ಬ್ರೇಕಿಂಗ್ ನ್ಯೂಸ್
16-04-24 03:13 pm HK News Desk ಕರ್ನಾಟಕ
ಶಿವಮೊಗ್ಗ, ಏ.15: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ವಿರುದ್ಧ ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ, ಇಂದು ಪಕ್ಷೇತರ ಅಭ್ಯರ್ಥಿಯಾಗಿ ಕಣಕಿಳಿಯುವುದಾಗಿ ಹೇಳಿಕೆ ನೀಡಿದ ಈಶ್ವರಪ್ಪ ಶಿವಮೊಗ್ಗ ಜಿಲ್ಲಾ ನ್ಯಾಯಾಲಯದ ಬಳಿ ಪ್ರಚಾರ ನಡೆಸಿದರು.
ಈ ಕುರಿತು ಮಾಹಿತಿ ನೀಡಿದ ಅವರು ಶಿವಮೊಗ್ಗದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ ಇವತ್ತು ಕೋರ್ಟ್ ಮುಂಭಾಗದಲ್ಲಿ ವಕೀಲರನ್ನ ಭೇಟಿ ಮಾಡಿದ್ದೇನೆ. ವಕೀಲರು ಒಳ್ಳೆಯ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಅಲ್ಲದೆ ನಿಮ್ಮ ನಿರ್ಧಾರ ಸರಿಯಿದೆ ಬೆಂಬಲ ಕೊಡ್ತೇವೆ ಎಂದಿದ್ದಾರೆ ಎಂದು ಹೇಳಿದ್ದಾರೆ.

ವಿಜಯೇಂದ್ರ ಹೇಳಿಕೆ ವಿರುದ್ಧ ಕಿಡಿಕಾರಿದ ಈಶ್ವರಪ್ಪ ವಾಗ್ದಾಳಿ ನಡೆಸಿದರು. ನಿನ್ನ ಪುಕ್ಸಟ್ಟೆ ಮಾತುಗಳಿಗೆ ನಾನು ಬೆಲೆ ಕೊಡಲ್ಲ.. ರಾಜ್ಯಾಧ್ಯಕ್ಷ ಆಗೋಕೆ ನಿನಗೇನು ಯೋಗ್ಯತೆ ಇದೆ..? ನಲವತ್ತು ವರ್ಷ ಪಕ್ಷಕ್ಕಾಗಿ ನಾನು ಶ್ರಮ ಹಾಕಿದ್ದೇನೆ. ನಿಮ್ಮಪ್ಪನ ಶ್ರಮದಿಂದ ನೀನು ರಾಜ್ಯಾಧ್ಯಕ್ಷ ಆಗಿದ್ದೀಯಾ.. ಈ ರೀತಿ ಮಾತಾಡೋಕೆ ನಿನಗೆ ಯೋಗ್ಯತೆ ಇಲ್ಲ.. ಜಿಲ್ಲೆಯ ಜನಕ್ಕೆ ನಾನು ಏನು ಮಾಡಿದ್ದೇನೆ ಜಿಲ್ಲೆಯ ಜನಕ್ಕೆ ಗೊತ್ತಿದೆ. ಶಿಕಾರಿಪುರದಲ್ಲಿ 60 ಸಾವಿರ ಇದ್ದ ಲೀಡ್ 10 ಸಾವಿರಕ್ಕೆ ಇಳಿದಿದೆ.
ಹೇ ಹುಷಾರ್…. ನಾನು ಬೇರೆ ಭಾಷೆಯಲ್ಲಿ ಮಾತಾಡಬೇಕಾಗುತ್ತೇ… ಪಕ್ಷಕ್ಕೆ ನಿನ್ನ ಕೊಡುಗೆ ಏನು..? ನೀನು ಇನ್ನು ಬಚ್ಚಾ.. ನೆನಪಿಟ್ಟುಕೋ.. ನನಗೆ ಟೀಕೆ ಮಾಡೋ ಯೋಗ್ಯತೆ ನಿನಗೆ ಇಲ್ಲ, ಬಾಯಿಗೆ ಬಂದಂತೆ ಮಾತನಾಡಲು ಅವಕಾಶ ಕೊಟ್ಟಿಲ್ಲ, ಪಕ್ಷೇತರ ನಿಂತ ಮೇಲೆ ಶಿಸ್ತು ಕ್ರಮ ತೆಗೆದುಕೊಳ್ಳೋದು ಏನು ಬಂತು…? ಪಾರ್ಟಿಯಿಂದ ಹೊರಗೆ ಬಂದಾಯ್ತು ಎಂದರ್ಥ, ಅದರರ್ಥವು ಅವನಿಗೆ ಗೊತ್ತಿಲ್ಲ. ಏನ್ ಕ್ರಮ ತಗೋತ್ತಿಯಾ ತಗೋ ಇಂತಹ ಗೊಡ್ಡು ಬೆದರಿಕೆಗೆ ನಾನು ಹೆದರಲ್ಲ. ಜನ ನನ್ನ ಜೊತೆ ಇದ್ದಾರೆ. ಅಪ್ಪ – ಮಕ್ಕಳ ಶಿಕಾರಿ ನಾನು ಮಾಡುತ್ತೇನೆ ಎಂದ ಈಶ್ವರಪ್ಪ ಗುಡುಗಿದ್ದಾರೆ.
Eshwarappa slams Yediyurappa and son, says will finish them in this elections by hunting them down at Shikaripura. Vijayendra is just a little kid, he got the post of BJP state president because of his father.
28-07-26 08:12 pm
HK News Staffer
ಶಿಕ್ಷಕರ ಕೊರತೆ ಇರುವ ಸರ್ಕಾರಿ ಶಾಲೆಗಳನ್ನು ಖಾಸಗಿ ಶ...
25-07-26 03:06 pm
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
28-07-26 11:56 am
HK News Staffer
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
28-07-26 10:28 pm
HK News Desk
ಶಾಸಕ ಅಶೋಕ ರೈ ಹೆಸರೇಳಿ ಮಹಿಳೆಗೆ ಕರೆ ಮಾಡಿ ವಂಚನೆ ;...
28-07-26 10:23 pm
ಜಾಲತಾಣದಲ್ಲಿ ಜೆನ್ ಜೀಗಳ ಅಬ್ಬರ ; ಕಾಕ್ರೋಚ್ ಬೆನ್ನಲ...
27-07-26 09:48 pm
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
28-07-26 08:11 pm
HK News Staffer
Lavanya Murder Case, News: ಲಾವಣ್ಯ ಹತ್ಯೆ ಪ್ರಕರ...
28-07-26 07:07 pm
ವಿಚ್ಛೇದಿತ ಮಹಿಳೆಗೆ ಫೇಸ್ಬುಕ್ನಲ್ಲಿ ಪ್ರೀತಿಯ ನಾಟ...
28-07-26 12:28 pm
12 ವರ್ಷಗಳ ಹಿಂದಿನ ಗಂಗಾಧರ ಪಾಂಗಾಳ ಕೊಲೆ ಪ್ರಕರಣ ;...
27-07-26 11:07 pm
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm