ಬ್ರೇಕಿಂಗ್ ನ್ಯೂಸ್
08-04-24 04:36 pm Bangalore Correspondent ಕರ್ನಾಟಕ
ಬೆಂಗಳೂರು, ಎ.8: ಬೆಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಅವರು ಪ್ರಚಾರ ನಡೆಸುತ್ತಿದ್ದಾಗ ಅವಘಡ ನಡೆದಿದ್ದು ಪ್ರಚಾರದಲ್ಲಿ ಜೊತೆಗಿದ್ದ ಯುವಕನೊಬ್ಬ ಕಾರಿಗೆ ಡಿಕ್ಕಿಯಾಗಿ ಜೀವ ತೆತ್ತಿದ್ದಾನೆ.
ಮೃತನನ್ನು ಟಿಸಿ ಪಾಳ್ಯ ನಿವಾಸಿ ಪ್ರಕಾಶ್ (35) ಎಂದು ಗುರುತಿಸಲಾಗಿದೆ. ಬೆಂಗಳೂರಿನ ಕೆ.ಆರ್ ಪುರಂ ಸಮೀಪದ ದೇವಸಂದ್ರ ವಿನಾಯಕ ದೇವಸ್ಥಾನ ಬಳಿ ಕಾರನ್ನು ದಿಢೀರ್ ರಸ್ತೆ ಬದಿ ನಿಲ್ಲಿಸಿ ಡೋರ್ ಓಪನ್ ಮಾಡಿದಾಗ ಬೈಕಿನಲ್ಲಿ ಹಿಂಬದಿಯಿಂದ ಬಂದ ಸವಾರ ನೇರವಾಗಿ ಕಾರಿನ ಡೋರ್ ಗೆ ಡಿಕ್ಕಿಯಾಗಿದ್ದಾನೆ. ಕಾರ್ ಡೋರ್ ಗೆ ಡಿಕ್ಕಿಯಾಗಿ ಬೈಕ್ ಸಹಿತ ಕೆಳಗೆ ಬಿದ್ದಿದ್ದು ಸವಾರನ ಮೇಲೆ ಬಸ್ ಹರಿದು ಸಾವು ಕಂಡಿದ್ದಾನೆ. ಕೂಡಲೇ ಸ್ಥಳೀಯರು ಆಟೋದಲ್ಲಿ ಆಸ್ಪತ್ರೆಗೆ ದಾಖಲಿಸಿದರೂ ಬೈಕ್ ಸವಾರ ಬದುಕುಳಿಯಲಿಲ್ಲ. ಘಟನೆ ಬಳಿಕ ಪೊಲೀಸರು ಶೋಭಾ ಕರಂದ್ಲಾಜೆ ಕಾರನ್ನು ವಶಕ್ಕೆ ಪಡೆದಿದ್ದಾರೆ.

ಘಟನೆ ಬಗ್ಗೆ ಸಂಸದೆ ಶೋಭಾ ಪ್ರತಿಕ್ರಿಯಿಸಿದ್ದು ಕಾರು ಅಪಘಾತದಲ್ಲಿ ಬಿಜೆಪಿ ಕಾರ್ಯಕರ್ತ ಪ್ರಕಾಶ್ ಸಾವನ್ನಪ್ಪಿದ್ದಾರೆ. ಅಚಾನಕ್ ಕ್ಕಾಗಿ ಅವಘಡ ಸಂಭವಿಸಿದೆ. ಅವರ ಕುಟುಂಬದ ಜೊತೆ ನಾವಿದ್ದೇವೆ, ಎಲ್ಲ ಸವಲತ್ತುಗಳನ್ನು ಮಾಡಿಕೊಡುತ್ತೇವೆ ಎಂದು ತಿಳಿಸಿದ್ದಾರೆ.
Shobha Karandlaje car accident, BJP worker killed on spot. A BJP worker on a bike was killed after he reportedly crashed into the open door of a car belonging to Union Minister of State for Agriculture Shobha Karandlaje at KR Puram in Bengaluru, Karnataka on Monday.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm