ಬ್ರೇಕಿಂಗ್ ನ್ಯೂಸ್
17-04-24 07:50 pm Bangalore Correspondent ಕರ್ನಾಟಕ
ಬೆಂಗಳೂರು, ಏ.17: YouTube ವೀವ್ಸ್ ಹೆಚ್ಚಿಸಿಕೊಳ್ಳಲು ಏನೇನೋ ಮಾಡಿದರೆ ಕೇಸ್ ಬೀಳೋದು ಪಕ್ಕಾ. ಯಾಕೆಂದರೆ ಇಲ್ಲೊಬ್ಬ ಯುವಕ ಏರ್ಪೋರ್ಟ್ನಲ್ಲಿ ವಿಡಿಯೊ ಮಾಡಿ ಪೊಲೀಸರ ಅತಿಥಿಯಾಗಿದ್ದಾನೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ನಿರ್ಬಂಧಿತ ಪ್ರದೇಶದಲ್ಲಿ ವಿಡಿಯೊ ಶೂಟ್ ಮಾಡಿದ ಯುಟ್ಯೂಬರ್ನನ್ನು ಪೊಲೀಸರು ಬಂಧಿಸಿದ್ದಾರೆ.
ಯುಟ್ಯೂಬ್ ಚಾನೆಲ್ನಲ್ಲಿ ವೀವ್ಸ್ ಹೆಚ್ಚಿಸಿಕೊಳ್ಳುವ ಭರದಲ್ಲಿ ನಿಯಮ ಮೀರಿ ವಿಡಿಯೊ ಮಾಡಿದ್ದರಿಂದ ಯುವಕನನ್ನು ಏರ್ಪೋರ್ಟ್ ಠಾಣೆ ಪೊಲೀಸರು ಬಂಧಿಸಿ, ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.
ಯಲಹಂಕ ಮೂಲದ ಯುಟ್ಯೂಬರ್ ವಿಕಾಸ್ ಗೌಡ ಬಂಧಿತ. ಏರ್ಪೋರ್ಟ್ ರನ್ ವೇ ಚಿತ್ರೀಕರಣ ಮಾಡಿ ಯುಟ್ಯೂಬರ್ ಸಿಕ್ಕಿಹಾಕಿಕೊಂಡಿದ್ದು, ಟಿಕೆಟ್ ಇಲ್ಲದೆ ಒಳಗಡೆ ಹೋಗಿದ್ದೆ, 24 ಗಂಟೆ ರನ್ ವೇ ಬಳಿಯೇ ಇದ್ದೆ ಎಂದು ವಿಡಿಯೊದಲ್ಲಿ ಯುವಕ ಹೇಳಿಕೊಂಡಿದ್ದಾನೆ. ಈ ವಿಡಿಯೊವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದರಿಂದ ಸಿಐಎಸ್ಎಫ್ ಅಧಿಕಾರಿಗಳು ಕೇಸ್ ದಾಖಲಿಸಿದ್ದಾರೆ. ಹೀಗಾಗಿ ಏರ್ಪೋರ್ಟ್ ಠಾಣೆ ಪೊಲೀಸರು ಯುಟ್ಯೂಬರ್ ವಿಕಾಸ್ ಗೌಡನನ್ನು ಬಂಧಿಸಿದ್ದಾರೆ.
ವಿಡಿಯೊ ಮಾಡುವ ವೇಳೆ ಟಿಕೆಟ್ ಪಡೆಯದೆ ಒಳಗೆ ಹೋಗಿರುವುದಾಗಿ ಯುವಕ ಹೇಳಿಕೊಂಡಿದ್ದ. ಆದರೆ, ಪೊಲೀಸರ ವಿಚಾರಣೆ ವೇಳೆ ವಿಮಾನದಲ್ಲಿ ಪ್ರಯಾಣಿಸಲು ಟಿಕೆಟ್ ಪಡೆದಿರುವುದಾಗಿ ಹೇಳಿದ್ದಾನೆ. ಟಿಕೆಟ್ ಪಡೆದು ಪ್ರಯಾಣ ಮಾಡದೇ ಯುವಕ ರನ್ ವೇನಲ್ಲಿ ಉಳಿದುಕೊಂಡಿದ್ದ. ಸುಮಾರು ನಾಲ್ಕೈದು ಗಂಟೆಗಳ ಕಾಲ ಅಲ್ಲೇ ಇದ್ದು, ವಿಡಿಯೊ ಮಾಡಿಕೊಂಡು ಬಂದಿದ್ದ.
ಎಲ್ಲಾ ಅಧಿಕಾರಿ, ಸಿಬ್ಬಂದಿ ಕಣ್ತಪ್ಪಿಸಿ ಏರ್ಪೋರ್ಟ್ ಪ್ರವೇಶ ಮಾಡಿದ್ದಾಗಿ ವಿಡಿಯೋ ಮಾಡಿದ್ದರಿಂದ ವಿಕಾಸ್ನನ್ನು ಏರ್ಪೋರ್ಟ್ ಠಾಣೆ ಪೊಲೀಸರು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
A 23-year-old YouTuber has been arrested and booked by Bengaluru airport police for breaching airport security under the pretext of travelling from Bengaluru to Chennai. The YouTuber uploaded a video on April 12 on his YouTube channel, mocking the security inside Kempegowda International Airport. He will face stringent legal action as entering a sensitive area like an airport is not acceptable, said sources.
28-07-26 08:12 pm
HK News Staffer
ಶಿಕ್ಷಕರ ಕೊರತೆ ಇರುವ ಸರ್ಕಾರಿ ಶಾಲೆಗಳನ್ನು ಖಾಸಗಿ ಶ...
25-07-26 03:06 pm
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
28-07-26 11:56 am
HK News Staffer
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
28-07-26 10:28 pm
HK News Desk
ಶಾಸಕ ಅಶೋಕ ರೈ ಹೆಸರೇಳಿ ಮಹಿಳೆಗೆ ಕರೆ ಮಾಡಿ ವಂಚನೆ ;...
28-07-26 10:23 pm
ಜಾಲತಾಣದಲ್ಲಿ ಜೆನ್ ಜೀಗಳ ಅಬ್ಬರ ; ಕಾಕ್ರೋಚ್ ಬೆನ್ನಲ...
27-07-26 09:48 pm
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
28-07-26 08:11 pm
HK News Staffer
Lavanya Murder Case, News: ಲಾವಣ್ಯ ಹತ್ಯೆ ಪ್ರಕರ...
28-07-26 07:07 pm
ವಿಚ್ಛೇದಿತ ಮಹಿಳೆಗೆ ಫೇಸ್ಬುಕ್ನಲ್ಲಿ ಪ್ರೀತಿಯ ನಾಟ...
28-07-26 12:28 pm
12 ವರ್ಷಗಳ ಹಿಂದಿನ ಗಂಗಾಧರ ಪಾಂಗಾಳ ಕೊಲೆ ಪ್ರಕರಣ ;...
27-07-26 11:07 pm
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm