ಬ್ರೇಕಿಂಗ್ ನ್ಯೂಸ್
16-04-24 03:13 pm HK News Desk ಕರ್ನಾಟಕ
ಶಿವಮೊಗ್ಗ, ಏ.15: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ವಿರುದ್ಧ ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ, ಇಂದು ಪಕ್ಷೇತರ ಅಭ್ಯರ್ಥಿಯಾಗಿ ಕಣಕಿಳಿಯುವುದಾಗಿ ಹೇಳಿಕೆ ನೀಡಿದ ಈಶ್ವರಪ್ಪ ಶಿವಮೊಗ್ಗ ಜಿಲ್ಲಾ ನ್ಯಾಯಾಲಯದ ಬಳಿ ಪ್ರಚಾರ ನಡೆಸಿದರು.
ಈ ಕುರಿತು ಮಾಹಿತಿ ನೀಡಿದ ಅವರು ಶಿವಮೊಗ್ಗದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ ಇವತ್ತು ಕೋರ್ಟ್ ಮುಂಭಾಗದಲ್ಲಿ ವಕೀಲರನ್ನ ಭೇಟಿ ಮಾಡಿದ್ದೇನೆ. ವಕೀಲರು ಒಳ್ಳೆಯ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಅಲ್ಲದೆ ನಿಮ್ಮ ನಿರ್ಧಾರ ಸರಿಯಿದೆ ಬೆಂಬಲ ಕೊಡ್ತೇವೆ ಎಂದಿದ್ದಾರೆ ಎಂದು ಹೇಳಿದ್ದಾರೆ.

ವಿಜಯೇಂದ್ರ ಹೇಳಿಕೆ ವಿರುದ್ಧ ಕಿಡಿಕಾರಿದ ಈಶ್ವರಪ್ಪ ವಾಗ್ದಾಳಿ ನಡೆಸಿದರು. ನಿನ್ನ ಪುಕ್ಸಟ್ಟೆ ಮಾತುಗಳಿಗೆ ನಾನು ಬೆಲೆ ಕೊಡಲ್ಲ.. ರಾಜ್ಯಾಧ್ಯಕ್ಷ ಆಗೋಕೆ ನಿನಗೇನು ಯೋಗ್ಯತೆ ಇದೆ..? ನಲವತ್ತು ವರ್ಷ ಪಕ್ಷಕ್ಕಾಗಿ ನಾನು ಶ್ರಮ ಹಾಕಿದ್ದೇನೆ. ನಿಮ್ಮಪ್ಪನ ಶ್ರಮದಿಂದ ನೀನು ರಾಜ್ಯಾಧ್ಯಕ್ಷ ಆಗಿದ್ದೀಯಾ.. ಈ ರೀತಿ ಮಾತಾಡೋಕೆ ನಿನಗೆ ಯೋಗ್ಯತೆ ಇಲ್ಲ.. ಜಿಲ್ಲೆಯ ಜನಕ್ಕೆ ನಾನು ಏನು ಮಾಡಿದ್ದೇನೆ ಜಿಲ್ಲೆಯ ಜನಕ್ಕೆ ಗೊತ್ತಿದೆ. ಶಿಕಾರಿಪುರದಲ್ಲಿ 60 ಸಾವಿರ ಇದ್ದ ಲೀಡ್ 10 ಸಾವಿರಕ್ಕೆ ಇಳಿದಿದೆ.
ಹೇ ಹುಷಾರ್…. ನಾನು ಬೇರೆ ಭಾಷೆಯಲ್ಲಿ ಮಾತಾಡಬೇಕಾಗುತ್ತೇ… ಪಕ್ಷಕ್ಕೆ ನಿನ್ನ ಕೊಡುಗೆ ಏನು..? ನೀನು ಇನ್ನು ಬಚ್ಚಾ.. ನೆನಪಿಟ್ಟುಕೋ.. ನನಗೆ ಟೀಕೆ ಮಾಡೋ ಯೋಗ್ಯತೆ ನಿನಗೆ ಇಲ್ಲ, ಬಾಯಿಗೆ ಬಂದಂತೆ ಮಾತನಾಡಲು ಅವಕಾಶ ಕೊಟ್ಟಿಲ್ಲ, ಪಕ್ಷೇತರ ನಿಂತ ಮೇಲೆ ಶಿಸ್ತು ಕ್ರಮ ತೆಗೆದುಕೊಳ್ಳೋದು ಏನು ಬಂತು…? ಪಾರ್ಟಿಯಿಂದ ಹೊರಗೆ ಬಂದಾಯ್ತು ಎಂದರ್ಥ, ಅದರರ್ಥವು ಅವನಿಗೆ ಗೊತ್ತಿಲ್ಲ. ಏನ್ ಕ್ರಮ ತಗೋತ್ತಿಯಾ ತಗೋ ಇಂತಹ ಗೊಡ್ಡು ಬೆದರಿಕೆಗೆ ನಾನು ಹೆದರಲ್ಲ. ಜನ ನನ್ನ ಜೊತೆ ಇದ್ದಾರೆ. ಅಪ್ಪ – ಮಕ್ಕಳ ಶಿಕಾರಿ ನಾನು ಮಾಡುತ್ತೇನೆ ಎಂದ ಈಶ್ವರಪ್ಪ ಗುಡುಗಿದ್ದಾರೆ.
Eshwarappa slams Yediyurappa and son, says will finish them in this elections by hunting them down at Shikaripura. Vijayendra is just a little kid, he got the post of BJP state president because of his father.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
12-01-26 05:01 pm
Mangaluru Staffer
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm