಿಯರ ನಾಪತ್ತೆ-...
14-07-25 10:44 pm
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
15-07-25 02:28 pm
HK News Desk
Mangalore Accident, Alto Car: ದೆಹಲಿಯಿಂದ ಬಂದ ಗ...
15-07-25 10:32 am
ಕಲ್ಲು ಮರಳಿನ ಸಮಸ್ಯೆಯಿಂದ ಜನರ ತಲೆಗೆ ಚಪ್ಪಡಿ ಕಲ್ಲು...
14-07-25 09:55 pm
Mrpl leakgae, Death, Fight: ಅನಿಲ ಸೋರಿಕೆಯಿಂದ ಇ...
14-07-25 07:56 pm
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
15-07-25 06:07 pm
Mangalore Correspondent
ಹಿಂದು ಯುವತಿಯರನ್ನು ಮತಾಂತರ ಮಾಡುತ್ತಿದ್ದಾನೆಂದು ಸು...
15-07-25 05:21 pm
Mangalore Police, Arrest, NITTE College Stude...
15-07-25 01:13 pm
Mangalore Crime, Police: ದುಬೈನಲ್ಲಿ ವಹಿವಾಟು ;...
15-07-25 11:38 am
ಮ್ಯಾಟ್ರಿಮನಿ ಸೈಟಲ್ಲಿ ಸಿಕ್ಕ ಗೆಳತಿಯಿಂದಲೇ ಮೋಸ ; ಆ...
13-07-25 05:23 pm