ಬ್ರೇಕಿಂಗ್ ನ್ಯೂಸ್
08-04-24 04:36 pm Bangalore Correspondent ಕರ್ನಾಟಕ
ಬೆಂಗಳೂರು, ಎ.8: ಬೆಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಅವರು ಪ್ರಚಾರ ನಡೆಸುತ್ತಿದ್ದಾಗ ಅವಘಡ ನಡೆದಿದ್ದು ಪ್ರಚಾರದಲ್ಲಿ ಜೊತೆಗಿದ್ದ ಯುವಕನೊಬ್ಬ ಕಾರಿಗೆ ಡಿಕ್ಕಿಯಾಗಿ ಜೀವ ತೆತ್ತಿದ್ದಾನೆ.
ಮೃತನನ್ನು ಟಿಸಿ ಪಾಳ್ಯ ನಿವಾಸಿ ಪ್ರಕಾಶ್ (35) ಎಂದು ಗುರುತಿಸಲಾಗಿದೆ. ಬೆಂಗಳೂರಿನ ಕೆ.ಆರ್ ಪುರಂ ಸಮೀಪದ ದೇವಸಂದ್ರ ವಿನಾಯಕ ದೇವಸ್ಥಾನ ಬಳಿ ಕಾರನ್ನು ದಿಢೀರ್ ರಸ್ತೆ ಬದಿ ನಿಲ್ಲಿಸಿ ಡೋರ್ ಓಪನ್ ಮಾಡಿದಾಗ ಬೈಕಿನಲ್ಲಿ ಹಿಂಬದಿಯಿಂದ ಬಂದ ಸವಾರ ನೇರವಾಗಿ ಕಾರಿನ ಡೋರ್ ಗೆ ಡಿಕ್ಕಿಯಾಗಿದ್ದಾನೆ. ಕಾರ್ ಡೋರ್ ಗೆ ಡಿಕ್ಕಿಯಾಗಿ ಬೈಕ್ ಸಹಿತ ಕೆಳಗೆ ಬಿದ್ದಿದ್ದು ಸವಾರನ ಮೇಲೆ ಬಸ್ ಹರಿದು ಸಾವು ಕಂಡಿದ್ದಾನೆ. ಕೂಡಲೇ ಸ್ಥಳೀಯರು ಆಟೋದಲ್ಲಿ ಆಸ್ಪತ್ರೆಗೆ ದಾಖಲಿಸಿದರೂ ಬೈಕ್ ಸವಾರ ಬದುಕುಳಿಯಲಿಲ್ಲ. ಘಟನೆ ಬಳಿಕ ಪೊಲೀಸರು ಶೋಭಾ ಕರಂದ್ಲಾಜೆ ಕಾರನ್ನು ವಶಕ್ಕೆ ಪಡೆದಿದ್ದಾರೆ.

ಘಟನೆ ಬಗ್ಗೆ ಸಂಸದೆ ಶೋಭಾ ಪ್ರತಿಕ್ರಿಯಿಸಿದ್ದು ಕಾರು ಅಪಘಾತದಲ್ಲಿ ಬಿಜೆಪಿ ಕಾರ್ಯಕರ್ತ ಪ್ರಕಾಶ್ ಸಾವನ್ನಪ್ಪಿದ್ದಾರೆ. ಅಚಾನಕ್ ಕ್ಕಾಗಿ ಅವಘಡ ಸಂಭವಿಸಿದೆ. ಅವರ ಕುಟುಂಬದ ಜೊತೆ ನಾವಿದ್ದೇವೆ, ಎಲ್ಲ ಸವಲತ್ತುಗಳನ್ನು ಮಾಡಿಕೊಡುತ್ತೇವೆ ಎಂದು ತಿಳಿಸಿದ್ದಾರೆ.
Shobha Karandlaje car accident, BJP worker killed on spot. A BJP worker on a bike was killed after he reportedly crashed into the open door of a car belonging to Union Minister of State for Agriculture Shobha Karandlaje at KR Puram in Bengaluru, Karnataka on Monday.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 05:01 pm
Mangaluru Staffer
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm