ಬ್ರೇಕಿಂಗ್ ನ್ಯೂಸ್
08-04-24 04:36 pm Bangalore Correspondent ಕರ್ನಾಟಕ
ಬೆಂಗಳೂರು, ಎ.8: ಬೆಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಅವರು ಪ್ರಚಾರ ನಡೆಸುತ್ತಿದ್ದಾಗ ಅವಘಡ ನಡೆದಿದ್ದು ಪ್ರಚಾರದಲ್ಲಿ ಜೊತೆಗಿದ್ದ ಯುವಕನೊಬ್ಬ ಕಾರಿಗೆ ಡಿಕ್ಕಿಯಾಗಿ ಜೀವ ತೆತ್ತಿದ್ದಾನೆ.
ಮೃತನನ್ನು ಟಿಸಿ ಪಾಳ್ಯ ನಿವಾಸಿ ಪ್ರಕಾಶ್ (35) ಎಂದು ಗುರುತಿಸಲಾಗಿದೆ. ಬೆಂಗಳೂರಿನ ಕೆ.ಆರ್ ಪುರಂ ಸಮೀಪದ ದೇವಸಂದ್ರ ವಿನಾಯಕ ದೇವಸ್ಥಾನ ಬಳಿ ಕಾರನ್ನು ದಿಢೀರ್ ರಸ್ತೆ ಬದಿ ನಿಲ್ಲಿಸಿ ಡೋರ್ ಓಪನ್ ಮಾಡಿದಾಗ ಬೈಕಿನಲ್ಲಿ ಹಿಂಬದಿಯಿಂದ ಬಂದ ಸವಾರ ನೇರವಾಗಿ ಕಾರಿನ ಡೋರ್ ಗೆ ಡಿಕ್ಕಿಯಾಗಿದ್ದಾನೆ. ಕಾರ್ ಡೋರ್ ಗೆ ಡಿಕ್ಕಿಯಾಗಿ ಬೈಕ್ ಸಹಿತ ಕೆಳಗೆ ಬಿದ್ದಿದ್ದು ಸವಾರನ ಮೇಲೆ ಬಸ್ ಹರಿದು ಸಾವು ಕಂಡಿದ್ದಾನೆ. ಕೂಡಲೇ ಸ್ಥಳೀಯರು ಆಟೋದಲ್ಲಿ ಆಸ್ಪತ್ರೆಗೆ ದಾಖಲಿಸಿದರೂ ಬೈಕ್ ಸವಾರ ಬದುಕುಳಿಯಲಿಲ್ಲ. ಘಟನೆ ಬಳಿಕ ಪೊಲೀಸರು ಶೋಭಾ ಕರಂದ್ಲಾಜೆ ಕಾರನ್ನು ವಶಕ್ಕೆ ಪಡೆದಿದ್ದಾರೆ.

ಘಟನೆ ಬಗ್ಗೆ ಸಂಸದೆ ಶೋಭಾ ಪ್ರತಿಕ್ರಿಯಿಸಿದ್ದು ಕಾರು ಅಪಘಾತದಲ್ಲಿ ಬಿಜೆಪಿ ಕಾರ್ಯಕರ್ತ ಪ್ರಕಾಶ್ ಸಾವನ್ನಪ್ಪಿದ್ದಾರೆ. ಅಚಾನಕ್ ಕ್ಕಾಗಿ ಅವಘಡ ಸಂಭವಿಸಿದೆ. ಅವರ ಕುಟುಂಬದ ಜೊತೆ ನಾವಿದ್ದೇವೆ, ಎಲ್ಲ ಸವಲತ್ತುಗಳನ್ನು ಮಾಡಿಕೊಡುತ್ತೇವೆ ಎಂದು ತಿಳಿಸಿದ್ದಾರೆ.
Shobha Karandlaje car accident, BJP worker killed on spot. A BJP worker on a bike was killed after he reportedly crashed into the open door of a car belonging to Union Minister of State for Agriculture Shobha Karandlaje at KR Puram in Bengaluru, Karnataka on Monday.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm