ಬ್ರೇಕಿಂಗ್ ನ್ಯೂಸ್
20-04-24 12:53 pm HK News Desk ಕರ್ನಾಟಕ
ಹುಬ್ಬಳ್ಳಿ, ಎ.20: ತಾನು ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರಿದ್ದಕ್ಕೆ ಮಗಳನ್ನು ಕಳೆದುಕೊಳ್ಳಬೇಕಾಯಿತು ಎಂದು ಹುಬ್ಬಳ್ಳಿ ಕಾಲೇಜಿನಲ್ಲಿ ಮುಸ್ಲಿಂ ಯುವಕನಿಂದ ಕೊಲೆಯಾಗಿರುವ ವಿದ್ಯಾರ್ಥಿನಿ ನೇಹಾ ಹಿರೇಮಠ ಅವರ ತಂದೆ ಕಾಂಗ್ರೆಸ್ ಕಾರ್ಪೋರೇಟರ್ ನಿರಂಜನ್ ಹಿರೇಮಠ ಅಳಲು ತೋಡಿಕೊಂಡಿದ್ದಾರೆ.
ನಾನು ಮಹೇಶ್ ಟೆಂಗಿನಕಾಯಿ (ಬಿಜೆಪಿ ಶಾಸಕ) ಶಿಷ್ಯ, ಆ ಕಡೆ ಹೋಗಿದ್ದಕ್ಕೆ ಮಗಳನ್ನು ಕಳೆದುಕೊಂಡೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಜತೆ ಅಳಲು ತೋಡಿಕೊಂಡಿದ್ದಾರೆ. ನಾನು ಸಾರ್ವಜನಿಕ ಬದುಕಿನಲ್ಲಿ ಇರುವವನು. ನನಗೆ ಹೀಗಾದರೆ ಹೇಗೆ ಎಂದು ಅಳಲು ತೋಡಿಕೊಂಡಿದ್ದಾರೆ. ಆಗ ಯತ್ನಾಳ್ ನಿಮ್ಮ ಪಕ್ಷದವರು ಯಾರೂ ಇದನ್ನು ಖಂಡನೆ ಮಾಡಿಲ್ಲ. ಈ ರೀತಿಯ ಸ್ಥಿತಿ ಯಾರಿಗೂ ಬರಬಾರದು. ಕಾಂಗ್ರೆಸ್ ಸರ್ಕಾರದಿಂದಾಗಿ ರಾಜ್ಯದಲ್ಲಿ ಇಂತಹ ಸ್ಥಿತಿಯಾಗಿದೆ ಎಂದು ಟೀಕಿಸಿದ್ದಾರೆ.
ಹುಬ್ಬಳ್ಳಿ ನಗರದ ಬಿಡನಾಳದಲ್ಲಿರುವ ನಿರಂಜನ್ ಹಿರೇಮಠ ನಿವಾಸಕ್ಕೆ ಶಾಸಕ ಯತ್ನಾಳ್ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ಭಾರತದಲ್ಲಿ ಲವ್ ಜಿಹಾದ್ನ ದೊಡ್ಡ ಜಾಲ ಇದೆ. ಹಿಂದೂ ಯುವತಿಯರನ್ನು ಟಾರ್ಗೆಟ್ ಮಾಡಿ ಲವ್ ಮಾಡಿ ಮತಾಂತರ ಮಾಡಲಿಕ್ಕೆ 10-20 ಲಕ್ಷ ರೂ. ಹಣ ಕೊಡುವ ಕೆಲಸ ಆಗುತ್ತಿದೆ. ಆದರೆ ನೇಹಾ ಹಿರೇಮಠ ಯಾವುದೇ ಆಮಿಷಕ್ಕೂ ಒಳಗಾಗಿರಲಿಲ್ಲ ಎಂದಿದ್ದಾರೆ.
ದೇಶದಲ್ಲಿ ಮುಸ್ಲಿಂ ಯುವತಿಯರ ಕೊಲೆಯಾಗಿದ್ಯಾ. ಮುಸ್ಲಿಂ ಯುವತಿ ಕೈಕೊಟ್ರೆ ಹಿಂದೂಗಳು ರೈಲ್ವೇ ಹಳಿಗೆ ಬಿದ್ದು ಸಾಯುತ್ತಾರೆ ಹೊರತು ಯಾರು ಕೂಡ ಕೊಲೆ ಮಾಡುವಂತಹ ಹಲ್ಕಾ ಕೆಲಸ ಮಾಡುವುದಿಲ್ಲ ಎಂದು ಕಿಡಿಕಾರಿದ್ದಾರೆ. ಗೃಹ ಸಚಿವರು ತಾಕತ್ ಇದ್ದರೆ ಆರೋಪಿಯನ್ನು ಎನ್ಕೌಂಟರ್ ಮಾಡಲು ಆದೇಶ ಮಾಡಬೇಕು ಎಂದರು.
Left BJP and joined Congress, had to lose my daughter says Neha father in Hubballi. Yatnal also visited their house and gave his condolences.
09-04-26 09:30 pm
HK News Staffer
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
09-04-26 07:43 pm
HK News Staffer
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm