ಬ್ರೇಕಿಂಗ್ ನ್ಯೂಸ್
11-04-24 10:51 pm HK NEWS ಕರ್ನಾಟಕ
ಚಿಕ್ಕಮಗಳೂರು, ಏ 11: ಪೋಷಕರ ನಿರ್ಲಕ್ಷ್ಯಕ್ಕೆ 8 ವರ್ಷದ ಬಾಲಕನೊಬ್ಬ ದಾರುಣವಾಗಿ ಮೃತಪಟ್ಟಿದ್ದಾನೆ. ಆಟವಾಡುವ ಗನ್ ಎಂದು ಅಂದುಕೊಂಡು ಏರ್ ಗನ್ ಇಟ್ಟುಕೊಂಡು ಆಡುವಾಗ ಬಾಲಕ ಟ್ರಿಗರ್ ಒತ್ತಿದ್ದು, ಮಿಸ್ ಫೈರ್ ಆಗಿ ತನ್ನ ಎದೆಗೇ ಸ್ವಯಂ ಸಿಡಿಸಿಕೊಂಡಿದ್ದಾನೆ. ಇದರಿಂದ ಆಘಾತಕ್ಕೊಳಗಾಗಿ ಮೃತಪಟ್ಟಿದ್ದಾನೆ.
ಚಿಕ್ಕಮಗಳೂರು ತಾಲೂಕಿನ ಮಲ್ಲೇನಹಳ್ಳಿ ಗ್ರಾಮದ ಹಕ್ಕಿ-ಪಿಕ್ಕಿ ತಾಂಡಾದಲ್ಲಿ ಘಟನೆ ನಡೆದಿದೆ.
ವಿಷ್ಣು ರಾಜ್ (8) ಮೃತ ಬಾಲಕ. ಏರ್ ಗನ್ ಮಿಸ್ ಫೈರ್ ಆಗಿದ್ದು, ಬಾಲಕನ ಎದೆಯ ಭಾಗಕ್ಕೆ ಗುಂಡು ಸಿಡಿದಿದೆ. ಹೀಗಾಗಿ ಬಾಲಕ ದುರ್ಮರಣಕ್ಕೀಡಾಗಿದ್ದಾನೆ. ಸದ್ಯ ವಿಷ್ಣವಿನ ಮೃತದೇಹವನ್ನು ಚಿಕ್ಕಮಗಳೂರು ಮಲ್ಲೇಗೌಡ ಸರ್ಕಾರಿ ಆಸ್ಪತ್ರೆಗೆ ದೇಹ ರವಾನೆ ಮಾಡಲಾಗಿದೆ.
ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Air gun misfire An 8-year-old boy dies while playing with a gun in Chikkamagaluru. The deceased has been identified as Vishnu Raj.
14-05-26 10:19 am
HK News Staffer
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
15-05-26 04:16 pm
HK News Staffer
ದೇಶಾದ್ಯಂತ ಪೆಟ್ರೋಲ್, ಡೀಸೆಲ್ ದರ ಹೆಚ್ಚಳ ; ಮಿತವ್ಯ...
15-05-26 08:54 am
ಕೇರಳಕ್ಕೆ ವಿಡಿ ಸತೀಶನ್ ಹೊಸ ಮುಖ್ಯಮಂತ್ರಿ ; ರಾಹುಲ್...
14-05-26 12:36 pm
ಜ್ಯೋತಿಷಿಗೆ ಕೂಡದ ಜಾತಕ ; ಟೀಕೆಗಳ ಸುಳಿಯಲ್ಲಿ ವಿಜಯ್...
13-05-26 06:42 pm
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
14-05-26 10:48 pm
HK News Staffer
ರಿಯಲ್ ಎಸ್ಟೇಟ್ ಉದ್ಯಮಿ, ‘ಲ್ಯಾನ್ಸಿ ಕನ್ಸ್ಟ್ರಕ್ಷನ...
14-05-26 05:39 pm
ಮಂಗಳೂರಿನಲ್ಲೂ "ಲಾಕ್ಡ್ ಹೌಸ್ ಬೀಟ್ ಸಿಸ್ಟಮ್" ಜಾರಿ...
13-05-26 11:02 pm
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
15-05-26 12:21 pm
HK News Staffer
ಬೇರೊಬ್ಬ ಮಹಿಳೆ ಹೆಸರಲ್ಲಿ ನಕಲಿ ಪಾಸ್ ಪೋರ್ಟ್ ಮಾಡಿಸ...
14-05-26 01:41 pm
ತುಮಕೂರಿನ ಮದರಸಾದಲ್ಲಿ ಸಿಬ್ಬಂದಿಗಳಿಂದ ಮಕ್ಕಳ ಮೇಲೆ...
14-05-26 10:49 am
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; 30 ಸಾವಿರದಿಂದ 28...
13-05-26 09:25 pm
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm