ಬ್ರೇಕಿಂಗ್ ನ್ಯೂಸ್
20-04-24 12:53 pm HK News Desk ಕರ್ನಾಟಕ
ಹುಬ್ಬಳ್ಳಿ, ಎ.20: ತಾನು ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರಿದ್ದಕ್ಕೆ ಮಗಳನ್ನು ಕಳೆದುಕೊಳ್ಳಬೇಕಾಯಿತು ಎಂದು ಹುಬ್ಬಳ್ಳಿ ಕಾಲೇಜಿನಲ್ಲಿ ಮುಸ್ಲಿಂ ಯುವಕನಿಂದ ಕೊಲೆಯಾಗಿರುವ ವಿದ್ಯಾರ್ಥಿನಿ ನೇಹಾ ಹಿರೇಮಠ ಅವರ ತಂದೆ ಕಾಂಗ್ರೆಸ್ ಕಾರ್ಪೋರೇಟರ್ ನಿರಂಜನ್ ಹಿರೇಮಠ ಅಳಲು ತೋಡಿಕೊಂಡಿದ್ದಾರೆ.
ನಾನು ಮಹೇಶ್ ಟೆಂಗಿನಕಾಯಿ (ಬಿಜೆಪಿ ಶಾಸಕ) ಶಿಷ್ಯ, ಆ ಕಡೆ ಹೋಗಿದ್ದಕ್ಕೆ ಮಗಳನ್ನು ಕಳೆದುಕೊಂಡೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಜತೆ ಅಳಲು ತೋಡಿಕೊಂಡಿದ್ದಾರೆ. ನಾನು ಸಾರ್ವಜನಿಕ ಬದುಕಿನಲ್ಲಿ ಇರುವವನು. ನನಗೆ ಹೀಗಾದರೆ ಹೇಗೆ ಎಂದು ಅಳಲು ತೋಡಿಕೊಂಡಿದ್ದಾರೆ. ಆಗ ಯತ್ನಾಳ್ ನಿಮ್ಮ ಪಕ್ಷದವರು ಯಾರೂ ಇದನ್ನು ಖಂಡನೆ ಮಾಡಿಲ್ಲ. ಈ ರೀತಿಯ ಸ್ಥಿತಿ ಯಾರಿಗೂ ಬರಬಾರದು. ಕಾಂಗ್ರೆಸ್ ಸರ್ಕಾರದಿಂದಾಗಿ ರಾಜ್ಯದಲ್ಲಿ ಇಂತಹ ಸ್ಥಿತಿಯಾಗಿದೆ ಎಂದು ಟೀಕಿಸಿದ್ದಾರೆ.
ಹುಬ್ಬಳ್ಳಿ ನಗರದ ಬಿಡನಾಳದಲ್ಲಿರುವ ನಿರಂಜನ್ ಹಿರೇಮಠ ನಿವಾಸಕ್ಕೆ ಶಾಸಕ ಯತ್ನಾಳ್ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ಭಾರತದಲ್ಲಿ ಲವ್ ಜಿಹಾದ್ನ ದೊಡ್ಡ ಜಾಲ ಇದೆ. ಹಿಂದೂ ಯುವತಿಯರನ್ನು ಟಾರ್ಗೆಟ್ ಮಾಡಿ ಲವ್ ಮಾಡಿ ಮತಾಂತರ ಮಾಡಲಿಕ್ಕೆ 10-20 ಲಕ್ಷ ರೂ. ಹಣ ಕೊಡುವ ಕೆಲಸ ಆಗುತ್ತಿದೆ. ಆದರೆ ನೇಹಾ ಹಿರೇಮಠ ಯಾವುದೇ ಆಮಿಷಕ್ಕೂ ಒಳಗಾಗಿರಲಿಲ್ಲ ಎಂದಿದ್ದಾರೆ.
