ಬ್ರೇಕಿಂಗ್ ನ್ಯೂಸ್
18-04-24 07:18 pm HK News Desk ಕರ್ನಾಟಕ
ಬಾಗಲಕೋಟೆ, ಏ 18: ಮಹಾರಾಷ್ಟ್ರದ ಜತ್ತ ಬಳಿಯ ನಾಗಾಸಪಾಟಾ ಎಂಬಲ್ಲಿ ಬುಧವಾರ ರಾತ್ರಿ ಸಂಭಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬಾಗಲಕೋಟೆ ಜಿಲ್ಲೆಯ ನಾಲ್ವರು ದಾರುಣವಾಗಿ ಮೃತಪಟ್ಟಿದ್ದಾರೆ.
ಬಾಗಲಕೋಟೆಯ ನಾಲ್ವರು ಯುವತಿಯರು ಮಹಾರಾಷ್ಟ್ರದ ಶಿವಾನಿ ಅಂಬೇಕರ್ ಎಂಬುವರ ಮದುವೆಗೆ ಹೊರಟಿದ್ದರು. ಖಾಸಗಿ ಬಸ್ಗೆ ಕ್ರೂಸರ್ ಡಿಕ್ಕಿ ಹೊಡೆದ ಪರಿಣಾಮ ವಧುವಿನ ತಂಗಿ ಸೇರಿದಂತೆ ನಾಲ್ವರು ಮೃತಪಟ್ಟಿದ್ದಾರೆ. ಮೃತರನ್ನು ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಅಡಿಹುಡಿ, ರೆಹಮತ್ ಪುರ, ಮುಧೋಳ ತಾಲ್ಲೂಕಿನ ಲೋಕಾಪುರ, ವಿಜಯಪುರ ಜಿಲ್ಲೆಯ ಕನಮಡಿ ಮೂಲದವರು ಎಂದು ಗುರುತಿಸಲಾಗಿದೆ.
ಡಿಕ್ಕಿಯ ತೀವ್ರತೆಗೆ ಕ್ರೂಸರ್ ಸಂಪೂರ್ಣ ನುಜ್ಜುಗುಜ್ಜಾಗಿತ್ತು. ಅಪಘಾತದ ತೀವ್ರತೆಗೆ ತಕ್ಷಣವೇ ಕ್ರೂಸರ್ಗೆ ಬೆಂಕಿಹೊತ್ತಿಕೊಂಡಿತ್ತು. ಸ್ಥಳದಲ್ಲಿದ್ದವರು ತಕ್ಷಣವೇ ರಕ್ಷಣೆಗೆ ಧಾವಿಸಿದ್ದಾರೆ. ಬಳಿಕ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಮೃತಪಟ್ಟವರನ್ನು ಕನಮಡಿ ಗ್ರಾಮದ ಅನುಸೂಯಾ ಮೋರೆ (56), ಲೋಕಾಪುರ ಗ್ರಾಮದ ನಿವೇದಿತಾ (17) ರೆಹಮತ್ ಪುರದ ಭಾಗ್ಯಶ್ರೀ ಅಂಬೇಕರ್ (18) ಹಾಗೂ ಅಡಿಹುಡಿ ಗ್ರಾಮದ ಉಜ್ವಲಾ ಸಿಂಧೆ (19) ಎಂದು ಗುರುತಿಸಲಾಗಿದೆ.
ಇಂದು ಶಿವಾನಿ ಅಂಬೇಕರ್ ಮದುವೆಯಿತ್ತು. ಹೀಗಾಗಿ ಬುಧವಾರ ಅರಿಷಿಣ ಶಾಸ್ತ್ರ ಕಾರ್ಯಕ್ಕೆ ಇವರೆಲ್ಲ ಹೊರಟಿದ್ದರು.
Four from Bagalkot killed in Accident at Maharashtra. The deceased were travelling to attend a wedding held in Maharashtra. Cruiser which lost its control rammed a private bus after which four have been killed on spot.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
06-11-25 10:22 pm
HK News Desk
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
06-11-25 10:50 pm
Mangalore Correspondent
ಜೈಲ್ ಜಾಮರ್ ನಿಂದ ಸುತ್ತಮುತ್ತ ನೆಟ್ವರ್ಕ್ ಸಮಸ್ಯೆ ;...
06-11-25 12:51 pm
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
06-11-25 10:59 pm
Mangalore Correspondent
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm