ಬ್ರೇಕಿಂಗ್ ನ್ಯೂಸ್
17-04-24 08:49 pm HK News Desk ಕರ್ನಾಟಕ
ಮಂಡ್ಯ, ಏ.17: ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಕಾಂಗ್ರೆಸ್ ಗ್ಯಾರಂಟಿ ತಾತ್ಕಾಲಿಕ ಎಂದು ಹೇಳಿದ್ದಾನೆ. ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆಗಳನ್ನು ಸ್ಥಗಿತಗೊಳಿಸುವುದಾಗಿ ಹೇಳಿದ್ದಾರೆ. ಮಿಸ್ಟರ್ ಯಡಿಯೂರಪ್ಪ, ಮಿಸ್ಟರ್ ವಿಜಯೇಂದ್ರ ನಮ್ಮ ಕಾಂಗ್ರೆಸ್ ಗ್ಯಾರಂಟಿಗಳು ಜನರ ಬದುಕಿನ ಭಾಗ. ಇದನ್ನು ಸ್ಥಗಿತಗೊಳಿಸುವುದು ನಿಮ್ಮ ಹಣೆಯಲ್ಲಿ ಬರೆದಿಲ್ಲ. ಇದು ಯಾವುದೇ ಕಾರಣಕ್ಕೂ ಸಾಧ್ಯವಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಮಂಡ್ಯದಲ್ಲಿ ನಡೆದ ಪ್ರಜಾಧ್ವನಿ 2 ಯಾತ್ರೆಯಲ್ಲಿ ಮಾತನಾಡಿದ ಅವರು, ಇದು ಐತಿಹಾಸಿಕ ಸಭೆ. ಭಾರತ ಜೋಡೋ ಯಾತ್ರೆ ಮೂಲಕ ರಾಜ್ಯದಲ್ಲಿ ರಾಹುಲ್ ಗಾಂಧಿ ಅವರು ಚಾಮರಾಜನಗರದಿಂದ ರಾಯಚೂರಿನವರೆಗೂ ಹೆಜ್ಜೆ ಹಾಕಿದ ಎಲ್ಲಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆದ್ದಿದ್ದಾರೆ. ಆಮೂಲಕ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ಅವರ ಕಾಲ್ಗುಣ ಶಕ್ತಿಶಾಲಿಯಾಗಿದೆ ಎಂದು ಹೇಳಿದರು.

ದೇಶದ ಬಡವರ ಬೆಲೆ ಏರಿಕೆ, ನಿರುದ್ಯೋಗ ಸಮಸ್ಯೆಗಳನ್ನು ಆಲಿಸಿ ಪರಿಹಾರ ನೀಡಲು ಹೆಜ್ಜೆ ಹಾಕಿದ್ದಾರೆ. ಮಂಡ್ಯದಲ್ಲಿ ಗೆಲ್ಲುವ ವಿಶ್ವಾಸದೊಂದಿಗೆ ಇಲ್ಲಿಗೆ ಬಂದಿದ್ದಾರೆ. ಮಂಡ್ಯದಲ್ಲಿ 1 ಕ್ಷೇತ್ರ ಹೊರತಾಗಿ ಉಳಿದ ಎಲ್ಲಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷ ಗೆಲ್ಲಿಸಿದ್ದೀರಿ. ರಾಜ್ಯದಲ್ಲಿ 136 ಕ್ಷೇತ್ರಗಳನ್ನು ಗೆಲ್ಲಿಸಿ ಬಲಿಷ್ಠ ಸರ್ಕಾರ ಅಧಿಕಾರಕ್ಕೆ ತಂದಿದ್ದೀರಿ ಎಂದರು.
BJP state president BY Vijayendra said the Congress guarantee was temporary. He said that if the BJP comes to power, it will stop the guarantee schemes. Mr Yediyurappa, Mr Vijayendra Our Congress guarantees are part of people's lives. Stopping this is not written on your forehead. KPCC president and Deputy CM DK Shivakumar said that this is not possible for any reason.
24-12-25 11:20 pm
Bangalore Correspondent
ಶಿವಮೊಗ್ಗ ; ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ...
24-12-25 10:26 pm
MLA Byrathi Basavaraj, Bikklu Shiva Murder Ca...
24-12-25 04:07 pm
ಗಾಳಿಯಲ್ಲಿ ಗುಂಡು ಹಾರಿಸಿ ಉಡಚಣ ಸ್ವಾಮೀಜಿ ರಂಪಾಟ ;...
22-12-25 11:09 pm
ಕ್ರಿಮಿನಲ್ ಹಿನ್ನೆಲೆಯ ವ್ಯಕ್ತಿಯ ಹುಟ್ಟುಹಬ್ಬದಲ್ಲಿ...
22-12-25 10:30 pm
24-12-25 11:13 pm
HK News Desk
ಅಯೋಧ್ಯೆ ಮಂದಿರಕ್ಕೆ ಚಿನ್ನ, ವಜ್ರ, ಪಚ್ಚೆ ಕಲ್ಲುಗಳಿ...
24-12-25 07:38 pm
ಹಿಂಸೆಗೆ ನಲುಗಿದ ಬಾಂಗ್ಲಾ ; ಹಿಂದುಗಳನ್ನು ಗುರಿಯಾಗಿ...
23-12-25 03:28 pm
ಭಾರತ ಹಿಂದೂ ರಾಷ್ಟ್ರ ಎನ್ನಲು ಸಾಂವಿಧಾನಿಕ ಅನುಮೋದನೆ...
22-12-25 06:32 pm
ಶಬರಿಮಲೆ ಚಿನ್ನ ಕಳವು ; ಬೆಂಗಳೂರಿನ ಜುವೆಲ್ಲರಿ ಮಾಲೀ...
20-12-25 01:51 pm
24-12-25 10:30 pm
Mangalore Correspondent
ಬಜಪೆಯಲ್ಲಿ ಕಾಂಗ್ರೆಸ್ ಓಟಕ್ಕೆ ಎಸ್ಡಿಪಿಐ ಅಡ್ಡಗಾಲು...
24-12-25 06:07 pm
ವಿದ್ಯಾರ್ಥಿಗಳ ಕುಸಿತ, ಅಸ್ತಿತ್ವ ಕಳಕೊಂಡ ಸಣ್ಣ ಕಾಲೇ...
24-12-25 12:23 pm
ಬಜಪೆ ಪಟ್ಟಣ ಪಂಚಾಯತ್ ಚುನಾವಣೆ ; ಬಿಜೆಪಿಗೆ ಸ್ಪಷ್ಟ...
24-12-25 12:02 pm
MLA Vedavyas Kamath: ಮಹಾನಗರ ಪಾಲಿಕೆ ಕಾಂಗ್ರೆಸ್...
23-12-25 10:51 pm
23-12-25 01:41 pm
Mangalore Correspondent
ನೀವು 24 ಸಾವಿರ ಕಟ್ಟಿದರೆ ತಿಂಗಳಿಗೆ 20 ಲಕ್ಷ, ಕೇಂದ...
22-12-25 04:00 pm
ಹುಬ್ಬಳ್ಳಿಯಲ್ಲಿ ಮರ್ಯಾದಾ ಹತ್ಯೆ ; 19 ವರ್ಷದ ಗರ್ಭಿ...
22-12-25 02:18 pm
Udupi Arrest, Pakistan: ಕೊಚ್ಚಿನ್ ಶಿಪ್ ಯಾರ್ಡ್...
22-12-25 01:06 pm
ಟ್ರಾಫಿಕ್ ದಂಡದ ಹೆಸರಲ್ಲಿ ಎಪಿಕೆ ಫೈಲ್ ಲಿಂಕ್ ; ಮೋಸ...
21-12-25 09:36 pm