ಬ್ರೇಕಿಂಗ್ ನ್ಯೂಸ್
17-04-24 08:49 pm HK News Desk ಕರ್ನಾಟಕ
ಮಂಡ್ಯ, ಏ.17: ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಕಾಂಗ್ರೆಸ್ ಗ್ಯಾರಂಟಿ ತಾತ್ಕಾಲಿಕ ಎಂದು ಹೇಳಿದ್ದಾನೆ. ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆಗಳನ್ನು ಸ್ಥಗಿತಗೊಳಿಸುವುದಾಗಿ ಹೇಳಿದ್ದಾರೆ. ಮಿಸ್ಟರ್ ಯಡಿಯೂರಪ್ಪ, ಮಿಸ್ಟರ್ ವಿಜಯೇಂದ್ರ ನಮ್ಮ ಕಾಂಗ್ರೆಸ್ ಗ್ಯಾರಂಟಿಗಳು ಜನರ ಬದುಕಿನ ಭಾಗ. ಇದನ್ನು ಸ್ಥಗಿತಗೊಳಿಸುವುದು ನಿಮ್ಮ ಹಣೆಯಲ್ಲಿ ಬರೆದಿಲ್ಲ. ಇದು ಯಾವುದೇ ಕಾರಣಕ್ಕೂ ಸಾಧ್ಯವಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಮಂಡ್ಯದಲ್ಲಿ ನಡೆದ ಪ್ರಜಾಧ್ವನಿ 2 ಯಾತ್ರೆಯಲ್ಲಿ ಮಾತನಾಡಿದ ಅವರು, ಇದು ಐತಿಹಾಸಿಕ ಸಭೆ. ಭಾರತ ಜೋಡೋ ಯಾತ್ರೆ ಮೂಲಕ ರಾಜ್ಯದಲ್ಲಿ ರಾಹುಲ್ ಗಾಂಧಿ ಅವರು ಚಾಮರಾಜನಗರದಿಂದ ರಾಯಚೂರಿನವರೆಗೂ ಹೆಜ್ಜೆ ಹಾಕಿದ ಎಲ್ಲಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆದ್ದಿದ್ದಾರೆ. ಆಮೂಲಕ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ಅವರ ಕಾಲ್ಗುಣ ಶಕ್ತಿಶಾಲಿಯಾಗಿದೆ ಎಂದು ಹೇಳಿದರು.
ದೇಶದ ಬಡವರ ಬೆಲೆ ಏರಿಕೆ, ನಿರುದ್ಯೋಗ ಸಮಸ್ಯೆಗಳನ್ನು ಆಲಿಸಿ ಪರಿಹಾರ ನೀಡಲು ಹೆಜ್ಜೆ ಹಾಕಿದ್ದಾರೆ. ಮಂಡ್ಯದಲ್ಲಿ ಗೆಲ್ಲುವ ವಿಶ್ವಾಸದೊಂದಿಗೆ ಇಲ್ಲಿಗೆ ಬಂದಿದ್ದಾರೆ. ಮಂಡ್ಯದಲ್ಲಿ 1 ಕ್ಷೇತ್ರ ಹೊರತಾಗಿ ಉಳಿದ ಎಲ್ಲಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷ ಗೆಲ್ಲಿಸಿದ್ದೀರಿ. ರಾಜ್ಯದಲ್ಲಿ 136 ಕ್ಷೇತ್ರಗಳನ್ನು ಗೆಲ್ಲಿಸಿ ಬಲಿಷ್ಠ ಸರ್ಕಾರ ಅಧಿಕಾರಕ್ಕೆ ತಂದಿದ್ದೀರಿ ಎಂದರು.
BJP state president BY Vijayendra said the Congress guarantee was temporary. He said that if the BJP comes to power, it will stop the guarantee schemes. Mr Yediyurappa, Mr Vijayendra Our Congress guarantees are part of people's lives. Stopping this is not written on your forehead. KPCC president and Deputy CM DK Shivakumar said that this is not possible for any reason.
20-06-25 10:36 am
Bangalore Correspondent
ಕಮಲ್ ನಟನೆಯ 'ಥಗ್ ಲೈಫ್' ಸಿನಿಮಾ ಪ್ರಸಾರಕ್ಕೆ ಸುಪ್ರ...
17-06-25 05:35 pm
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
19-06-25 10:58 pm
HK News Desk
ಕೇರಳ ಸಿಎಂ ಸ್ವಂತ ಊರಿನಲ್ಲೇ ಮುಸ್ಲಿಂ ಗುಂಪಿನ ನೈತಿಕ...
19-06-25 08:26 pm
Israel-Iran’s War: ಇಸ್ರೇಲಿನ ಅತಿದೊಡ್ಡ ಆಸ್ಪತ್ರೆ...
19-06-25 07:13 pm
ಪಾಕ್ ಸೇನಾ ಮುಖ್ಯಸ್ಥನಿಗೆ ಡೊನಾಲ್ಡ್ ಟ್ರಂಪ್ ಔತಣ ಕೂ...
18-06-25 09:54 pm
ಖಾಸಗಿ ವಾಹನಗಳಿಗೆ ಫಾಸ್ಟ್ ಟ್ಯಾಗ್ ಮತ್ತಷ್ಟು ಸುಲಭ ;...
18-06-25 08:49 pm
19-06-25 10:08 pm
Mangalore Correspondent
ಜಪ್ಪಿನಮೊಗರು ಕಾರು ಅಪಘಾತಕ್ಕೆ ಮದ್ಯ ಸೇವನೆ, ಅತಿ ವೇ...
19-06-25 07:48 pm
Mangalore Police, Sudheer Kumar Reddy: ಕೋಮು ಸ...
19-06-25 01:05 pm
Udupi Bus Driver: ಅಡ್ಡಾದಿಡ್ಡಿ ಬಸ್ ಚಲಾಯಿಸಿ ರಂಪ...
18-06-25 10:57 pm
Lokayukta Arrest, Mangalore: ಸಿಂಗಲ್ ಸೈಟ್ ನಕ್ಷ...
18-06-25 10:46 pm
19-06-25 04:37 pm
Mangalore Correspondent
Ccb Police, Bangalore, Drugs, crime: ಚೂಡಿದಾರ್...
17-06-25 05:06 pm
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm
Bangalore Crime, House Maid, Chamrajpet: ಕೆಲಸ...
14-06-25 11:02 pm