ಬ್ರೇಕಿಂಗ್ ನ್ಯೂಸ್
16-04-24 09:52 pm Bangalore Correspondent ಕರ್ನಾಟಕ
ಬೆಂಗಳೂರು, ಎ.16: ಲೋಕಸಭೆ ಚುನಾವಣೆ ಹೊಸ್ತಿಲಲ್ಲಿ ಬಿಜೆಪಿಯ ಮತ್ತೊಂದು ವಿಕೆಟ್ ಪತನಗೊಂಡಿದೆ. ಕೊಪ್ಪಳ ಸಂಸದ ಕರಡಿ ಸಂಗಣ್ಣ ತಮ್ಮ ಸಂಸದ ಸ್ಥಾನಕ್ಕೆ ಮತ್ತು ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.
ಬಿಜೆಪಿ ಟಿಕೆಟ್ ಸಿಗದೇ ಪಕ್ಷದ ನಾಯಕರ ಬಗ್ಗೆ ಮುನಿಸಿಕೊಂಡಿದ್ದ ಕರಡಿ ಸಂಗಣ್ಣ ಕಾಂಗ್ರೆಸ್ ಸೇರಲು ನಿರ್ಧರಿಸಿದ್ದಾರೆ. ಹೀಗಾಗಿ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ಮತ್ತು ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರಿಗೆ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿರುವ ಬಗ್ಗೆ ಪತ್ರ ಬರೆದಿದ್ದಾರೆ.
ಸಂಗಣ್ಣ ಅವರು ಎ.17ರಂದು ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಲಿದ್ದಾರೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ. ಬಿಜೆಪಿ ಟಿಕೆಟ್ ಸಿಗದೆ ಮುನಿಸಿನಲ್ಲಿದ್ದ ಕರಡಿ ಸಂಗಣ್ಣನವರನ್ನು ಇತ್ತೀಚಿಗೆ ಮಾಜಿ ಸಿಎಂ ಯಡಿಯೂರಪ್ಪ ಭೇಟಿಯಾಗಿ ಮನವೊಲಿಸಿದ್ದರು. ಆದರೂ ಬಿಜೆಪಿ ಅಭ್ಯರ್ಥಿ ಪರವಾಗಿ ಪ್ರಚಾರದಲ್ಲಿ ಕಾಣಿಸಿಕೊಂಡಿರಲಿಲ್ಲ.
Koppal BJP MP Karadi Sanganna is expected to announce his decision on joining the Congress on Wednesday after meeting Chief Minister Siddaramaiah and Deputy CM DK Shivakumar.
17-09-25 06:02 pm
Bangalore Correspondent
Sadananda Gowda, Cyber Fraud: ಮಾಜಿ ಸಿಎಂ ಡಿವಿಎ...
17-09-25 05:45 pm
Lokayukta, Dinesh Gundu Rao: ಜಮೀರ್ ಅಹ್ಮದ್ ಅಕ್...
16-09-25 11:00 pm
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
17-09-25 11:05 pm
Mangalore Correspondent
Mahesh Shetty Timarodi, Arms, FIR: ಮಹೇಶ್ ಶೆಟ್...
17-09-25 10:37 pm
Poonja International Hotel, Prabhakar Poonja...
17-09-25 10:06 pm
Mangalore, Heart Attack, Puttur: ಕೊಣಾಜೆಕಲ್ಲು...
17-09-25 06:54 pm
Dharmasthala Case. Vittal Gowda: ಧರ್ಮಸ್ಥಳ ಕೇಸ...
17-09-25 03:19 pm
17-09-25 09:44 pm
HK News Desk
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm
Vijayapura Bank Robbery: ಮಹಾರಾಷ್ಟ್ರ ಗಡಿಭಾಗದ ವ...
16-09-25 10:40 pm