ಬ್ರೇಕಿಂಗ್ ನ್ಯೂಸ್
16-04-24 11:41 am HK News Desk ಕರ್ನಾಟಕ
ಹುಬ್ಬಳ್ಳಿ, ಏ.15: ಗಣೇಶ ಟ್ರಾವೆಲರ್ಸ್ ಬಸ್ಗೆ ಕಾರೊಂದು ಡಿಕ್ಕಿ ಹೊಡೆದು ಕಾರಿನಲ್ಲಿದ್ದ ಮೂವರು ಪ್ರಯಾಣಿಕರು ಸಾವನ್ನಪ್ಪಿದ್ದು, ಮತ್ತೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಅಂಚಟಗೇರಿ ಸಮೀಪದ ಕಾರವಾರ ರಸ್ತೆಯಲ್ಲಿ ಸಂಭವಿಸಿದೆ.
ಕಾರಿನಲ್ಲಿದ್ದ ನಾಲ್ವರು ಆಂಧ್ರ ಕರ್ನೂಲು ಜಿಲ್ಲೆಯವರು. ಕಾರಿನಲ್ಲಿ ಮದ್ಯದ ಬಾಟಲಿಗಳು ದೊರಕಿವೆ. ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಗಾಯಾಳುವನ್ನು ಪ್ರದೀಪ ಕುಮಾರ್ ಹೈದರಾಬಾದ್ ಗಾಯತ್ರಿನಗರ ಬೋರಬಂಧ ನಿವಾಸಿ ಎಂದು ಗುರುತಿಸಲಾಗಿದೆ. ಈತನನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಮೂವರು ಮೃತರಲ್ಲಿ ಒಬ್ಬನ ಗುರುತು ಸಿಕ್ಕಿದ್ದು ಮೃತನನ್ನು ಹೈದರಾಬಾದ್ ಉಪ್ಪಳ ನಿವಾಸಿ ಸೀತಾರಾಮ್ ಲೌಡಿಯಾ ಎಂದು ಗುರುತಿಸಲಾಗಿದೆ. ಕೆಲಸದ ನಿಮಿತ್ಯ ಸ್ನೇಹಿತರ ಜೊತೆ ಹುಬ್ಬಳ್ಳಿಗೆ ಹೋಗಿ ಬರುವುದಾಗಿ ತಿಳಿಸಿದ್ದ. ಕಾರಿನಲ್ಲಿ ಇನ್ನುಳಿದವರ ಬಗ್ಗೆ, ಮತ್ತೆ ಯಾರಿದ್ದರು ಎಂಬ ಮಾಹಿತಿ ಇಲ್ಲ ಎಂದು ಮೃತನ ಸಂಬಂಧ ವರ್ಧನ್ ಮಾಹಿತಿ ನೀಡಿದ್ದಾರೆ.
ಘಟನಾ ಸ್ಥಳಕ್ಕೆ ಹುಬ್ಬಳ್ಳಿ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿದ್ದಾರೆ.
Mangalore Ganesh travels bus car accident at Karwar, three killed on spot. The Bus was moving towards hubballi when the accident occured.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm