ಬ್ರೇಕಿಂಗ್ ನ್ಯೂಸ್
15-04-24 05:51 pm Bangalore Correspondent ಕರ್ನಾಟಕ
ಬೆಂಗಳೂರು, ಏ 15: ಲೋಕಸಭಾ ಚುನಾವಣೆ ಹಿನ್ನೆಲೆ ಎಲ್ಲಾ ಪಕ್ಷಗಳ ಅಭ್ಯರ್ಥಿಗಳು ತಮ್ಮ ತಮ್ಮ ಕ್ಷೇತ್ರಗಳಲ್ಲಿ ಭರ್ಜರಿ ಪ್ರಚಾರವನ್ನು ನಡೆಸುತ್ತಿದ್ದು, ಇದರಂತೆ ನಗರದ ಬೆಂಗಳೂರಿನ ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಸಭೆಯಲ್ಲಿ ಗದ್ದಲವುಂಟಾದ ಪರಿಣಾಮ ಸಿಟ್ಟಿಗೆದ್ದ ಸಂಸದ ತೇಜಸ್ವಿ ಸೂರ್ಯ ಜನರನ್ನು ತಳ್ಳಿಕೊಂಡೇ ಹೊರ ನಡೆದಿದ್ದಾರೆ.
ಲೋಕಸಭಾ ಚುನಾವಣಾ ಹಿನ್ನೆಲೆ ಏಪ್ರಿಲ್ 13ರಂದು ಗುರುರಾಘವೇಂದ್ರ ಕೋ ಆಪರೇಟಿವ್ ಬ್ಯಾಂಕ್ಗಳ ಠೇವಣಿದಾರರ ಸಭೆಯನ್ನು ಕರೆದಿದ್ದು, ಈ ವೇಳೆ ಸಂಸದ ತೇಜಸ್ವಿ ಸೂರ್ಯ ಹಾಗೂ ಠೇವಣಿದಾರರ ನಡುವೆ ಗದ್ದಲವುಂಟಾಗಿದೆ. ಈ ಕುರಿತ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ
ಕಾಂಗ್ರೆಸ್ ವ್ಯಂಗ್ಯ ;
ಘಟನೆ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಕಾಂಗ್ರೆಸ್, ಬಿಜೆಪಿಯ ತೇಜಸ್ವಿ ಸೂರ್ಯ ಮತ್ತೊಮ್ಮೆ "ಎಮರ್ಜೆನ್ಸಿ ಎಕ್ಸಿಟ್ ಡೋರ್" ಮೂಲಕ ಜನರಿಂದ ಎಸ್ಕೇಪ್ ಆಗಿದ್ದಾರೆಂದು ವ್ಯಂಗ್ಯವಾಡಿದೆ.
ಬೆಂಗಳೂರು ದಕ್ಷಿಣದ ಸಂಸದ 5 ವರ್ಷದುದ್ದಕ್ಕೂ ದೋಸೆ ತಿಂದುಕೊಂಡು, ಫುಟ್ ಬಾಲ್ ಆಡಿಕೊಂಡು, ಮೋಜು ಮಾಡಿಕೊಂಡು ಕಾಲ ಕಳೆದಿದ್ದರು, ಗುರು ರಾಘವೇಂದ್ರ ಸಹಕಾರಿ ಬ್ಯಾಂಕ್ ನಲ್ಲಿ ಹಣ ಕಳೆದುಕೊಂಡ ಸಂತ್ರಸ್ತರ ಸಮಸ್ಯೆಯನ್ನು ಒಂದು ದಿನವೂ ಆಲಿಸದ ತೇಜಸ್ವಿ ವಿರುದ್ಧ ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಚುನಾವಣೆಯ ಸಮಯದಲ್ಲಿ ಮತದಾರರ ಮೇಲೆಯೇ ಹಲ್ಲೆ, ನಿಂದನೆ ಮಾಡಲು ಮುಂದಾಗುವ ತೇಜಸ್ವಿ ಸೂರ್ಯನ ಪಟಾಲಂನ ದುರಹಂಕಾರ ಮಿತಿ ಮೀರಿದೆ, ಮತದಾರರು ಈ ಅಹಂಗೆ ಪಾಠ ಕಲಿಸುವ ಸಮಯ ಬಂದಿದೆ. ಎಲ್ಲಾ ಕಡೆಯೂ ಮತದಾರರಿಂದ ಬಿಜೆಪಿ ಅಭ್ಯರ್ಥಿಗಳು ಗೋಬ್ಯಾಕ್ ಎದುರಿಸುತ್ತಿದ್ದಾರೆ, ಈ ಜನಾಕ್ರೋಶಕ್ಕೆ ಬಿಜೆಪಿ ದೂಳಿಪಟ ಮಾಡುವುದು ನಿಶ್ಚಿತ ಎಂದು ಹೇಳಿದೆ.
#BJP MP Tejaswi Surya had to run away from an election campaign event after investors who lost money in the multi-crore scam involving the Guru Raghavendra Sahakara Bank started asking questions.
— Mister J. - مسٹر جے (@Angryman_J) April 15, 2024
Depositors allege that they have not received compensation as promised. pic.twitter.com/GGZXX1GzHd
BJP MP Tejasvi Surya was forced to leave a public meeting in Bengaluru after being confronted by disgruntled depositors who had suffered losses in a multi-crore scam involving the Sri Guru Raghavendra Sahakara Bank Niyamitha (SGRSBN).
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
12-01-26 05:01 pm
Mangaluru Staffer
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm