ಬ್ರೇಕಿಂಗ್ ನ್ಯೂಸ್
17-04-24 08:49 pm HK News Desk ಕರ್ನಾಟಕ
ಮಂಡ್ಯ, ಏ.17: ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಕಾಂಗ್ರೆಸ್ ಗ್ಯಾರಂಟಿ ತಾತ್ಕಾಲಿಕ ಎಂದು ಹೇಳಿದ್ದಾನೆ. ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆಗಳನ್ನು ಸ್ಥಗಿತಗೊಳಿಸುವುದಾಗಿ ಹೇಳಿದ್ದಾರೆ. ಮಿಸ್ಟರ್ ಯಡಿಯೂರಪ್ಪ, ಮಿಸ್ಟರ್ ವಿಜಯೇಂದ್ರ ನಮ್ಮ ಕಾಂಗ್ರೆಸ್ ಗ್ಯಾರಂಟಿಗಳು ಜನರ ಬದುಕಿನ ಭಾಗ. ಇದನ್ನು ಸ್ಥಗಿತಗೊಳಿಸುವುದು ನಿಮ್ಮ ಹಣೆಯಲ್ಲಿ ಬರೆದಿಲ್ಲ. ಇದು ಯಾವುದೇ ಕಾರಣಕ್ಕೂ ಸಾಧ್ಯವಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಮಂಡ್ಯದಲ್ಲಿ ನಡೆದ ಪ್ರಜಾಧ್ವನಿ 2 ಯಾತ್ರೆಯಲ್ಲಿ ಮಾತನಾಡಿದ ಅವರು, ಇದು ಐತಿಹಾಸಿಕ ಸಭೆ. ಭಾರತ ಜೋಡೋ ಯಾತ್ರೆ ಮೂಲಕ ರಾಜ್ಯದಲ್ಲಿ ರಾಹುಲ್ ಗಾಂಧಿ ಅವರು ಚಾಮರಾಜನಗರದಿಂದ ರಾಯಚೂರಿನವರೆಗೂ ಹೆಜ್ಜೆ ಹಾಕಿದ ಎಲ್ಲಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆದ್ದಿದ್ದಾರೆ. ಆಮೂಲಕ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ಅವರ ಕಾಲ್ಗುಣ ಶಕ್ತಿಶಾಲಿಯಾಗಿದೆ ಎಂದು ಹೇಳಿದರು.

ದೇಶದ ಬಡವರ ಬೆಲೆ ಏರಿಕೆ, ನಿರುದ್ಯೋಗ ಸಮಸ್ಯೆಗಳನ್ನು ಆಲಿಸಿ ಪರಿಹಾರ ನೀಡಲು ಹೆಜ್ಜೆ ಹಾಕಿದ್ದಾರೆ. ಮಂಡ್ಯದಲ್ಲಿ ಗೆಲ್ಲುವ ವಿಶ್ವಾಸದೊಂದಿಗೆ ಇಲ್ಲಿಗೆ ಬಂದಿದ್ದಾರೆ. ಮಂಡ್ಯದಲ್ಲಿ 1 ಕ್ಷೇತ್ರ ಹೊರತಾಗಿ ಉಳಿದ ಎಲ್ಲಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷ ಗೆಲ್ಲಿಸಿದ್ದೀರಿ. ರಾಜ್ಯದಲ್ಲಿ 136 ಕ್ಷೇತ್ರಗಳನ್ನು ಗೆಲ್ಲಿಸಿ ಬಲಿಷ್ಠ ಸರ್ಕಾರ ಅಧಿಕಾರಕ್ಕೆ ತಂದಿದ್ದೀರಿ ಎಂದರು.
BJP state president BY Vijayendra said the Congress guarantee was temporary. He said that if the BJP comes to power, it will stop the guarantee schemes. Mr Yediyurappa, Mr Vijayendra Our Congress guarantees are part of people's lives. Stopping this is not written on your forehead. KPCC president and Deputy CM DK Shivakumar said that this is not possible for any reason.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm