ಬ್ರೇಕಿಂಗ್ ನ್ಯೂಸ್
17-04-24 07:50 pm Bangalore Correspondent ಕರ್ನಾಟಕ
ಬೆಂಗಳೂರು, ಏ.17: YouTube ವೀವ್ಸ್ ಹೆಚ್ಚಿಸಿಕೊಳ್ಳಲು ಏನೇನೋ ಮಾಡಿದರೆ ಕೇಸ್ ಬೀಳೋದು ಪಕ್ಕಾ. ಯಾಕೆಂದರೆ ಇಲ್ಲೊಬ್ಬ ಯುವಕ ಏರ್ಪೋರ್ಟ್ನಲ್ಲಿ ವಿಡಿಯೊ ಮಾಡಿ ಪೊಲೀಸರ ಅತಿಥಿಯಾಗಿದ್ದಾನೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ನಿರ್ಬಂಧಿತ ಪ್ರದೇಶದಲ್ಲಿ ವಿಡಿಯೊ ಶೂಟ್ ಮಾಡಿದ ಯುಟ್ಯೂಬರ್ನನ್ನು ಪೊಲೀಸರು ಬಂಧಿಸಿದ್ದಾರೆ.
ಯುಟ್ಯೂಬ್ ಚಾನೆಲ್ನಲ್ಲಿ ವೀವ್ಸ್ ಹೆಚ್ಚಿಸಿಕೊಳ್ಳುವ ಭರದಲ್ಲಿ ನಿಯಮ ಮೀರಿ ವಿಡಿಯೊ ಮಾಡಿದ್ದರಿಂದ ಯುವಕನನ್ನು ಏರ್ಪೋರ್ಟ್ ಠಾಣೆ ಪೊಲೀಸರು ಬಂಧಿಸಿ, ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.
ಯಲಹಂಕ ಮೂಲದ ಯುಟ್ಯೂಬರ್ ವಿಕಾಸ್ ಗೌಡ ಬಂಧಿತ. ಏರ್ಪೋರ್ಟ್ ರನ್ ವೇ ಚಿತ್ರೀಕರಣ ಮಾಡಿ ಯುಟ್ಯೂಬರ್ ಸಿಕ್ಕಿಹಾಕಿಕೊಂಡಿದ್ದು, ಟಿಕೆಟ್ ಇಲ್ಲದೆ ಒಳಗಡೆ ಹೋಗಿದ್ದೆ, 24 ಗಂಟೆ ರನ್ ವೇ ಬಳಿಯೇ ಇದ್ದೆ ಎಂದು ವಿಡಿಯೊದಲ್ಲಿ ಯುವಕ ಹೇಳಿಕೊಂಡಿದ್ದಾನೆ. ಈ ವಿಡಿಯೊವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದರಿಂದ ಸಿಐಎಸ್ಎಫ್ ಅಧಿಕಾರಿಗಳು ಕೇಸ್ ದಾಖಲಿಸಿದ್ದಾರೆ. ಹೀಗಾಗಿ ಏರ್ಪೋರ್ಟ್ ಠಾಣೆ ಪೊಲೀಸರು ಯುಟ್ಯೂಬರ್ ವಿಕಾಸ್ ಗೌಡನನ್ನು ಬಂಧಿಸಿದ್ದಾರೆ.
ವಿಡಿಯೊ ಮಾಡುವ ವೇಳೆ ಟಿಕೆಟ್ ಪಡೆಯದೆ ಒಳಗೆ ಹೋಗಿರುವುದಾಗಿ ಯುವಕ ಹೇಳಿಕೊಂಡಿದ್ದ. ಆದರೆ, ಪೊಲೀಸರ ವಿಚಾರಣೆ ವೇಳೆ ವಿಮಾನದಲ್ಲಿ ಪ್ರಯಾಣಿಸಲು ಟಿಕೆಟ್ ಪಡೆದಿರುವುದಾಗಿ ಹೇಳಿದ್ದಾನೆ. ಟಿಕೆಟ್ ಪಡೆದು ಪ್ರಯಾಣ ಮಾಡದೇ ಯುವಕ ರನ್ ವೇನಲ್ಲಿ ಉಳಿದುಕೊಂಡಿದ್ದ. ಸುಮಾರು ನಾಲ್ಕೈದು ಗಂಟೆಗಳ ಕಾಲ ಅಲ್ಲೇ ಇದ್ದು, ವಿಡಿಯೊ ಮಾಡಿಕೊಂಡು ಬಂದಿದ್ದ.
ಎಲ್ಲಾ ಅಧಿಕಾರಿ, ಸಿಬ್ಬಂದಿ ಕಣ್ತಪ್ಪಿಸಿ ಏರ್ಪೋರ್ಟ್ ಪ್ರವೇಶ ಮಾಡಿದ್ದಾಗಿ ವಿಡಿಯೋ ಮಾಡಿದ್ದರಿಂದ ವಿಕಾಸ್ನನ್ನು ಏರ್ಪೋರ್ಟ್ ಠಾಣೆ ಪೊಲೀಸರು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
A 23-year-old YouTuber has been arrested and booked by Bengaluru airport police for breaching airport security under the pretext of travelling from Bengaluru to Chennai. The YouTuber uploaded a video on April 12 on his YouTube channel, mocking the security inside Kempegowda International Airport. He will face stringent legal action as entering a sensitive area like an airport is not acceptable, said sources.
14-05-26 10:19 am
HK News Staffer
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
15-05-26 08:54 am
HK News Staffer
ಕೇರಳಕ್ಕೆ ವಿಡಿ ಸತೀಶನ್ ಹೊಸ ಮುಖ್ಯಮಂತ್ರಿ ; ರಾಹುಲ್...
14-05-26 12:36 pm
ಜ್ಯೋತಿಷಿಗೆ ಕೂಡದ ಜಾತಕ ; ಟೀಕೆಗಳ ಸುಳಿಯಲ್ಲಿ ವಿಜಯ್...
13-05-26 06:42 pm
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
14-05-26 10:48 pm
HK News Staffer
ರಿಯಲ್ ಎಸ್ಟೇಟ್ ಉದ್ಯಮಿ, ‘ಲ್ಯಾನ್ಸಿ ಕನ್ಸ್ಟ್ರಕ್ಷನ...
14-05-26 05:39 pm
ಮಂಗಳೂರಿನಲ್ಲೂ "ಲಾಕ್ಡ್ ಹೌಸ್ ಬೀಟ್ ಸಿಸ್ಟಮ್" ಜಾರಿ...
13-05-26 11:02 pm
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
15-05-26 12:21 pm
HK News Staffer
ಬೇರೊಬ್ಬ ಮಹಿಳೆ ಹೆಸರಲ್ಲಿ ನಕಲಿ ಪಾಸ್ ಪೋರ್ಟ್ ಮಾಡಿಸ...
14-05-26 01:41 pm
ತುಮಕೂರಿನ ಮದರಸಾದಲ್ಲಿ ಸಿಬ್ಬಂದಿಗಳಿಂದ ಮಕ್ಕಳ ಮೇಲೆ...
14-05-26 10:49 am
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; 30 ಸಾವಿರದಿಂದ 28...
13-05-26 09:25 pm
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm