ಬ್ರೇಕಿಂಗ್ ನ್ಯೂಸ್
15-04-24 09:50 pm Bangalore Correspondent ಕರ್ನಾಟಕ
ಬೆಂಗಳೂರು, ಎ.15: ತನ್ನ ಪುತ್ರನಿಗೆ ಟಿಕೆಟ್ ಸಿಕ್ಕಿಲ್ಲವೆಂದು ಮುನಿಸಿಕೊಂಡು ಬಂಡಾಯ ಕಣಕ್ಕಿಳಿದಿರುವ ಮಾಜಿ ಡಿಸಿಎಂ ಕೆ.ಎಸ್ ಈಶ್ವರಪ್ಪ ವಿರುದ್ಧ ಬಿಜೆಪಿ ರಾಜ್ಯ ಘಟಕ ಶಿಸ್ತು ಕ್ರಮ ಕೈಗೊಳ್ಳುವ ಸಾಧ್ಯತೆಯಿದೆ.
ಬಿಎಸ್ ವೈ ಕುಟುಂಬದಿಂದ ಬಿಜೆಪಿಯನ್ನು ಮುಕ್ತಗೊಳಿಸಬೇಕು ಎಂದು ಹೇಳುತ್ತಲೇ ಈಶ್ವರಪ್ಪ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಬ್ರಹ್ಮ ಬಂದು ಹೇಳಿದರೂ ನಾಮಪತ್ರ ವಾಪಸ್ ಪಡೆಯಲ್ಲ ಎಂದೂ ಹೇಳಿದ್ದಾರೆ. ಆದರೆ ಈಶ್ವರಪ್ಪ ಸ್ಪರ್ಧೆಯಿಂದಾಗಿ ಯಡಿಯೂರಪ್ಪ ಪುತ್ರ ಬಿವೈ ರಾಘವೇಂದ್ರಗೆ ಸಂಕಷ್ಟ ಉಂಟಾಗಿದ್ದು ಬಂಡಾಯ ಸ್ಪರ್ಧೆಯನ್ನು ಹಾಗೇ ಉಳಿಸಿಕೊಂಡರೆ ಪಕ್ಷಕ್ಕೆ ಕೆಟ್ಟ ಹೆಸರು ಬರುತ್ತದೆಯೆಂದು ನಾಯಕರು ಗಂಭೀರ ಚಿಂತನೆಗೆ ಮುಂದಾಗಿದ್ದಾರೆ.

ಈಶ್ವರಪ್ಪರಿಗೆ ಇತ್ತೀಚೆಗೆ ಪಕ್ಷದ ಹೈಕಮಾಂಡ್ ದೆಹಲಿಗೆ ಬರುವಂತೆ ಬುಲಾವ್ ನೀಡಿತ್ತು. ಆದರೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಈಶ್ವರಪ್ಪ ಭೇಟಿಗೆ ಅವಕಾಶ ನೀಡದ ಹಿನ್ನೆಲೆಯಲ್ಲಿ ಬೇಸರದಿಂದ ಬಂದಿದ್ದ ಈಶ್ವರಪ್ಪ, ತಾನು ಸ್ಪರ್ಧೆ ಮಾಡಿಯೇ ತೀರುತ್ತೇನೆ ಎಂದಿದ್ದರು. ಈಗ ಈಶ್ವರಪ್ಪ ಮನವೊಲಿಕೆ ಮಾಡುವ ಕೆಲಸವನ್ನು ಬಿಜೆಪಿ ಹೈಕಮಾಂಡ್ ಕೈಬಿಟ್ಟಿದೆ. ಏಪ್ರಿಲ್ 22ರೊಳಗೆ ಈಶ್ವರಪ್ಪ ನಾಮಪತ್ರ ವಾಪಸ್ ಪಡೆಯದಿದ್ದರೆ ಅವರನ್ನು ಪಕ್ಷದಿಂದ ಉಚ್ಛಾಟಿಸುವ ಕ್ರಮಕ್ಕೆ ಹೈಕಮಾಂಡ್ ಮುಂದಾಗಲಿದೆ ಎಂದು ಹೇಳಲಾಗುತ್ತಿದೆ.
ಈ ಸಂಬಂಧ ಪ್ರತಿಕ್ರಿಯಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ಈಶ್ವರಪ್ಪ ಅವರು ನಾಮಪತ್ರ ವಾಪಸ್ ಪಡೆಯದಿದ್ದರೆ ಪಕ್ಷ ಅವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಿದೆ ಎಂದಿದ್ದಾರೆ.
BJP State president B.Y. Vijayendra has said the party will take action against former Minister K.S. Eshwarappa, who filed the nomination papers for Shivamogga Lok Sabha constituency as an Independent candidate.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm