ಬ್ರೇಕಿಂಗ್ ನ್ಯೂಸ್
08-04-24 04:36 pm Bangalore Correspondent ಕರ್ನಾಟಕ
ಬೆಂಗಳೂರು, ಎ.8: ಬೆಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಅವರು ಪ್ರಚಾರ ನಡೆಸುತ್ತಿದ್ದಾಗ ಅವಘಡ ನಡೆದಿದ್ದು ಪ್ರಚಾರದಲ್ಲಿ ಜೊತೆಗಿದ್ದ ಯುವಕನೊಬ್ಬ ಕಾರಿಗೆ ಡಿಕ್ಕಿಯಾಗಿ ಜೀವ ತೆತ್ತಿದ್ದಾನೆ.
ಮೃತನನ್ನು ಟಿಸಿ ಪಾಳ್ಯ ನಿವಾಸಿ ಪ್ರಕಾಶ್ (35) ಎಂದು ಗುರುತಿಸಲಾಗಿದೆ. ಬೆಂಗಳೂರಿನ ಕೆ.ಆರ್ ಪುರಂ ಸಮೀಪದ ದೇವಸಂದ್ರ ವಿನಾಯಕ ದೇವಸ್ಥಾನ ಬಳಿ ಕಾರನ್ನು ದಿಢೀರ್ ರಸ್ತೆ ಬದಿ ನಿಲ್ಲಿಸಿ ಡೋರ್ ಓಪನ್ ಮಾಡಿದಾಗ ಬೈಕಿನಲ್ಲಿ ಹಿಂಬದಿಯಿಂದ ಬಂದ ಸವಾರ ನೇರವಾಗಿ ಕಾರಿನ ಡೋರ್ ಗೆ ಡಿಕ್ಕಿಯಾಗಿದ್ದಾನೆ. ಕಾರ್ ಡೋರ್ ಗೆ ಡಿಕ್ಕಿಯಾಗಿ ಬೈಕ್ ಸಹಿತ ಕೆಳಗೆ ಬಿದ್ದಿದ್ದು ಸವಾರನ ಮೇಲೆ ಬಸ್ ಹರಿದು ಸಾವು ಕಂಡಿದ್ದಾನೆ. ಕೂಡಲೇ ಸ್ಥಳೀಯರು ಆಟೋದಲ್ಲಿ ಆಸ್ಪತ್ರೆಗೆ ದಾಖಲಿಸಿದರೂ ಬೈಕ್ ಸವಾರ ಬದುಕುಳಿಯಲಿಲ್ಲ. ಘಟನೆ ಬಳಿಕ ಪೊಲೀಸರು ಶೋಭಾ ಕರಂದ್ಲಾಜೆ ಕಾರನ್ನು ವಶಕ್ಕೆ ಪಡೆದಿದ್ದಾರೆ.

ಘಟನೆ ಬಗ್ಗೆ ಸಂಸದೆ ಶೋಭಾ ಪ್ರತಿಕ್ರಿಯಿಸಿದ್ದು ಕಾರು ಅಪಘಾತದಲ್ಲಿ ಬಿಜೆಪಿ ಕಾರ್ಯಕರ್ತ ಪ್ರಕಾಶ್ ಸಾವನ್ನಪ್ಪಿದ್ದಾರೆ. ಅಚಾನಕ್ ಕ್ಕಾಗಿ ಅವಘಡ ಸಂಭವಿಸಿದೆ. ಅವರ ಕುಟುಂಬದ ಜೊತೆ ನಾವಿದ್ದೇವೆ, ಎಲ್ಲ ಸವಲತ್ತುಗಳನ್ನು ಮಾಡಿಕೊಡುತ್ತೇವೆ ಎಂದು ತಿಳಿಸಿದ್ದಾರೆ.
Shobha Karandlaje car accident, BJP worker killed on spot. A BJP worker on a bike was killed after he reportedly crashed into the open door of a car belonging to Union Minister of State for Agriculture Shobha Karandlaje at KR Puram in Bengaluru, Karnataka on Monday.
28-07-26 08:12 pm
HK News Staffer
ಶಿಕ್ಷಕರ ಕೊರತೆ ಇರುವ ಸರ್ಕಾರಿ ಶಾಲೆಗಳನ್ನು ಖಾಸಗಿ ಶ...
25-07-26 03:06 pm
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
28-07-26 11:56 am
HK News Staffer
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
28-07-26 10:28 pm
HK News Desk
ಶಾಸಕ ಅಶೋಕ ರೈ ಹೆಸರೇಳಿ ಮಹಿಳೆಗೆ ಕರೆ ಮಾಡಿ ವಂಚನೆ ;...
28-07-26 10:23 pm
ಜಾಲತಾಣದಲ್ಲಿ ಜೆನ್ ಜೀಗಳ ಅಬ್ಬರ ; ಕಾಕ್ರೋಚ್ ಬೆನ್ನಲ...
27-07-26 09:48 pm
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
28-07-26 08:11 pm
HK News Staffer
Lavanya Murder Case, News: ಲಾವಣ್ಯ ಹತ್ಯೆ ಪ್ರಕರ...
28-07-26 07:07 pm
ವಿಚ್ಛೇದಿತ ಮಹಿಳೆಗೆ ಫೇಸ್ಬುಕ್ನಲ್ಲಿ ಪ್ರೀತಿಯ ನಾಟ...
28-07-26 12:28 pm
12 ವರ್ಷಗಳ ಹಿಂದಿನ ಗಂಗಾಧರ ಪಾಂಗಾಳ ಕೊಲೆ ಪ್ರಕರಣ ;...
27-07-26 11:07 pm
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm