ಬ್ರೇಕಿಂಗ್ ನ್ಯೂಸ್
20-04-24 12:53 pm HK News Desk ಕರ್ನಾಟಕ
ಹುಬ್ಬಳ್ಳಿ, ಎ.20: ತಾನು ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರಿದ್ದಕ್ಕೆ ಮಗಳನ್ನು ಕಳೆದುಕೊಳ್ಳಬೇಕಾಯಿತು ಎಂದು ಹುಬ್ಬಳ್ಳಿ ಕಾಲೇಜಿನಲ್ಲಿ ಮುಸ್ಲಿಂ ಯುವಕನಿಂದ ಕೊಲೆಯಾಗಿರುವ ವಿದ್ಯಾರ್ಥಿನಿ ನೇಹಾ ಹಿರೇಮಠ ಅವರ ತಂದೆ ಕಾಂಗ್ರೆಸ್ ಕಾರ್ಪೋರೇಟರ್ ನಿರಂಜನ್ ಹಿರೇಮಠ ಅಳಲು ತೋಡಿಕೊಂಡಿದ್ದಾರೆ.
ನಾನು ಮಹೇಶ್ ಟೆಂಗಿನಕಾಯಿ (ಬಿಜೆಪಿ ಶಾಸಕ) ಶಿಷ್ಯ, ಆ ಕಡೆ ಹೋಗಿದ್ದಕ್ಕೆ ಮಗಳನ್ನು ಕಳೆದುಕೊಂಡೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಜತೆ ಅಳಲು ತೋಡಿಕೊಂಡಿದ್ದಾರೆ. ನಾನು ಸಾರ್ವಜನಿಕ ಬದುಕಿನಲ್ಲಿ ಇರುವವನು. ನನಗೆ ಹೀಗಾದರೆ ಹೇಗೆ ಎಂದು ಅಳಲು ತೋಡಿಕೊಂಡಿದ್ದಾರೆ. ಆಗ ಯತ್ನಾಳ್ ನಿಮ್ಮ ಪಕ್ಷದವರು ಯಾರೂ ಇದನ್ನು ಖಂಡನೆ ಮಾಡಿಲ್ಲ. ಈ ರೀತಿಯ ಸ್ಥಿತಿ ಯಾರಿಗೂ ಬರಬಾರದು. ಕಾಂಗ್ರೆಸ್ ಸರ್ಕಾರದಿಂದಾಗಿ ರಾಜ್ಯದಲ್ಲಿ ಇಂತಹ ಸ್ಥಿತಿಯಾಗಿದೆ ಎಂದು ಟೀಕಿಸಿದ್ದಾರೆ.
ಹುಬ್ಬಳ್ಳಿ ನಗರದ ಬಿಡನಾಳದಲ್ಲಿರುವ ನಿರಂಜನ್ ಹಿರೇಮಠ ನಿವಾಸಕ್ಕೆ ಶಾಸಕ ಯತ್ನಾಳ್ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ಭಾರತದಲ್ಲಿ ಲವ್ ಜಿಹಾದ್ನ ದೊಡ್ಡ ಜಾಲ ಇದೆ. ಹಿಂದೂ ಯುವತಿಯರನ್ನು ಟಾರ್ಗೆಟ್ ಮಾಡಿ ಲವ್ ಮಾಡಿ ಮತಾಂತರ ಮಾಡಲಿಕ್ಕೆ 10-20 ಲಕ್ಷ ರೂ. ಹಣ ಕೊಡುವ ಕೆಲಸ ಆಗುತ್ತಿದೆ. ಆದರೆ ನೇಹಾ ಹಿರೇಮಠ ಯಾವುದೇ ಆಮಿಷಕ್ಕೂ ಒಳಗಾಗಿರಲಿಲ್ಲ ಎಂದಿದ್ದಾರೆ.
ದೇಶದಲ್ಲಿ ಮುಸ್ಲಿಂ ಯುವತಿಯರ ಕೊಲೆಯಾಗಿದ್ಯಾ. ಮುಸ್ಲಿಂ ಯುವತಿ ಕೈಕೊಟ್ರೆ ಹಿಂದೂಗಳು ರೈಲ್ವೇ ಹಳಿಗೆ ಬಿದ್ದು ಸಾಯುತ್ತಾರೆ ಹೊರತು ಯಾರು ಕೂಡ ಕೊಲೆ ಮಾಡುವಂತಹ ಹಲ್ಕಾ ಕೆಲಸ ಮಾಡುವುದಿಲ್ಲ ಎಂದು ಕಿಡಿಕಾರಿದ್ದಾರೆ. ಗೃಹ ಸಚಿವರು ತಾಕತ್ ಇದ್ದರೆ ಆರೋಪಿಯನ್ನು ಎನ್ಕೌಂಟರ್ ಮಾಡಲು ಆದೇಶ ಮಾಡಬೇಕು ಎಂದರು.
Left BJP and joined Congress, had to lose my daughter says Neha father in Hubballi. Yatnal also visited their house and gave his condolences.
01-07-26 09:49 pm
HK News Desk
ದನ ಕೊಂದವರು ಜೈಲಿಗೆ, ಮನುಷ್ಯರನ್ನು ಕೊಂದವರು ಪ್ರಧಾನ...
29-06-26 10:33 pm
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
30-06-26 08:06 pm
HK News Staffer
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
ಮೊಹರಂ ಮೆರವಣಿಗೆಯಲ್ಲಿ 15,000 ಜನರ ಹತ್ಯೆಗೆ ಸ್ಕೆಚ್...
29-06-26 03:35 pm
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
01-07-26 10:37 pm
HK News Desk
ಭಾರಿ ಮಳೆ ; ಜುಲೈ 2 ದಕ್ಷಿಣ ಕನ್ನಡ ಶಾಲೆ - ಕಾಲೇಜಿಗ...
01-07-26 09:58 pm
ನಾಗುರಿ ದುರಂತ ನಮಗೆಲ್ಲ ಎಚ್ಚರಿಕೆ ಕರೆಗಂಟೆ, ವಿಕೋಪಗ...
01-07-26 09:18 pm
Mangalore Garodi Landslide: ನಾಗುರಿ ದುರಂತ ; ಗು...
01-07-26 08:41 pm
ಕಡೆಗೂ ಮಳೆ ಬಿರುಸು ; ತೊಕ್ಕೊಟ್ಟಿನಲ್ಲಿ ಮನೆ ಮೇಲೆರ...
01-07-26 11:46 am
01-07-26 09:34 pm
HK News Desk
ಹೋಂ ಸ್ಟೇನಲ್ಲಿ ಯುವತಿ ನಿಗೂಢ ಸಾವು ; ನನ್ನ ಪ್ರಿಯತಮ...
01-07-26 06:52 pm
ಭಗ್ನ ಪ್ರೇಮಿಯಿಂದ ಕಾರು ಸ್ಫೋಟ ಕೇಸ್ ; ಕಚ್ಚಾ ಬಾಂಬ್...
01-07-26 04:51 pm
ಕಂಕನಾಡಿ ಗರೋಡಿಯಲ್ಲಿ ನಾಲ್ಕು ಬಾಡಿಗೆ ಮನೆಗಳಿದ್ದ ಕಟ...
01-07-26 08:59 am
Panambur Gold Robbery, Update: ಪಣಂಬೂರಿನಲ್ಲಿ ಚ...
30-06-26 11:02 pm