ಬ್ರೇಕಿಂಗ್ ನ್ಯೂಸ್
18-04-24 07:18 pm HK News Desk ಕರ್ನಾಟಕ
ಬಾಗಲಕೋಟೆ, ಏ 18: ಮಹಾರಾಷ್ಟ್ರದ ಜತ್ತ ಬಳಿಯ ನಾಗಾಸಪಾಟಾ ಎಂಬಲ್ಲಿ ಬುಧವಾರ ರಾತ್ರಿ ಸಂಭಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬಾಗಲಕೋಟೆ ಜಿಲ್ಲೆಯ ನಾಲ್ವರು ದಾರುಣವಾಗಿ ಮೃತಪಟ್ಟಿದ್ದಾರೆ.
ಬಾಗಲಕೋಟೆಯ ನಾಲ್ವರು ಯುವತಿಯರು ಮಹಾರಾಷ್ಟ್ರದ ಶಿವಾನಿ ಅಂಬೇಕರ್ ಎಂಬುವರ ಮದುವೆಗೆ ಹೊರಟಿದ್ದರು. ಖಾಸಗಿ ಬಸ್ಗೆ ಕ್ರೂಸರ್ ಡಿಕ್ಕಿ ಹೊಡೆದ ಪರಿಣಾಮ ವಧುವಿನ ತಂಗಿ ಸೇರಿದಂತೆ ನಾಲ್ವರು ಮೃತಪಟ್ಟಿದ್ದಾರೆ. ಮೃತರನ್ನು ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಅಡಿಹುಡಿ, ರೆಹಮತ್ ಪುರ, ಮುಧೋಳ ತಾಲ್ಲೂಕಿನ ಲೋಕಾಪುರ, ವಿಜಯಪುರ ಜಿಲ್ಲೆಯ ಕನಮಡಿ ಮೂಲದವರು ಎಂದು ಗುರುತಿಸಲಾಗಿದೆ.
ಡಿಕ್ಕಿಯ ತೀವ್ರತೆಗೆ ಕ್ರೂಸರ್ ಸಂಪೂರ್ಣ ನುಜ್ಜುಗುಜ್ಜಾಗಿತ್ತು. ಅಪಘಾತದ ತೀವ್ರತೆಗೆ ತಕ್ಷಣವೇ ಕ್ರೂಸರ್ಗೆ ಬೆಂಕಿಹೊತ್ತಿಕೊಂಡಿತ್ತು. ಸ್ಥಳದಲ್ಲಿದ್ದವರು ತಕ್ಷಣವೇ ರಕ್ಷಣೆಗೆ ಧಾವಿಸಿದ್ದಾರೆ. ಬಳಿಕ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಮೃತಪಟ್ಟವರನ್ನು ಕನಮಡಿ ಗ್ರಾಮದ ಅನುಸೂಯಾ ಮೋರೆ (56), ಲೋಕಾಪುರ ಗ್ರಾಮದ ನಿವೇದಿತಾ (17) ರೆಹಮತ್ ಪುರದ ಭಾಗ್ಯಶ್ರೀ ಅಂಬೇಕರ್ (18) ಹಾಗೂ ಅಡಿಹುಡಿ ಗ್ರಾಮದ ಉಜ್ವಲಾ ಸಿಂಧೆ (19) ಎಂದು ಗುರುತಿಸಲಾಗಿದೆ.
ಇಂದು ಶಿವಾನಿ ಅಂಬೇಕರ್ ಮದುವೆಯಿತ್ತು. ಹೀಗಾಗಿ ಬುಧವಾರ ಅರಿಷಿಣ ಶಾಸ್ತ್ರ ಕಾರ್ಯಕ್ಕೆ ಇವರೆಲ್ಲ ಹೊರಟಿದ್ದರು.
Four from Bagalkot killed in Accident at Maharashtra. The deceased were travelling to attend a wedding held in Maharashtra. Cruiser which lost its control rammed a private bus after which four have been killed on spot.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
16-08-26 09:03 pm
HK News Staffer
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm