ಬ್ರೇಕಿಂಗ್ ನ್ಯೂಸ್
17-04-24 03:54 pm Bangalore Correspondent ಕರ್ನಾಟಕ
ಬೆಂಗಳೂರು, ಎ.17: ಮಗುವನ್ನು ಸ್ಕೂಟರಿನ ಸೈಡ್ ಸ್ಟಾಂಡ್ ಹತ್ತಿರದ ಫುಟ್ ರೆಸ್ಟಲ್ಲಿ ನಿಲ್ಲಿಸಿಕೊಂಡು ಸವಾರಿ ಮಾಡುತ್ತಿರುವ ವಿಡಿಯೋ ಟ್ವಿಟರ್ ಜಾಲತಾಣದಲ್ಲಿ ವೈರಲ್ ಆಗಿದ್ದು, ಸಾರ್ವಜನಿಕರು ಈ ನಿರ್ಲಕ್ಷ್ಯದ ಬಗ್ಗೆ ಭಾರೀ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವೈಟ್ ಫೀಲ್ಡ್ ಏರಿಯಾದಲ್ಲಿ ಈ ವಿಡಿಯೋ ಸೆರೆಯಾಗಿದ್ದು, ಸ್ಕೂಟರಿನಲ್ಲಿ ಒಬ್ಬಾತ ಹೆಲ್ಮೆಟ್ ಹಾಕ್ಕೊಂಡು ಸವಾರಿ ಮಾಡುತ್ತಿದ್ದರೆ ಹಿಂದೆ ಮಹಿಳೆಯೊಬ್ಬರು ಹೆಲ್ಮೆಟ್ ಹಾಕದೆ ಕುಳಿತುಕೊಂಡಿದ್ದರು. ಇದಲ್ಲದೆ, ತನ್ನ ಮಗುವನ್ನು ಸ್ಕೂಟರಿನ ಸೈಡ್ ಸ್ಟಾಂಡ್ ಹತ್ತಿರ ಫುಟ್ ರೆಸ್ಟ್ ನಲ್ಲಿ ನಿಲ್ಲಿಸಿಕೊಂಡು ನಿರ್ಲಕ್ಷ್ಯದಿಂದ ಸವಾರಿ ಮಾಡಿದ್ದಾರೆ. ಇದನ್ನು ಹಿಂದಿನಿಂದ ಕಾರಿನಲ್ಲಿ ತೆರಳುತ್ತಿದ್ದವರು ವಿಡಿಯೋ ಮಾಡಿದ್ದಾರೆ.
ರಸ್ತೆ ನಿಯಮ ಪಾಲಿಸದೆ ಮಗುವಿನ ಜೀವದ ಬಗ್ಗೆ ನಿರ್ಲಕ್ಷ್ಯ ವಹಿಸಿದ್ದಕ್ಕಾಗಿ ಜಾಲತಾಣದಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದು, ಬೆಂಗಳೂರು ಸಿಟಿ ಪೊಲೀಸ್ ಗೆ ಟ್ಯಾಗ್ ಮಾಡಲಾಗಿದೆ. ಈಡಿಯಟ್ಸ್ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಆಗ್ರಹ ಮಾಡಿದ್ದಾರೆ. ಬೆಂಗಳೂರು ಸಿಟಿ ಪೊಲೀಸ್ ವಿಭಾಗದಿಂದ ವೈಟ್ ಫೀಲ್ಡ್ ಪೊಲೀಸ್ ವೃತ್ತಕ್ಕೆ ಸೂಚನೆ ನೀಡಲಾಗಿದ್ದು, ಸವಾರರ ವಿರುದ್ಧ ಕ್ರಮ ಜರುಗುವ ಸಾಧ್ಯತೆಯಿದೆ.
Idiots on the road 🤬@blrcitytraffic @BlrCityPolice please take action. pic.twitter.com/tAN9BxTHiS
— 𝗟 𝗼 𝗹 𝗹 𝘂 𝗯 𝗲 𝗲 (@Lollubee) April 15, 2024
A video capturing a couple from Bengaluru riding a scooter with their child standing on a footrest beside the woman has sparked outrage online. As the video surfaced on X, Bengaluru Traffic Police reacted to it, while several others criticised the parents for their "reckless" behaviour.
20-09-25 02:59 pm
HK News Desk
Cm Siddaramaiah, Caste Survey: ಜಾತಿ ಸಮೀಕ್ಷೆ ಮ...
19-09-25 10:04 pm
Caste survey: ಜಾತಿ ಸಮೀಕ್ಷೆಗೆ ಸರ್ಕಾರದ ಸಚಿವರಿಂದ...
19-09-25 02:16 pm
ಮೋಸದಿಂದಲೇ ಕಣ್ರೀ ಬಿಜೆಪಿ ಚುನಾವಣೆ ಗೆದ್ದಿದೆ! ರಾಹು...
19-09-25 09:45 am
ಬೆಂಗಳೂರು ಗಬ್ಬೆದ್ದು ನಾರುತ್ತಿದೆ, ರಾಜಧಾನಿ ಈಗ ಗುಂ...
19-09-25 09:42 am
20-09-25 11:42 am
HK News Desk
ಸಿಂಗಾಪುರದಲ್ಲಿ ಸ್ಕ್ಯೂಬಾ ಡೈವಿಂಗ್ ಅವಘಡ: ಬಾಲಿವುಡ್...
19-09-25 05:45 pm
Yasin Malik: ಲಷ್ಕರ್ ಮುಖ್ಯಸ್ಥ ಹಫೀಜ್ ಸಯೀದ್ ಭೇ...
19-09-25 02:24 pm
ಕೇಂದ್ರೀಕೃತ ಸಾಫ್ಟ್ವೇರ್ ಬಳಸಿ ಬೂತ್ಗಳಿಂದಲೇ ಮತದಾ...
18-09-25 08:14 pm
ಎರಡು ಬಾರಿ ಕಚ್ಚಿದ್ರೆ ಬೀದಿ ನಾಯಿಗೆ ಜೀವಾವಧಿ ಶಿಕ್ಷ...
16-09-25 10:11 pm
20-09-25 02:31 pm
Mangalore Correspondent
ಅಪಸ್ಮಾರ ಕಾಯಿಲೆ, ಕುಂಪಲದ ಹದಿಹರೆಯದ ಬ್ಯೂಟೀಷಿಯನ್ ಯ...
19-09-25 10:46 pm
ಕಟೀಲು ದೇಗುಲದಲ್ಲಿ ಸೇವಾ ದರ ಏಕಾಏಕಿ ದುಪ್ಪಟ್ಟು ; ಬ...
19-09-25 10:21 pm
ಧರ್ಮಸ್ಥಳ ಕೇಸ್ ; ಅನೇಕ ಶವಗಳನ್ನು ಹೂತಿದ್ದೆವು ಎಂದಿ...
19-09-25 09:59 pm
Kadri, Mangalore, Smart City: ‘ಸ್ಮಾರ್ಟ್ ಸಿಟಿ’...
19-09-25 07:53 pm
20-09-25 05:11 pm
Mangalore Correspondent
Kasaragod Sexual Abuse: ಅಪ್ರಾಪ್ತ ಬಾಲಕನಿಗೆ ಸಲಿ...
18-09-25 11:44 am
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm