ಬ್ರೇಕಿಂಗ್ ನ್ಯೂಸ್
17-04-24 03:54 pm Bangalore Correspondent ಕರ್ನಾಟಕ
ಬೆಂಗಳೂರು, ಎ.17: ಮಗುವನ್ನು ಸ್ಕೂಟರಿನ ಸೈಡ್ ಸ್ಟಾಂಡ್ ಹತ್ತಿರದ ಫುಟ್ ರೆಸ್ಟಲ್ಲಿ ನಿಲ್ಲಿಸಿಕೊಂಡು ಸವಾರಿ ಮಾಡುತ್ತಿರುವ ವಿಡಿಯೋ ಟ್ವಿಟರ್ ಜಾಲತಾಣದಲ್ಲಿ ವೈರಲ್ ಆಗಿದ್ದು, ಸಾರ್ವಜನಿಕರು ಈ ನಿರ್ಲಕ್ಷ್ಯದ ಬಗ್ಗೆ ಭಾರೀ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವೈಟ್ ಫೀಲ್ಡ್ ಏರಿಯಾದಲ್ಲಿ ಈ ವಿಡಿಯೋ ಸೆರೆಯಾಗಿದ್ದು, ಸ್ಕೂಟರಿನಲ್ಲಿ ಒಬ್ಬಾತ ಹೆಲ್ಮೆಟ್ ಹಾಕ್ಕೊಂಡು ಸವಾರಿ ಮಾಡುತ್ತಿದ್ದರೆ ಹಿಂದೆ ಮಹಿಳೆಯೊಬ್ಬರು ಹೆಲ್ಮೆಟ್ ಹಾಕದೆ ಕುಳಿತುಕೊಂಡಿದ್ದರು. ಇದಲ್ಲದೆ, ತನ್ನ ಮಗುವನ್ನು ಸ್ಕೂಟರಿನ ಸೈಡ್ ಸ್ಟಾಂಡ್ ಹತ್ತಿರ ಫುಟ್ ರೆಸ್ಟ್ ನಲ್ಲಿ ನಿಲ್ಲಿಸಿಕೊಂಡು ನಿರ್ಲಕ್ಷ್ಯದಿಂದ ಸವಾರಿ ಮಾಡಿದ್ದಾರೆ. ಇದನ್ನು ಹಿಂದಿನಿಂದ ಕಾರಿನಲ್ಲಿ ತೆರಳುತ್ತಿದ್ದವರು ವಿಡಿಯೋ ಮಾಡಿದ್ದಾರೆ.
ರಸ್ತೆ ನಿಯಮ ಪಾಲಿಸದೆ ಮಗುವಿನ ಜೀವದ ಬಗ್ಗೆ ನಿರ್ಲಕ್ಷ್ಯ ವಹಿಸಿದ್ದಕ್ಕಾಗಿ ಜಾಲತಾಣದಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದು, ಬೆಂಗಳೂರು ಸಿಟಿ ಪೊಲೀಸ್ ಗೆ ಟ್ಯಾಗ್ ಮಾಡಲಾಗಿದೆ. ಈಡಿಯಟ್ಸ್ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಆಗ್ರಹ ಮಾಡಿದ್ದಾರೆ. ಬೆಂಗಳೂರು ಸಿಟಿ ಪೊಲೀಸ್ ವಿಭಾಗದಿಂದ ವೈಟ್ ಫೀಲ್ಡ್ ಪೊಲೀಸ್ ವೃತ್ತಕ್ಕೆ ಸೂಚನೆ ನೀಡಲಾಗಿದ್ದು, ಸವಾರರ ವಿರುದ್ಧ ಕ್ರಮ ಜರುಗುವ ಸಾಧ್ಯತೆಯಿದೆ.
Idiots on the road 🤬@blrcitytraffic @BlrCityPolice please take action. pic.twitter.com/tAN9BxTHiS
— 𝗟 𝗼 𝗹 𝗹 𝘂 𝗯 𝗲 𝗲 (@Lollubee) April 15, 2024
A video capturing a couple from Bengaluru riding a scooter with their child standing on a footrest beside the woman has sparked outrage online. As the video surfaced on X, Bengaluru Traffic Police reacted to it, while several others criticised the parents for their "reckless" behaviour.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
12-01-26 05:01 pm
Mangaluru Staffer
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm