ಬ್ರೇಕಿಂಗ್ ನ್ಯೂಸ್
08-04-24 04:36 pm Bangalore Correspondent ಕರ್ನಾಟಕ
ಬೆಂಗಳೂರು, ಎ.8: ಬೆಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಅವರು ಪ್ರಚಾರ ನಡೆಸುತ್ತಿದ್ದಾಗ ಅವಘಡ ನಡೆದಿದ್ದು ಪ್ರಚಾರದಲ್ಲಿ ಜೊತೆಗಿದ್ದ ಯುವಕನೊಬ್ಬ ಕಾರಿಗೆ ಡಿಕ್ಕಿಯಾಗಿ ಜೀವ ತೆತ್ತಿದ್ದಾನೆ.
ಮೃತನನ್ನು ಟಿಸಿ ಪಾಳ್ಯ ನಿವಾಸಿ ಪ್ರಕಾಶ್ (35) ಎಂದು ಗುರುತಿಸಲಾಗಿದೆ. ಬೆಂಗಳೂರಿನ ಕೆ.ಆರ್ ಪುರಂ ಸಮೀಪದ ದೇವಸಂದ್ರ ವಿನಾಯಕ ದೇವಸ್ಥಾನ ಬಳಿ ಕಾರನ್ನು ದಿಢೀರ್ ರಸ್ತೆ ಬದಿ ನಿಲ್ಲಿಸಿ ಡೋರ್ ಓಪನ್ ಮಾಡಿದಾಗ ಬೈಕಿನಲ್ಲಿ ಹಿಂಬದಿಯಿಂದ ಬಂದ ಸವಾರ ನೇರವಾಗಿ ಕಾರಿನ ಡೋರ್ ಗೆ ಡಿಕ್ಕಿಯಾಗಿದ್ದಾನೆ. ಕಾರ್ ಡೋರ್ ಗೆ ಡಿಕ್ಕಿಯಾಗಿ ಬೈಕ್ ಸಹಿತ ಕೆಳಗೆ ಬಿದ್ದಿದ್ದು ಸವಾರನ ಮೇಲೆ ಬಸ್ ಹರಿದು ಸಾವು ಕಂಡಿದ್ದಾನೆ. ಕೂಡಲೇ ಸ್ಥಳೀಯರು ಆಟೋದಲ್ಲಿ ಆಸ್ಪತ್ರೆಗೆ ದಾಖಲಿಸಿದರೂ ಬೈಕ್ ಸವಾರ ಬದುಕುಳಿಯಲಿಲ್ಲ. ಘಟನೆ ಬಳಿಕ ಪೊಲೀಸರು ಶೋಭಾ ಕರಂದ್ಲಾಜೆ ಕಾರನ್ನು ವಶಕ್ಕೆ ಪಡೆದಿದ್ದಾರೆ.

ಘಟನೆ ಬಗ್ಗೆ ಸಂಸದೆ ಶೋಭಾ ಪ್ರತಿಕ್ರಿಯಿಸಿದ್ದು ಕಾರು ಅಪಘಾತದಲ್ಲಿ ಬಿಜೆಪಿ ಕಾರ್ಯಕರ್ತ ಪ್ರಕಾಶ್ ಸಾವನ್ನಪ್ಪಿದ್ದಾರೆ. ಅಚಾನಕ್ ಕ್ಕಾಗಿ ಅವಘಡ ಸಂಭವಿಸಿದೆ. ಅವರ ಕುಟುಂಬದ ಜೊತೆ ನಾವಿದ್ದೇವೆ, ಎಲ್ಲ ಸವಲತ್ತುಗಳನ್ನು ಮಾಡಿಕೊಡುತ್ತೇವೆ ಎಂದು ತಿಳಿಸಿದ್ದಾರೆ.
Shobha Karandlaje car accident, BJP worker killed on spot. A BJP worker on a bike was killed after he reportedly crashed into the open door of a car belonging to Union Minister of State for Agriculture Shobha Karandlaje at KR Puram in Bengaluru, Karnataka on Monday.
09-04-26 04:33 pm
HK News Staffer
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
09-04-26 07:43 pm
HK News Staffer
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm