ಬ್ರೇಕಿಂಗ್ ನ್ಯೂಸ್
15-04-24 09:50 pm Bangalore Correspondent ಕರ್ನಾಟಕ
ಬೆಂಗಳೂರು, ಎ.15: ತನ್ನ ಪುತ್ರನಿಗೆ ಟಿಕೆಟ್ ಸಿಕ್ಕಿಲ್ಲವೆಂದು ಮುನಿಸಿಕೊಂಡು ಬಂಡಾಯ ಕಣಕ್ಕಿಳಿದಿರುವ ಮಾಜಿ ಡಿಸಿಎಂ ಕೆ.ಎಸ್ ಈಶ್ವರಪ್ಪ ವಿರುದ್ಧ ಬಿಜೆಪಿ ರಾಜ್ಯ ಘಟಕ ಶಿಸ್ತು ಕ್ರಮ ಕೈಗೊಳ್ಳುವ ಸಾಧ್ಯತೆಯಿದೆ.
ಬಿಎಸ್ ವೈ ಕುಟುಂಬದಿಂದ ಬಿಜೆಪಿಯನ್ನು ಮುಕ್ತಗೊಳಿಸಬೇಕು ಎಂದು ಹೇಳುತ್ತಲೇ ಈಶ್ವರಪ್ಪ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಬ್ರಹ್ಮ ಬಂದು ಹೇಳಿದರೂ ನಾಮಪತ್ರ ವಾಪಸ್ ಪಡೆಯಲ್ಲ ಎಂದೂ ಹೇಳಿದ್ದಾರೆ. ಆದರೆ ಈಶ್ವರಪ್ಪ ಸ್ಪರ್ಧೆಯಿಂದಾಗಿ ಯಡಿಯೂರಪ್ಪ ಪುತ್ರ ಬಿವೈ ರಾಘವೇಂದ್ರಗೆ ಸಂಕಷ್ಟ ಉಂಟಾಗಿದ್ದು ಬಂಡಾಯ ಸ್ಪರ್ಧೆಯನ್ನು ಹಾಗೇ ಉಳಿಸಿಕೊಂಡರೆ ಪಕ್ಷಕ್ಕೆ ಕೆಟ್ಟ ಹೆಸರು ಬರುತ್ತದೆಯೆಂದು ನಾಯಕರು ಗಂಭೀರ ಚಿಂತನೆಗೆ ಮುಂದಾಗಿದ್ದಾರೆ.
ಈಶ್ವರಪ್ಪರಿಗೆ ಇತ್ತೀಚೆಗೆ ಪಕ್ಷದ ಹೈಕಮಾಂಡ್ ದೆಹಲಿಗೆ ಬರುವಂತೆ ಬುಲಾವ್ ನೀಡಿತ್ತು. ಆದರೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಈಶ್ವರಪ್ಪ ಭೇಟಿಗೆ ಅವಕಾಶ ನೀಡದ ಹಿನ್ನೆಲೆಯಲ್ಲಿ ಬೇಸರದಿಂದ ಬಂದಿದ್ದ ಈಶ್ವರಪ್ಪ, ತಾನು ಸ್ಪರ್ಧೆ ಮಾಡಿಯೇ ತೀರುತ್ತೇನೆ ಎಂದಿದ್ದರು. ಈಗ ಈಶ್ವರಪ್ಪ ಮನವೊಲಿಕೆ ಮಾಡುವ ಕೆಲಸವನ್ನು ಬಿಜೆಪಿ ಹೈಕಮಾಂಡ್ ಕೈಬಿಟ್ಟಿದೆ. ಏಪ್ರಿಲ್ 22ರೊಳಗೆ ಈಶ್ವರಪ್ಪ ನಾಮಪತ್ರ ವಾಪಸ್ ಪಡೆಯದಿದ್ದರೆ ಅವರನ್ನು ಪಕ್ಷದಿಂದ ಉಚ್ಛಾಟಿಸುವ ಕ್ರಮಕ್ಕೆ ಹೈಕಮಾಂಡ್ ಮುಂದಾಗಲಿದೆ ಎಂದು ಹೇಳಲಾಗುತ್ತಿದೆ.
ಈ ಸಂಬಂಧ ಪ್ರತಿಕ್ರಿಯಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ಈಶ್ವರಪ್ಪ ಅವರು ನಾಮಪತ್ರ ವಾಪಸ್ ಪಡೆಯದಿದ್ದರೆ ಪಕ್ಷ ಅವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಿದೆ ಎಂದಿದ್ದಾರೆ.
BJP State president B.Y. Vijayendra has said the party will take action against former Minister K.S. Eshwarappa, who filed the nomination papers for Shivamogga Lok Sabha constituency as an Independent candidate.
17-05-25 01:44 pm
Bangalore Correspondent
Santosh Lad, Modi, Pak, War: ಮೋದಿ ತಾವೇ ಸುಪ್ರೀ...
16-05-25 10:04 am
Davanagere Sp, Constable Accident: ದಾವಣಗೆರೆಯಲ...
15-05-25 10:16 pm
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
Pro Pakistan slogan, Arrest, Bangalore: ಬೆಂಗಳ...
14-05-25 05:16 pm
18-05-25 08:23 pm
HK News Desk
ಪಾಕ್ ಪರವಾಗಿ ಬೇಹುಗಾರಿಕೆ ; ಭಾರತೀಯ ಸೇನಾ ಮಾಹಿತಿ ಸ...
17-05-25 10:51 pm
Donald Trump, Asim Munir: ಡೊನಾಲ್ಡ್ ಟ್ರಂಪ್ ಕುಟ...
17-05-25 03:42 pm
ಡೊನಾಲ್ಡ್ ಟ್ರಂಪ್ ಟೀಕಿಸಿದ್ದ ಪೋಸ್ಟ್ ಡಿಲೀಟ್ ಮಾಡಿದ...
16-05-25 04:45 pm
ಮುಸ್ಲಿಂ ವ್ಯಕ್ತಿಗೆ ಕುರಾನ್ ಪ್ರಕಾರ ನಾಲ್ಕು ಮದುವೆ...
15-05-25 09:09 pm
18-05-25 12:42 pm
Mangalore Correspondent
Ullal, U T Khader, Mangalore: ಎರಡು ವರ್ಷವಾದರೂ...
17-05-25 10:09 pm
Mangalore Balmatta Accident, Bus, Video: ನಿಂತ...
17-05-25 08:52 pm
Sakleshpur Subrahmanya Railway Electrificatio...
17-05-25 01:01 pm
CM Siddaramaiah, New Dc Office Mangalore Inau...
16-05-25 10:27 pm
18-05-25 07:45 pm
Mangaluru HK Staff
Suhas Shetty, BJP Corporator Shweta Poojary,...
18-05-25 07:35 pm
Bangalore Cigarette Murder, Video Viral: ಕಾರಿ...
17-05-25 05:00 pm
Mangalore Stabbing, Panemangalore, Crime, Att...
16-05-25 11:06 pm
Belagavi Protest, Quran Burnt, Police, Crime:...
16-05-25 09:20 pm