ಬ್ರೇಕಿಂಗ್ ನ್ಯೂಸ್
20-04-24 12:53 pm HK News Desk ಕರ್ನಾಟಕ
ಹುಬ್ಬಳ್ಳಿ, ಎ.20: ತಾನು ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರಿದ್ದಕ್ಕೆ ಮಗಳನ್ನು ಕಳೆದುಕೊಳ್ಳಬೇಕಾಯಿತು ಎಂದು ಹುಬ್ಬಳ್ಳಿ ಕಾಲೇಜಿನಲ್ಲಿ ಮುಸ್ಲಿಂ ಯುವಕನಿಂದ ಕೊಲೆಯಾಗಿರುವ ವಿದ್ಯಾರ್ಥಿನಿ ನೇಹಾ ಹಿರೇಮಠ ಅವರ ತಂದೆ ಕಾಂಗ್ರೆಸ್ ಕಾರ್ಪೋರೇಟರ್ ನಿರಂಜನ್ ಹಿರೇಮಠ ಅಳಲು ತೋಡಿಕೊಂಡಿದ್ದಾರೆ.
ನಾನು ಮಹೇಶ್ ಟೆಂಗಿನಕಾಯಿ (ಬಿಜೆಪಿ ಶಾಸಕ) ಶಿಷ್ಯ, ಆ ಕಡೆ ಹೋಗಿದ್ದಕ್ಕೆ ಮಗಳನ್ನು ಕಳೆದುಕೊಂಡೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಜತೆ ಅಳಲು ತೋಡಿಕೊಂಡಿದ್ದಾರೆ. ನಾನು ಸಾರ್ವಜನಿಕ ಬದುಕಿನಲ್ಲಿ ಇರುವವನು. ನನಗೆ ಹೀಗಾದರೆ ಹೇಗೆ ಎಂದು ಅಳಲು ತೋಡಿಕೊಂಡಿದ್ದಾರೆ. ಆಗ ಯತ್ನಾಳ್ ನಿಮ್ಮ ಪಕ್ಷದವರು ಯಾರೂ ಇದನ್ನು ಖಂಡನೆ ಮಾಡಿಲ್ಲ. ಈ ರೀತಿಯ ಸ್ಥಿತಿ ಯಾರಿಗೂ ಬರಬಾರದು. ಕಾಂಗ್ರೆಸ್ ಸರ್ಕಾರದಿಂದಾಗಿ ರಾಜ್ಯದಲ್ಲಿ ಇಂತಹ ಸ್ಥಿತಿಯಾಗಿದೆ ಎಂದು ಟೀಕಿಸಿದ್ದಾರೆ.
ಹುಬ್ಬಳ್ಳಿ ನಗರದ ಬಿಡನಾಳದಲ್ಲಿರುವ ನಿರಂಜನ್ ಹಿರೇಮಠ ನಿವಾಸಕ್ಕೆ ಶಾಸಕ ಯತ್ನಾಳ್ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ಭಾರತದಲ್ಲಿ ಲವ್ ಜಿಹಾದ್ನ ದೊಡ್ಡ ಜಾಲ ಇದೆ. ಹಿಂದೂ ಯುವತಿಯರನ್ನು ಟಾರ್ಗೆಟ್ ಮಾಡಿ ಲವ್ ಮಾಡಿ ಮತಾಂತರ ಮಾಡಲಿಕ್ಕೆ 10-20 ಲಕ್ಷ ರೂ. ಹಣ ಕೊಡುವ ಕೆಲಸ ಆಗುತ್ತಿದೆ. ಆದರೆ ನೇಹಾ ಹಿರೇಮಠ ಯಾವುದೇ ಆಮಿಷಕ್ಕೂ ಒಳಗಾಗಿರಲಿಲ್ಲ ಎಂದಿದ್ದಾರೆ.
ದೇಶದಲ್ಲಿ ಮುಸ್ಲಿಂ ಯುವತಿಯರ ಕೊಲೆಯಾಗಿದ್ಯಾ. ಮುಸ್ಲಿಂ ಯುವತಿ ಕೈಕೊಟ್ರೆ ಹಿಂದೂಗಳು ರೈಲ್ವೇ ಹಳಿಗೆ ಬಿದ್ದು ಸಾಯುತ್ತಾರೆ ಹೊರತು ಯಾರು ಕೂಡ ಕೊಲೆ ಮಾಡುವಂತಹ ಹಲ್ಕಾ ಕೆಲಸ ಮಾಡುವುದಿಲ್ಲ ಎಂದು ಕಿಡಿಕಾರಿದ್ದಾರೆ. ಗೃಹ ಸಚಿವರು ತಾಕತ್ ಇದ್ದರೆ ಆರೋಪಿಯನ್ನು ಎನ್ಕೌಂಟರ್ ಮಾಡಲು ಆದೇಶ ಮಾಡಬೇಕು ಎಂದರು.
Left BJP and joined Congress, had to lose my daughter says Neha father in Hubballi. Yatnal also visited their house and gave his condolences.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
06-11-25 10:22 pm
HK News Desk
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
06-11-25 10:50 pm
Mangalore Correspondent
ಜೈಲ್ ಜಾಮರ್ ನಿಂದ ಸುತ್ತಮುತ್ತ ನೆಟ್ವರ್ಕ್ ಸಮಸ್ಯೆ ;...
06-11-25 12:51 pm
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
06-11-25 10:59 pm
Mangalore Correspondent
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm