ಬ್ರೇಕಿಂಗ್ ನ್ಯೂಸ್
17-04-24 07:50 pm Bangalore Correspondent ಕರ್ನಾಟಕ
ಬೆಂಗಳೂರು, ಏ.17: YouTube ವೀವ್ಸ್ ಹೆಚ್ಚಿಸಿಕೊಳ್ಳಲು ಏನೇನೋ ಮಾಡಿದರೆ ಕೇಸ್ ಬೀಳೋದು ಪಕ್ಕಾ. ಯಾಕೆಂದರೆ ಇಲ್ಲೊಬ್ಬ ಯುವಕ ಏರ್ಪೋರ್ಟ್ನಲ್ಲಿ ವಿಡಿಯೊ ಮಾಡಿ ಪೊಲೀಸರ ಅತಿಥಿಯಾಗಿದ್ದಾನೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ನಿರ್ಬಂಧಿತ ಪ್ರದೇಶದಲ್ಲಿ ವಿಡಿಯೊ ಶೂಟ್ ಮಾಡಿದ ಯುಟ್ಯೂಬರ್ನನ್ನು ಪೊಲೀಸರು ಬಂಧಿಸಿದ್ದಾರೆ.
ಯುಟ್ಯೂಬ್ ಚಾನೆಲ್ನಲ್ಲಿ ವೀವ್ಸ್ ಹೆಚ್ಚಿಸಿಕೊಳ್ಳುವ ಭರದಲ್ಲಿ ನಿಯಮ ಮೀರಿ ವಿಡಿಯೊ ಮಾಡಿದ್ದರಿಂದ ಯುವಕನನ್ನು ಏರ್ಪೋರ್ಟ್ ಠಾಣೆ ಪೊಲೀಸರು ಬಂಧಿಸಿ, ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.
ಯಲಹಂಕ ಮೂಲದ ಯುಟ್ಯೂಬರ್ ವಿಕಾಸ್ ಗೌಡ ಬಂಧಿತ. ಏರ್ಪೋರ್ಟ್ ರನ್ ವೇ ಚಿತ್ರೀಕರಣ ಮಾಡಿ ಯುಟ್ಯೂಬರ್ ಸಿಕ್ಕಿಹಾಕಿಕೊಂಡಿದ್ದು, ಟಿಕೆಟ್ ಇಲ್ಲದೆ ಒಳಗಡೆ ಹೋಗಿದ್ದೆ, 24 ಗಂಟೆ ರನ್ ವೇ ಬಳಿಯೇ ಇದ್ದೆ ಎಂದು ವಿಡಿಯೊದಲ್ಲಿ ಯುವಕ ಹೇಳಿಕೊಂಡಿದ್ದಾನೆ. ಈ ವಿಡಿಯೊವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದರಿಂದ ಸಿಐಎಸ್ಎಫ್ ಅಧಿಕಾರಿಗಳು ಕೇಸ್ ದಾಖಲಿಸಿದ್ದಾರೆ. ಹೀಗಾಗಿ ಏರ್ಪೋರ್ಟ್ ಠಾಣೆ ಪೊಲೀಸರು ಯುಟ್ಯೂಬರ್ ವಿಕಾಸ್ ಗೌಡನನ್ನು ಬಂಧಿಸಿದ್ದಾರೆ.
ವಿಡಿಯೊ ಮಾಡುವ ವೇಳೆ ಟಿಕೆಟ್ ಪಡೆಯದೆ ಒಳಗೆ ಹೋಗಿರುವುದಾಗಿ ಯುವಕ ಹೇಳಿಕೊಂಡಿದ್ದ. ಆದರೆ, ಪೊಲೀಸರ ವಿಚಾರಣೆ ವೇಳೆ ವಿಮಾನದಲ್ಲಿ ಪ್ರಯಾಣಿಸಲು ಟಿಕೆಟ್ ಪಡೆದಿರುವುದಾಗಿ ಹೇಳಿದ್ದಾನೆ. ಟಿಕೆಟ್ ಪಡೆದು ಪ್ರಯಾಣ ಮಾಡದೇ ಯುವಕ ರನ್ ವೇನಲ್ಲಿ ಉಳಿದುಕೊಂಡಿದ್ದ. ಸುಮಾರು ನಾಲ್ಕೈದು ಗಂಟೆಗಳ ಕಾಲ ಅಲ್ಲೇ ಇದ್ದು, ವಿಡಿಯೊ ಮಾಡಿಕೊಂಡು ಬಂದಿದ್ದ.
ಎಲ್ಲಾ ಅಧಿಕಾರಿ, ಸಿಬ್ಬಂದಿ ಕಣ್ತಪ್ಪಿಸಿ ಏರ್ಪೋರ್ಟ್ ಪ್ರವೇಶ ಮಾಡಿದ್ದಾಗಿ ವಿಡಿಯೋ ಮಾಡಿದ್ದರಿಂದ ವಿಕಾಸ್ನನ್ನು ಏರ್ಪೋರ್ಟ್ ಠಾಣೆ ಪೊಲೀಸರು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
A 23-year-old YouTuber has been arrested and booked by Bengaluru airport police for breaching airport security under the pretext of travelling from Bengaluru to Chennai. The YouTuber uploaded a video on April 12 on his YouTube channel, mocking the security inside Kempegowda International Airport. He will face stringent legal action as entering a sensitive area like an airport is not acceptable, said sources.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm