ಬ್ರೇಕಿಂಗ್ ನ್ಯೂಸ್
17-04-24 12:17 pm Bangalore Correspondent ಕರ್ನಾಟಕ
ಬೆಂಗಳೂರು, ಏ 17: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಝಣ ಝಣ ಕಾಂಚಾಣ ಎಲ್ಲೆಡೆ ಭಾರೀ ಸದ್ದು ಮಾಡುತ್ತಿದೆ. ಈ ಹಿನ್ನೆಲೆಯಲ್ಲಿ ಐಟಿ ಅಧಿಕಾರಿಗಳು ಸಹ ಎಲ್ಲೆಡೆ ಜಾಲಾಡುತ್ತಿದ್ದಾರೆ. ಅದರಂತೆ ಬುಧವಾರ ಧಾರವಾಡದಲ್ಲಿ ಐಟಿ ಭರ್ಜರಿ ಬೇಟೆಯಾಡಿದ್ದು, ಒಂದೇ ಫ್ಲ್ಯಾಟ್ನಲ್ಲಿ ಬರೋಬ್ಬರಿ 18 ಕೋಟಿ ರೂ. ಹಣ ಜಪ್ತಿ ಮಾಡಿದೆ. ಧಾರವಾಡದ ದಾಸನಕೊಪ್ಪ ಕ್ರಾಸ್ ಬಳಿಯ ಅರ್ನಾ ರೆಸಿಡೆನ್ಸಿಯ ಮೂರನೇ ಮಹಡಿಯಲ್ಲಿರುವ ಬಸವರಾಜ್ ದತ್ತನವರ್ ಎನ್ನುವರ ಪ್ಲಾಟ್ ನಂ 303ರ ನಿವಾಸದ ಮೇಲೆ ದಾಳಿ ಐಡಿ ಅಧಿಕಾರಿಗಳು ದಾಳಿ ಮಾಡಿದ್ದು, ಬರೋಬ್ಬರಿ 18 ಕೋಟಿ ರೂ. ನಗದು ಹಣ ವಶಕ್ಕೆ ಪಡೆದುಕೊಂಡಿದ್ದಾರೆ.

ಮದ್ಯ ಸಂಗ್ರಹ ಇದೆ ಎಂಬ ಮಾಹಿತಿ ಮೇರೆಗೆ ದಾಳಿ ಮಾಡಲಾಗಿದೆ. ಮನೆಗಳಲ್ಲಿದ್ದ ಎಲ್ಲಾ ಚೀಲಗಳನ್ನು ಪರಿಶೀಲನೆ ಮಾಡಿದ್ದಾರೆ. ಆದ್ರೆ, ಚೀಲಗಳಲ್ಲಿ ಏನೂ ಸಿಗದಿದ್ದಾಗ ಕೊನೆಗೆ ತಿಜೋರಿ ಓಪನ್ ಮಾಡಿದ್ದಾರೆ. ಆಗ ತಿಜೋರಿಯಲ್ಲಿ ಕಂತೆ ಕಂತೆ ಹಣ ಪತ್ತೆಯಾಗಿದೆ.
ಸುಮಾರು 6 ವಾಹನಗಳಲ್ಲಿ ಬಂದ 20ಕ್ಕೂ ಅಧಿಕಾರಿಗಳು ದಾಳಿ ಮಾಡಿದ್ದು, 18 ಕೋಟಿ ರೂಪಾಯಿ ಹಣ ವಶಕ್ಕೆ ಪಡೆದುಕೊಂಡಿದ್ದಾರೆ. ಇದೀಗ ಹಣ ಯಾರದ್ದು? ಇಷ್ಟೊಂದು ಹಣ ಎಲ್ಲಿಂದ ಬಂತು? ಯಾಕಾಗಿ ಇಷ್ಟೊಂದು ಶೇಖರಣೆ ಮಾಡಿಕೊಂಡಿದ್ಯಾಕೆ? ಎಂದು ಹಣ ಮೂಲದ ಬಗ್ಗೆ ತನಿಖೆ ನಡೆಸಿದ್ದಾರೆ ಎಂದು ಟಿವಿ9ಗೆ ಐಟಿ ಮೂಲಗಳು ತಿಳಿಸಿವೆ.
ಮೊನ್ನೆ ಅಷ್ಟೇ ಐಟಿ ಅಧಿಕಾರಿಗಳು ಮತ್ತು ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ರಾಮನಕೊಪ್ಪ ಗ್ರಾಮದ ಮನೆಯಲ್ಲಿ ಬರೋಬ್ಬರಿ 2 ಕೋಟಿ ರೂ. ಗೂ ಹೆಚ್ಚು ನಗದು ಸಿಕ್ಕಿತ್ತು. ನಿಂಗಪ್ಪ ಜಟಾದ್ ಎಂಬುವವರ ಮನೆಯಲ್ಲಿ ಪತ್ತೆಯಾಗಿದ್ದ 2 ಕೋಟಿ ರೂ. ಹೆಚ್ಚು ನಗದು ಹಣವನ್ನು ಐಟಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದರು.
The Income Tax Department officials launched a raid on the residence of Basavaraj Dattunavar, a noted real estate businessman, in Karnataka’s Dharwad city. The operation, which took place at Arna Residency near Dasanakoppa Circle around 6 PM, led to the seizure of Rs 18 crore in cash. According to sources, approximately 20 officers were involved in the search, meticulously scrutinizing money and documents in Dattunavar's flat over two hours.
22-12-25 11:09 pm
HK News Desk
ಕ್ರಿಮಿನಲ್ ಹಿನ್ನೆಲೆಯ ವ್ಯಕ್ತಿಯ ಹುಟ್ಟುಹಬ್ಬದಲ್ಲಿ...
22-12-25 10:30 pm
ಅಧಿಕಾರ ಹಂಚಿಕೆ ಹೈಕಮಾಂಡ್ ತೀರ್ಮಾನವೇ ಅಂತಿಮ, ನಮ್ಮದ...
22-12-25 06:29 pm
ಸ್ಥಳೀಯ ಮಟ್ಟದಲ್ಲೇ ಗೊಂದಲ ಬಗೆಹರಿಸಿಕೊಳ್ಳಿ, ಎಲ್ಲದಕ...
21-12-25 05:33 pm
ಸಿಎಂ ಸ್ಥಾನ ಉಳಿಸಿಕೊಳ್ಳಲು ಅಹಿಂದ ಶಾಸಕರು, ಸಚಿವರ ರ...
20-12-25 03:05 pm
22-12-25 06:32 pm
HK News Desk
ಶಬರಿಮಲೆ ಚಿನ್ನ ಕಳವು ; ಬೆಂಗಳೂರಿನ ಜುವೆಲ್ಲರಿ ಮಾಲೀ...
20-12-25 01:51 pm
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
22-12-25 06:36 pm
Mangalore Correspondent
ಕೋಳಿ ಅಂಕದಲ್ಲಿ ಪೆಟ್ಟು ಕೊಡಲು ಇವರ ಅಪ್ಪನ ಜಾಗವಾ?...
22-12-25 12:26 pm
ಕೇಪು ಜಾತ್ರೆ ಕೋಳಿ ಅಂಕಕ್ಕೆ ಎರಡನೇ ದಿನವೂ ಪೊಲೀಸ್ ದ...
21-12-25 11:04 pm
ಕೇಪು ಜಾತ್ರೆ ಕೋಳಿ ಅಂಕ ಮಾಡಿಸಿದ ಶಾಸಕರ ವಿರುದ್ಧ ಕೇ...
20-12-25 10:53 pm
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
22-12-25 04:00 pm
Mangalore Correspondent
ಹುಬ್ಬಳ್ಳಿಯಲ್ಲಿ ಮರ್ಯಾದಾ ಹತ್ಯೆ ; 19 ವರ್ಷದ ಗರ್ಭಿ...
22-12-25 02:18 pm
Udupi Arrest, Pakistan: ಕೊಚ್ಚಿನ್ ಶಿಪ್ ಯಾರ್ಡ್...
22-12-25 01:06 pm
ಟ್ರಾಫಿಕ್ ದಂಡದ ಹೆಸರಲ್ಲಿ ಎಪಿಕೆ ಫೈಲ್ ಲಿಂಕ್ ; ಮೋಸ...
21-12-25 09:36 pm
Cyber Fraud: ಸೈಬರ್ ವಂಚಕರಿಗೆ 22 ಲಕ್ಷ ವರ್ಗಾವಣೆ...
21-12-25 08:55 pm