ದೇಶದಲ್ಲಿ ಮುಸ್ಲಿಂ ಯುವತಿಯರ ಕೊಲೆಯಾಗಿದ್ಯಾ. ಮುಸ್ಲಿಂ ಯುವತಿ ಕೈಕೊಟ್ರೆ ಹಿಂದೂಗಳು ರೈಲ್ವೇ ಹಳಿಗೆ ಬಿದ್ದು ಸಾಯುತ್ತಾರೆ ಹೊರತು ಯಾರು ಕೂಡ ಕೊಲೆ ಮಾಡುವಂತಹ ಹಲ್ಕಾ ಕೆಲಸ ಮಾಡುವುದಿಲ್ಲ ಎಂದು ಕಿಡಿಕಾರಿದ್ದಾರೆ. ಗೃಹ ಸಚಿವರು ತಾಕತ್ ಇದ್ದರೆ ಆರೋಪಿಯನ್ನು ಎನ್ಕೌಂಟರ್ ಮಾಡಲು ಆದೇಶ ಮಾಡಬೇಕು ಎಂದರು.
Left BJP and joined Congress, had to lose my daughter says Neha father in Hubballi. Yatnal also visited their house and gave his condolences.
02-09-25 11:04 pm
Bangalore Correspondent
Sowjanya Case, Dharmasthala: ಸೌಜನ್ಯಾ ಪ್ರಕರಣ ;...
02-09-25 08:37 pm
ಮಕ್ಕಳ ಕಳ್ಳರು ಹೀಗೂ ಮಾಡುತ್ತಾರೆ..! ಶಾಲಾ ವಾಹನ ಎಂದ...
02-09-25 08:00 pm
Ranya Rao: ಚಿನ್ನ ಸ್ಮಗ್ಲರ್ ರನ್ಯಾ ರಾವ್ ಗೆ ಮತ್ತೆ...
02-09-25 06:22 pm
Dharmasthala ED: ಧರ್ಮಸ್ಥಳ ಪ್ರಕರಣದಲ್ಲಿ ಇಡಿ ಎಂಟ...
02-09-25 02:37 pm
01-09-25 01:06 pm
HK News Desk
ಮೋದಿ ಜಪಾನ್ ಪ್ರವಾಸದಲ್ಲಿ 13 ಒಪ್ಪಂದಗಳಿಗೆ ಸಹಿ ; ರ...
31-08-25 01:32 pm
Kannur Blast ; ಕಣ್ಣೂರಿನ ಮನೆಯಲ್ಲಿ ಭಾರೀ ಸ್ಫೋಟ ;...
31-08-25 01:04 pm
ಟ್ರಂಪ್ ಸುಂಕ ನೀತಿ ಕಾನೂನುಬಾಹಿರ ; ಅಮೆರಿಕದ ಫೆಡರಲ್...
31-08-25 12:00 pm
ಹಿಮಂತ ಬಿಸ್ವ ಶರ್ಮಗೆ ಟಿಕೆಟ್ ಕೊಡಬೇಡಿ ಎಂದು ಸೋನಿಯಾ...
30-08-25 06:44 pm
02-09-25 10:26 pm
Mangalore Correspondent
Mangalore Mukka Accident: ಮುಕ್ಕ ಜಂಕ್ಷನ್ನಲ್ಲಿ...
02-09-25 04:44 pm
Bribe Puttur, Tahsildar Absconding, Lokayukta...
02-09-25 02:17 pm
ಮಗನಿಗೆ ಇಲ್ಲ ಉದ್ಯೋಗ ; ಮುಂಬೈನಿಂದ ಉಡುಪಿಗೆ ಬಂದು ಆ...
02-09-25 01:05 pm
ಧರ್ಮಸ್ಥಳ ಚಲೋ ಬೆನ್ನಲ್ಲೇ ಸೌಜನ್ಯಾ ಮನೆಗೆ ಭೇಟಿಯಿತ್...
01-09-25 10:01 pm
02-09-25 07:09 pm
Mangalore Correspondent
Valachil, Rape, College, Mangalore Crime: ಇನ್...
02-09-25 04:31 pm
Mangalore Auto Driver, Fake story, Falnir att...
02-09-25 11:22 am
Udupi, Brahmavar Suicide: 16 ವರ್ಷ ಹಿಂದಿನ ಕೊಲೆ...
01-09-25 09:21 pm
ಹೌಸಿಂಗ್ ಫೈನಾನ್ಸ್ ಹೆಸರಲ್ಲಿ ಬ್ಯಾಂಕ್ ಸಿಬಂದಿಯಿಂದಲ...
01-09-25 03:07 pm