ಬ್ರೇಕಿಂಗ್ ನ್ಯೂಸ್
17-04-24 08:49 pm HK News Desk ಕರ್ನಾಟಕ
ಮಂಡ್ಯ, ಏ.17: ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಕಾಂಗ್ರೆಸ್ ಗ್ಯಾರಂಟಿ ತಾತ್ಕಾಲಿಕ ಎಂದು ಹೇಳಿದ್ದಾನೆ. ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆಗಳನ್ನು ಸ್ಥಗಿತಗೊಳಿಸುವುದಾಗಿ ಹೇಳಿದ್ದಾರೆ. ಮಿಸ್ಟರ್ ಯಡಿಯೂರಪ್ಪ, ಮಿಸ್ಟರ್ ವಿಜಯೇಂದ್ರ ನಮ್ಮ ಕಾಂಗ್ರೆಸ್ ಗ್ಯಾರಂಟಿಗಳು ಜನರ ಬದುಕಿನ ಭಾಗ. ಇದನ್ನು ಸ್ಥಗಿತಗೊಳಿಸುವುದು ನಿಮ್ಮ ಹಣೆಯಲ್ಲಿ ಬರೆದಿಲ್ಲ. ಇದು ಯಾವುದೇ ಕಾರಣಕ್ಕೂ ಸಾಧ್ಯವಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಮಂಡ್ಯದಲ್ಲಿ ನಡೆದ ಪ್ರಜಾಧ್ವನಿ 2 ಯಾತ್ರೆಯಲ್ಲಿ ಮಾತನಾಡಿದ ಅವರು, ಇದು ಐತಿಹಾಸಿಕ ಸಭೆ. ಭಾರತ ಜೋಡೋ ಯಾತ್ರೆ ಮೂಲಕ ರಾಜ್ಯದಲ್ಲಿ ರಾಹುಲ್ ಗಾಂಧಿ ಅವರು ಚಾಮರಾಜನಗರದಿಂದ ರಾಯಚೂರಿನವರೆಗೂ ಹೆಜ್ಜೆ ಹಾಕಿದ ಎಲ್ಲಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆದ್ದಿದ್ದಾರೆ. ಆಮೂಲಕ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ಅವರ ಕಾಲ್ಗುಣ ಶಕ್ತಿಶಾಲಿಯಾಗಿದೆ ಎಂದು ಹೇಳಿದರು.

ದೇಶದ ಬಡವರ ಬೆಲೆ ಏರಿಕೆ, ನಿರುದ್ಯೋಗ ಸಮಸ್ಯೆಗಳನ್ನು ಆಲಿಸಿ ಪರಿಹಾರ ನೀಡಲು ಹೆಜ್ಜೆ ಹಾಕಿದ್ದಾರೆ. ಮಂಡ್ಯದಲ್ಲಿ ಗೆಲ್ಲುವ ವಿಶ್ವಾಸದೊಂದಿಗೆ ಇಲ್ಲಿಗೆ ಬಂದಿದ್ದಾರೆ. ಮಂಡ್ಯದಲ್ಲಿ 1 ಕ್ಷೇತ್ರ ಹೊರತಾಗಿ ಉಳಿದ ಎಲ್ಲಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷ ಗೆಲ್ಲಿಸಿದ್ದೀರಿ. ರಾಜ್ಯದಲ್ಲಿ 136 ಕ್ಷೇತ್ರಗಳನ್ನು ಗೆಲ್ಲಿಸಿ ಬಲಿಷ್ಠ ಸರ್ಕಾರ ಅಧಿಕಾರಕ್ಕೆ ತಂದಿದ್ದೀರಿ ಎಂದರು.
BJP state president BY Vijayendra said the Congress guarantee was temporary. He said that if the BJP comes to power, it will stop the guarantee schemes. Mr Yediyurappa, Mr Vijayendra Our Congress guarantees are part of people's lives. Stopping this is not written on your forehead. KPCC president and Deputy CM DK Shivakumar said that this is not possible for any reason.
28-07-26 08:12 pm
HK News Staffer
ಶಿಕ್ಷಕರ ಕೊರತೆ ಇರುವ ಸರ್ಕಾರಿ ಶಾಲೆಗಳನ್ನು ಖಾಸಗಿ ಶ...
25-07-26 03:06 pm
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
28-07-26 11:56 am
HK News Staffer
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
28-07-26 10:28 pm
HK News Desk
ಶಾಸಕ ಅಶೋಕ ರೈ ಹೆಸರೇಳಿ ಮಹಿಳೆಗೆ ಕರೆ ಮಾಡಿ ವಂಚನೆ ;...
28-07-26 10:23 pm
ಜಾಲತಾಣದಲ್ಲಿ ಜೆನ್ ಜೀಗಳ ಅಬ್ಬರ ; ಕಾಕ್ರೋಚ್ ಬೆನ್ನಲ...
27-07-26 09:48 pm
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
28-07-26 08:11 pm
HK News Staffer
Lavanya Murder Case, News: ಲಾವಣ್ಯ ಹತ್ಯೆ ಪ್ರಕರ...
28-07-26 07:07 pm
ವಿಚ್ಛೇದಿತ ಮಹಿಳೆಗೆ ಫೇಸ್ಬುಕ್ನಲ್ಲಿ ಪ್ರೀತಿಯ ನಾಟ...
28-07-26 12:28 pm
12 ವರ್ಷಗಳ ಹಿಂದಿನ ಗಂಗಾಧರ ಪಾಂಗಾಳ ಕೊಲೆ ಪ್ರಕರಣ ;...
27-07-26 11:07 pm
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm