ಬ್ರೇಕಿಂಗ್ ನ್ಯೂಸ್
08-04-24 04:26 pm HK News Desk ಕರ್ನಾಟಕ
ಹಾಸನ, ಎ.8: ಕಾಳು ಮೆಣಸು ಕೊಯ್ಯುತ್ತಿದ್ದಾಗ ವಿದ್ಯುತ್ ಶಾಕ್ ಒಳಗಾಗಿ ಯುವಕನೊಬ್ಬ ಸ್ಥಳದಲ್ಲೇ ದಾರುಣ ಸಾವಿಗೀಡಾದ ಘಟನೆ ಬೇಲೂರು ತಾಲ್ಲೂಕಿನ ದೊಡ್ಡಸಾಲವರ ಗ್ರಾಮದಲ್ಲಿ ನಡೆದಿದೆ.
ಕೇರಳದ ಕಾಸರಗೋಡು ಜಿಲ್ಲೆಯ ಮಂಜೇಶ್ವರ ನಿವಾಸಿ ಸಮೀರ್ (32) ಮೃತ ವ್ಯಕ್ತಿ. ಹುಕ್ಕುಂ ಚಂದ್ ಎಂಬವರ ತೋಟದಲ್ಲಿ ಕೆಲಸ ಮಾಡುತ್ತಿದ್ದ ಸಮೀರ್ ಕಾಳು ಮೆಣಸು ಕೊಯ್ಯುತ್ತಿದ್ದಾಗ ಅವಘಡ ಸಂಭವಿಸಿದೆ. ಇವರು ಕಬ್ಬಿಣದ ಏಣಿ ಬಳಸಿ ಕಾಳು ಮೆಣಸು ಕೊಯ್ಯುತ್ತಿದ್ದರು. ಈ ವೇಳೆ, ವಿದ್ಯುತ್ ತಂತಿ ತಗುಲಿದ್ದು ಶಾಕ್ ಆದ ಯುವಕ ಸ್ಥಳದಲ್ಲೇ ಕರಟಿ ಹೋಗಿದ್ದಾನೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ. ಅರೇಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಎಸ್ಟೇಟ್ ಮಾಲಕನ ನಿರ್ಲಕ್ಷ್ಯದ ಬಗ್ಗೆ ಕೇಸು ದಾಖಲಿಸಿದ್ದಾರೆ.
Current shock, 32 year old Manjeshwara youth killed in Hassan. The deceased has been identified as Sameer.
09-04-26 04:33 pm
HK News Staffer
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
09-04-26 07:43 pm
HK News Staffer
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 01:03 pm
HK News Staffer
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm