ಬ್ರೇಕಿಂಗ್ ನ್ಯೂಸ್
17-04-24 08:49 pm HK News Desk ಕರ್ನಾಟಕ
ಮಂಡ್ಯ, ಏ.17: ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಕಾಂಗ್ರೆಸ್ ಗ್ಯಾರಂಟಿ ತಾತ್ಕಾಲಿಕ ಎಂದು ಹೇಳಿದ್ದಾನೆ. ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆಗಳನ್ನು ಸ್ಥಗಿತಗೊಳಿಸುವುದಾಗಿ ಹೇಳಿದ್ದಾರೆ. ಮಿಸ್ಟರ್ ಯಡಿಯೂರಪ್ಪ, ಮಿಸ್ಟರ್ ವಿಜಯೇಂದ್ರ ನಮ್ಮ ಕಾಂಗ್ರೆಸ್ ಗ್ಯಾರಂಟಿಗಳು ಜನರ ಬದುಕಿನ ಭಾಗ. ಇದನ್ನು ಸ್ಥಗಿತಗೊಳಿಸುವುದು ನಿಮ್ಮ ಹಣೆಯಲ್ಲಿ ಬರೆದಿಲ್ಲ. ಇದು ಯಾವುದೇ ಕಾರಣಕ್ಕೂ ಸಾಧ್ಯವಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಮಂಡ್ಯದಲ್ಲಿ ನಡೆದ ಪ್ರಜಾಧ್ವನಿ 2 ಯಾತ್ರೆಯಲ್ಲಿ ಮಾತನಾಡಿದ ಅವರು, ಇದು ಐತಿಹಾಸಿಕ ಸಭೆ. ಭಾರತ ಜೋಡೋ ಯಾತ್ರೆ ಮೂಲಕ ರಾಜ್ಯದಲ್ಲಿ ರಾಹುಲ್ ಗಾಂಧಿ ಅವರು ಚಾಮರಾಜನಗರದಿಂದ ರಾಯಚೂರಿನವರೆಗೂ ಹೆಜ್ಜೆ ಹಾಕಿದ ಎಲ್ಲಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆದ್ದಿದ್ದಾರೆ. ಆಮೂಲಕ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ಅವರ ಕಾಲ್ಗುಣ ಶಕ್ತಿಶಾಲಿಯಾಗಿದೆ ಎಂದು ಹೇಳಿದರು.
ದೇಶದ ಬಡವರ ಬೆಲೆ ಏರಿಕೆ, ನಿರುದ್ಯೋಗ ಸಮಸ್ಯೆಗಳನ್ನು ಆಲಿಸಿ ಪರಿಹಾರ ನೀಡಲು ಹೆಜ್ಜೆ ಹಾಕಿದ್ದಾರೆ. ಮಂಡ್ಯದಲ್ಲಿ ಗೆಲ್ಲುವ ವಿಶ್ವಾಸದೊಂದಿಗೆ ಇಲ್ಲಿಗೆ ಬಂದಿದ್ದಾರೆ. ಮಂಡ್ಯದಲ್ಲಿ 1 ಕ್ಷೇತ್ರ ಹೊರತಾಗಿ ಉಳಿದ ಎಲ್ಲಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷ ಗೆಲ್ಲಿಸಿದ್ದೀರಿ. ರಾಜ್ಯದಲ್ಲಿ 136 ಕ್ಷೇತ್ರಗಳನ್ನು ಗೆಲ್ಲಿಸಿ ಬಲಿಷ್ಠ ಸರ್ಕಾರ ಅಧಿಕಾರಕ್ಕೆ ತಂದಿದ್ದೀರಿ ಎಂದರು.
BJP state president BY Vijayendra said the Congress guarantee was temporary. He said that if the BJP comes to power, it will stop the guarantee schemes. Mr Yediyurappa, Mr Vijayendra Our Congress guarantees are part of people's lives. Stopping this is not written on your forehead. KPCC president and Deputy CM DK Shivakumar said that this is not possible for any reason.
26-07-24 10:39 pm
HK News Desk
Greater Bengalore, DK Shivakumar: ರಾಮನಗರ ಇನ್ನ...
26-07-24 09:58 pm
MUDA Scam, Byrathi Suresh: ಕೇಂದ್ರ ಸಚಿವ ಕುಮಾರಸ...
26-07-24 09:27 pm
Shalini Rajneesh, Rajneesh Goyal: ಮುಖ್ಯ ಕಾರ್ಯ...
26-07-24 09:00 pm
Bangalore bike wheelie: ಬೆಂಗಳೂರಿನಲ್ಲಿ ಹೆಚ್ಚಾಯ...
26-07-24 08:50 pm
26-07-24 05:51 pm
HK News Desk
ಬಯಲು ಶೌಚಕ್ಕೆ ಹೋದವನ ಕತ್ತಿಗೆ ಸುತ್ತಿಕೊಂಡ 13 ಅಡಿ...
25-07-24 01:03 pm
ನೇಪಾಳ ; ಟೇಕಾಫ್ ವೇಳೆ ರನ್ ವೇನಲ್ಲೇ ಹೊತ್ತಿ ಉರಿದ...
24-07-24 01:48 pm
ಪ್ಯಾರಿಸ್ ಒಲಿಂಪಿಕ್ಸ್ ಗೆ ಭಯೋತ್ಪಾದಕ ದಾಳಿ ಬೆದರಿಕೆ...
24-07-24 12:25 pm
IAS Wife Suicide, Rowdy, Crime; ರೌಡಿ ಹಿಂದೆ ಓಡ...
23-07-24 08:45 pm
26-07-24 10:24 pm
Mangalore Correspondent
Mangalore rain, Uchila, Someshwara beach: ಸೋಮ...
26-07-24 09:06 pm
Mangalore Liquid Lounge News: ವಿದ್ಯಾರ್ಥಿಗಳೇ ಬ...
26-07-24 05:07 pm
Mangalore, Vinay Kulkarni, Koragajja: ತುಳುನಾಡ...
26-07-24 02:11 pm
Mangalore rain, Ullal house collapsed: ಉಳ್ಳಾಲ...
25-07-24 11:19 pm
26-07-24 03:42 pm
Bangalore Correspondent
Mangalore Jail Raid: ನಸುಕಿನಲ್ಲಿ ಮಂಗಳೂರು ಜೈಲಿಗ...
25-07-24 11:44 am
Shivamogga Murder News: ಪ್ರೀತಿಸಿದ ಯುವತಿಯನ್ನೇ...
24-07-24 06:45 pm
Bangalore PG Murder: ಬೆಂಗಳೂರು ; ಲೇಡಿಸ್ ಪಿಜಿಗೆ...
24-07-24 05:09 pm
Ramnagara rape, crime: ಐಸ್ಕ್ರೀಮ್ ಕೊಡಿಸೋ ನೆಪ...
23-07-24 03:03 pm