ಬ್ರೇಕಿಂಗ್ ನ್ಯೂಸ್
18-04-24 06:42 pm HK News Desk ಕರ್ನಾಟಕ
ಮಂಡ್ಯ, ಎ.18: ಪತಿಯ ಮೇಲಿನ ದ್ವೇಷದಿಂದ ತಾಯಿಯೇ ತನ್ನ ಅವಳಿ ಜವಳಿ ಮಕ್ಕಳಿಗೆ ವಿಷ ಉಣಿಸಿದ್ದಲ್ಲದೆ ತಾನೂ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಂಡ್ಯದಲ್ಲಿ ನಡೆದಿದೆ. ಘಟನೆಯಲ್ಲಿ ಏನೂ ಅರಿಯದ ಇಬ್ಬರು ಮುಗ್ಧ ಕಂದಮ್ಮಗಳು ಅಸುನೀಗಿವೆ.
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಬೆಟ್ಟಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಪೂಜಾ ತನ್ನ ಪತಿ ಪ್ರಸನ್ನ ಮೇಲಿನ ಕೋಪದಲ್ಲಿ ಮಕ್ಕಳಿಗೆ ವಿಷ ಉಣಿಸಿದ್ದಾಳೆ. ತ್ರಿಶುಲ್ ಮತ್ತು ತ್ರಿಶಾ ಎಂಬ ಅವಳಿ ಮಕ್ಕಳು ಹಾಗೂ ಇನ್ನೊಬ್ಬ ಮಗಳು ಬೃಂದಾಗೆ ನಿನ್ನೆ ರಾತ್ರಿ ವಿಷ ಉಣಿಸಿದ್ದಳು. ಇಂದು ಬೆಳಗ್ಗೆ ಇಬ್ಬರು ಮಕ್ಕಳು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದು ಐಸ್ ಕ್ರೀಂ ತಿಂದು ಮಕ್ಕಳು ಅಸುನೀಗಿದ್ದಾರೆ ಎಂದು ಸ್ಥಳೀಯವಾಗಿ ಸುದ್ದಿ ಹಬ್ಬಿತ್ತು. ಆದರೆ ಪೊಲೀಸ್ ವಿಚಾರಣೆ ವೇಳೆ ನಿಜ ವಿಚಾರ ಬಯಲಾಗಿದೆ.
ಪೂಜಾ ಮತ್ತು ಆಕೆಯ ಪತಿ ಪ್ರಸನ್ನ ಪದೇ ಪದೇ ಜಗಳವಾಡುತ್ತಿದ್ದರು. ಜಗಳದಿಂದ ಬೇಸತ್ತ ಪೂಜಾ ನಿನ್ನೆ ಮಕ್ಕಳಿಗೆ ವಿಷ ಉಣಿಸಿ ತಾನೂ ತಿಂದಿದ್ದಳು. ಮನೆಯಲ್ಲಿ ಜಿರಳೆಗೆ ಹಾಕುತ್ತಿದ್ದ ಲಕ್ಷ್ಮಣ ರೇಖೆಯನ್ನು ಊಟಕ್ಕೆ ಹಾಕಿ ಮಕ್ಕಳಿಗೆ ತಿನ್ನಿಸಿದ್ದಳು. ಅಸ್ವಸ್ಥರಾಗಿದ್ದ ಪೂಜಾ ಮತ್ತು ಮಕ್ಕಳನ್ನು ಮಂಡ್ಯ ಮಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆಸ್ಪತ್ರೆಯಲ್ಲಿ ಅವಳಿ ಜವಳಿ ಕಂದಮ್ಮಗಳು ಸಾವನ್ನಪ್ಪಿದ್ದು ತಾಯಿ ಪೂಜಾ ಹಾಗೂ ಮೊದಲ ಮಗಳು ಬೃಂದಾಗೆ ಚಿಕಿತ್ಸೆ ನೀಡಲಾಗುತ್ತಿದೆ.
In a shocking incident, a mother allegedly poisoned her twin daughters and tried to commit suicide in Mandya.
28-07-26 08:12 pm
HK News Staffer
ಶಿಕ್ಷಕರ ಕೊರತೆ ಇರುವ ಸರ್ಕಾರಿ ಶಾಲೆಗಳನ್ನು ಖಾಸಗಿ ಶ...
25-07-26 03:06 pm
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
28-07-26 11:56 am
HK News Staffer
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
28-07-26 10:28 pm
HK News Desk
ಶಾಸಕ ಅಶೋಕ ರೈ ಹೆಸರೇಳಿ ಮಹಿಳೆಗೆ ಕರೆ ಮಾಡಿ ವಂಚನೆ ;...
28-07-26 10:23 pm
ಜಾಲತಾಣದಲ್ಲಿ ಜೆನ್ ಜೀಗಳ ಅಬ್ಬರ ; ಕಾಕ್ರೋಚ್ ಬೆನ್ನಲ...
27-07-26 09:48 pm
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
28-07-26 08:11 pm
HK News Staffer
Lavanya Murder Case, News: ಲಾವಣ್ಯ ಹತ್ಯೆ ಪ್ರಕರ...
28-07-26 07:07 pm
ವಿಚ್ಛೇದಿತ ಮಹಿಳೆಗೆ ಫೇಸ್ಬುಕ್ನಲ್ಲಿ ಪ್ರೀತಿಯ ನಾಟ...
28-07-26 12:28 pm
12 ವರ್ಷಗಳ ಹಿಂದಿನ ಗಂಗಾಧರ ಪಾಂಗಾಳ ಕೊಲೆ ಪ್ರಕರಣ ;...
27-07-26 11:07 pm
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm