ಬ್ರೇಕಿಂಗ್ ನ್ಯೂಸ್
18-04-24 06:42 pm HK News Desk ಕರ್ನಾಟಕ
ಮಂಡ್ಯ, ಎ.18: ಪತಿಯ ಮೇಲಿನ ದ್ವೇಷದಿಂದ ತಾಯಿಯೇ ತನ್ನ ಅವಳಿ ಜವಳಿ ಮಕ್ಕಳಿಗೆ ವಿಷ ಉಣಿಸಿದ್ದಲ್ಲದೆ ತಾನೂ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಂಡ್ಯದಲ್ಲಿ ನಡೆದಿದೆ. ಘಟನೆಯಲ್ಲಿ ಏನೂ ಅರಿಯದ ಇಬ್ಬರು ಮುಗ್ಧ ಕಂದಮ್ಮಗಳು ಅಸುನೀಗಿವೆ.
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಬೆಟ್ಟಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಪೂಜಾ ತನ್ನ ಪತಿ ಪ್ರಸನ್ನ ಮೇಲಿನ ಕೋಪದಲ್ಲಿ ಮಕ್ಕಳಿಗೆ ವಿಷ ಉಣಿಸಿದ್ದಾಳೆ. ತ್ರಿಶುಲ್ ಮತ್ತು ತ್ರಿಶಾ ಎಂಬ ಅವಳಿ ಮಕ್ಕಳು ಹಾಗೂ ಇನ್ನೊಬ್ಬ ಮಗಳು ಬೃಂದಾಗೆ ನಿನ್ನೆ ರಾತ್ರಿ ವಿಷ ಉಣಿಸಿದ್ದಳು. ಇಂದು ಬೆಳಗ್ಗೆ ಇಬ್ಬರು ಮಕ್ಕಳು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದು ಐಸ್ ಕ್ರೀಂ ತಿಂದು ಮಕ್ಕಳು ಅಸುನೀಗಿದ್ದಾರೆ ಎಂದು ಸ್ಥಳೀಯವಾಗಿ ಸುದ್ದಿ ಹಬ್ಬಿತ್ತು. ಆದರೆ ಪೊಲೀಸ್ ವಿಚಾರಣೆ ವೇಳೆ ನಿಜ ವಿಚಾರ ಬಯಲಾಗಿದೆ.
ಪೂಜಾ ಮತ್ತು ಆಕೆಯ ಪತಿ ಪ್ರಸನ್ನ ಪದೇ ಪದೇ ಜಗಳವಾಡುತ್ತಿದ್ದರು. ಜಗಳದಿಂದ ಬೇಸತ್ತ ಪೂಜಾ ನಿನ್ನೆ ಮಕ್ಕಳಿಗೆ ವಿಷ ಉಣಿಸಿ ತಾನೂ ತಿಂದಿದ್ದಳು. ಮನೆಯಲ್ಲಿ ಜಿರಳೆಗೆ ಹಾಕುತ್ತಿದ್ದ ಲಕ್ಷ್ಮಣ ರೇಖೆಯನ್ನು ಊಟಕ್ಕೆ ಹಾಕಿ ಮಕ್ಕಳಿಗೆ ತಿನ್ನಿಸಿದ್ದಳು. ಅಸ್ವಸ್ಥರಾಗಿದ್ದ ಪೂಜಾ ಮತ್ತು ಮಕ್ಕಳನ್ನು ಮಂಡ್ಯ ಮಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆಸ್ಪತ್ರೆಯಲ್ಲಿ ಅವಳಿ ಜವಳಿ ಕಂದಮ್ಮಗಳು ಸಾವನ್ನಪ್ಪಿದ್ದು ತಾಯಿ ಪೂಜಾ ಹಾಗೂ ಮೊದಲ ಮಗಳು ಬೃಂದಾಗೆ ಚಿಕಿತ್ಸೆ ನೀಡಲಾಗುತ್ತಿದೆ.
In a shocking incident, a mother allegedly poisoned her twin daughters and tried to commit suicide in Mandya.
14-07-25 10:44 pm
Bangalore Correspondent
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
14-07-25 09:55 pm
Mangalore Correspondent
Mrpl leakgae, Death, Fight: ಅನಿಲ ಸೋರಿಕೆಯಿಂದ ಇ...
14-07-25 07:56 pm
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm