ಬ್ರೇಕಿಂಗ್ ನ್ಯೂಸ್
19-04-24 04:27 pm Bangalore Correspondent ಕರ್ನಾಟಕ
ಬೆಂಗಳೂರು, ಏ.19: ವೈಯಕ್ತಿಕ ಕಾರಣಕ್ಕೆ ನೇಹಾ ಕೊಲೆಯಾಗಿದ್ದು, ಆರೋಪಿಗಳ ವಿರುದ್ದ ಕಠಿಣ ಕ್ರಮಕ್ಕೆ ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಹೇಳಿದರು.
ಹುಬ್ಬಳ್ಳಿಯ ಎಂಸಿಎ ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್ ಮತ್ತು ಬೆಂಗಳೂರು ಪೊಲೀಸ್ ಆಯುಕ್ತ ಬಿ ದಯಾನಂದ್ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಒಂದು ಗಂಟೆಗೂ ಹೆಚ್ಚು ಕಾಲ ಸುದೀರ್ಘ ಸಭೆ ನಡೆಸಿದರು.
ಸಭೆಯಲ್ಲಿ ಆರೋಪಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು. ಇಂತಹ ಘಟನೆಗಳು ನಡೆಯದಂತೆ ಎಚ್ಚರ ವಹಿಸಬೇಕು. ಆರೋಪಿ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮಕೈಗೊಳ್ಳಿ. ಚುನಾವಣಾ ಸಮಯದಲ್ಲಿ ಇಂತಹ ಅಹಿತಕರ ಘಟನೆ ಆಗದಂತೆ ನೋಡಿಕೊಳ್ಳಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದಾರಾಮಯ್ಯ, ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಬಹಳ ಚೆನ್ನಾಗಿದೆ. ಯಾವುದೇ ಕೊಲೆ ವೈಯಕ್ತಿಕ ಕಾರಣಕ್ಕೆ ಆಗಿರುತ್ತದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರ ಕೆಲಸ. ಸರ್ಕಾರ ಕಾನೂನು ಸುವ್ಯವಸ್ಥೆ ಕಾಪಾಡುತ್ತದೆ ಅಂದ್ರು.
ನೇಹಾ ತಂದೆ ಆಕ್ರೋಶ ;
ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿರುವ ಪ್ರತಿಕ್ರಿಯೆ ಬಗ್ಗೆ ನೇಹಾ ತಂದೆ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಕಾಂಗ್ರೆಸ್ ಸದಸ್ಯ ನಿರಂಜನ್ ಹಿರೇಮಠ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಗಳ ಸಾವಿನ ನ್ಯಾಯಕ್ಕಾಗಿ ಆಗ್ರಹಿಸುತ್ತಿರುವ ಅವರು, " ಇದು ವೈಯಕ್ತಿಕ ಕಾರಣಕ್ಕೆ ಆಗಿರುವ ಕೊಲೆ ಅಲ್ಲ. ನಾನು ಕಾರ್ಪೊರೇಟರ್, ನನಗೆ ಹೀಗಾದರೆ ಬೇರೆಯವರ ಕಥೆ ಏನು? ಮುಖ್ಯಮಂತ್ರಿ ಸಿದ್ದರಾಮಯ್ಯ ಯಾಕೆ ಹೀಗೆ ಹೇಳಿಕೆ ನೀಡುತ್ತಿದ್ದಾರೆ. ನಮಗೂ ಅವರ ಕುಟುಂಬಕ್ಕೂ ಏನು ಸಂಬಂಧ? ತನಿಖೆ ದಿಕ್ಕು ತಪ್ಪಿಸಬೇಡಿ, ಇದು ವೈಯಕ್ತಿಕ ಕಾರಣಕ್ಕೆ ಆದ ಹತ್ಯೆಯಲ್ಲ" ಎಂದು ನೇಹಾ ತಂದೆ ನಿರಂಜನ್ ಹಿರೇಮಠ ಸ್ಪಷ್ಟವಾಗಿ ವಿವರಿಸಿದ್ದಾರೆ.
Hubbali Neha Murder, CM Siddaramaiah says they knew each other very well, no love jihad angle has been suspected, Neha father turns angry on cm statement.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 08:24 pm
HK News Staffer
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 09:04 pm
HK News Staffer
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm