ಬ್ರೇಕಿಂಗ್ ನ್ಯೂಸ್
18-04-24 07:18 pm HK News Desk ಕರ್ನಾಟಕ
ಬಾಗಲಕೋಟೆ, ಏ 18: ಮಹಾರಾಷ್ಟ್ರದ ಜತ್ತ ಬಳಿಯ ನಾಗಾಸಪಾಟಾ ಎಂಬಲ್ಲಿ ಬುಧವಾರ ರಾತ್ರಿ ಸಂಭಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬಾಗಲಕೋಟೆ ಜಿಲ್ಲೆಯ ನಾಲ್ವರು ದಾರುಣವಾಗಿ ಮೃತಪಟ್ಟಿದ್ದಾರೆ.
ಬಾಗಲಕೋಟೆಯ ನಾಲ್ವರು ಯುವತಿಯರು ಮಹಾರಾಷ್ಟ್ರದ ಶಿವಾನಿ ಅಂಬೇಕರ್ ಎಂಬುವರ ಮದುವೆಗೆ ಹೊರಟಿದ್ದರು. ಖಾಸಗಿ ಬಸ್ಗೆ ಕ್ರೂಸರ್ ಡಿಕ್ಕಿ ಹೊಡೆದ ಪರಿಣಾಮ ವಧುವಿನ ತಂಗಿ ಸೇರಿದಂತೆ ನಾಲ್ವರು ಮೃತಪಟ್ಟಿದ್ದಾರೆ. ಮೃತರನ್ನು ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಅಡಿಹುಡಿ, ರೆಹಮತ್ ಪುರ, ಮುಧೋಳ ತಾಲ್ಲೂಕಿನ ಲೋಕಾಪುರ, ವಿಜಯಪುರ ಜಿಲ್ಲೆಯ ಕನಮಡಿ ಮೂಲದವರು ಎಂದು ಗುರುತಿಸಲಾಗಿದೆ.
ಡಿಕ್ಕಿಯ ತೀವ್ರತೆಗೆ ಕ್ರೂಸರ್ ಸಂಪೂರ್ಣ ನುಜ್ಜುಗುಜ್ಜಾಗಿತ್ತು. ಅಪಘಾತದ ತೀವ್ರತೆಗೆ ತಕ್ಷಣವೇ ಕ್ರೂಸರ್ಗೆ ಬೆಂಕಿಹೊತ್ತಿಕೊಂಡಿತ್ತು. ಸ್ಥಳದಲ್ಲಿದ್ದವರು ತಕ್ಷಣವೇ ರಕ್ಷಣೆಗೆ ಧಾವಿಸಿದ್ದಾರೆ. ಬಳಿಕ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಮೃತಪಟ್ಟವರನ್ನು ಕನಮಡಿ ಗ್ರಾಮದ ಅನುಸೂಯಾ ಮೋರೆ (56), ಲೋಕಾಪುರ ಗ್ರಾಮದ ನಿವೇದಿತಾ (17) ರೆಹಮತ್ ಪುರದ ಭಾಗ್ಯಶ್ರೀ ಅಂಬೇಕರ್ (18) ಹಾಗೂ ಅಡಿಹುಡಿ ಗ್ರಾಮದ ಉಜ್ವಲಾ ಸಿಂಧೆ (19) ಎಂದು ಗುರುತಿಸಲಾಗಿದೆ.
ಇಂದು ಶಿವಾನಿ ಅಂಬೇಕರ್ ಮದುವೆಯಿತ್ತು. ಹೀಗಾಗಿ ಬುಧವಾರ ಅರಿಷಿಣ ಶಾಸ್ತ್ರ ಕಾರ್ಯಕ್ಕೆ ಇವರೆಲ್ಲ ಹೊರಟಿದ್ದರು.
Four from Bagalkot killed in Accident at Maharashtra. The deceased were travelling to attend a wedding held in Maharashtra. Cruiser which lost its control rammed a private bus after which four have been killed on spot.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm