ಬ್ರೇಕಿಂಗ್ ನ್ಯೂಸ್
20-04-24 12:53 pm HK News Desk ಕರ್ನಾಟಕ
ಹುಬ್ಬಳ್ಳಿ, ಎ.20: ತಾನು ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರಿದ್ದಕ್ಕೆ ಮಗಳನ್ನು ಕಳೆದುಕೊಳ್ಳಬೇಕಾಯಿತು ಎಂದು ಹುಬ್ಬಳ್ಳಿ ಕಾಲೇಜಿನಲ್ಲಿ ಮುಸ್ಲಿಂ ಯುವಕನಿಂದ ಕೊಲೆಯಾಗಿರುವ ವಿದ್ಯಾರ್ಥಿನಿ ನೇಹಾ ಹಿರೇಮಠ ಅವರ ತಂದೆ ಕಾಂಗ್ರೆಸ್ ಕಾರ್ಪೋರೇಟರ್ ನಿರಂಜನ್ ಹಿರೇಮಠ ಅಳಲು ತೋಡಿಕೊಂಡಿದ್ದಾರೆ.
ನಾನು ಮಹೇಶ್ ಟೆಂಗಿನಕಾಯಿ (ಬಿಜೆಪಿ ಶಾಸಕ) ಶಿಷ್ಯ, ಆ ಕಡೆ ಹೋಗಿದ್ದಕ್ಕೆ ಮಗಳನ್ನು ಕಳೆದುಕೊಂಡೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಜತೆ ಅಳಲು ತೋಡಿಕೊಂಡಿದ್ದಾರೆ. ನಾನು ಸಾರ್ವಜನಿಕ ಬದುಕಿನಲ್ಲಿ ಇರುವವನು. ನನಗೆ ಹೀಗಾದರೆ ಹೇಗೆ ಎಂದು ಅಳಲು ತೋಡಿಕೊಂಡಿದ್ದಾರೆ. ಆಗ ಯತ್ನಾಳ್ ನಿಮ್ಮ ಪಕ್ಷದವರು ಯಾರೂ ಇದನ್ನು ಖಂಡನೆ ಮಾಡಿಲ್ಲ. ಈ ರೀತಿಯ ಸ್ಥಿತಿ ಯಾರಿಗೂ ಬರಬಾರದು. ಕಾಂಗ್ರೆಸ್ ಸರ್ಕಾರದಿಂದಾಗಿ ರಾಜ್ಯದಲ್ಲಿ ಇಂತಹ ಸ್ಥಿತಿಯಾಗಿದೆ ಎಂದು ಟೀಕಿಸಿದ್ದಾರೆ.
ಹುಬ್ಬಳ್ಳಿ ನಗರದ ಬಿಡನಾಳದಲ್ಲಿರುವ ನಿರಂಜನ್ ಹಿರೇಮಠ ನಿವಾಸಕ್ಕೆ ಶಾಸಕ ಯತ್ನಾಳ್ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ಭಾರತದಲ್ಲಿ ಲವ್ ಜಿಹಾದ್ನ ದೊಡ್ಡ ಜಾಲ ಇದೆ. ಹಿಂದೂ ಯುವತಿಯರನ್ನು ಟಾರ್ಗೆಟ್ ಮಾಡಿ ಲವ್ ಮಾಡಿ ಮತಾಂತರ ಮಾಡಲಿಕ್ಕೆ 10-20 ಲಕ್ಷ ರೂ. ಹಣ ಕೊಡುವ ಕೆಲಸ ಆಗುತ್ತಿದೆ. ಆದರೆ ನೇಹಾ ಹಿರೇಮಠ ಯಾವುದೇ ಆಮಿಷಕ್ಕೂ ಒಳಗಾಗಿರಲಿಲ್ಲ ಎಂದಿದ್ದಾರೆ.
ದೇಶದಲ್ಲಿ ಮುಸ್ಲಿಂ ಯುವತಿಯರ ಕೊಲೆಯಾಗಿದ್ಯಾ. ಮುಸ್ಲಿಂ ಯುವತಿ ಕೈಕೊಟ್ರೆ ಹಿಂದೂಗಳು ರೈಲ್ವೇ ಹಳಿಗೆ ಬಿದ್ದು ಸಾಯುತ್ತಾರೆ ಹೊರತು ಯಾರು ಕೂಡ ಕೊಲೆ ಮಾಡುವಂತಹ ಹಲ್ಕಾ ಕೆಲಸ ಮಾಡುವುದಿಲ್ಲ ಎಂದು ಕಿಡಿಕಾರಿದ್ದಾರೆ. ಗೃಹ ಸಚಿವರು ತಾಕತ್ ಇದ್ದರೆ ಆರೋಪಿಯನ್ನು ಎನ್ಕೌಂಟರ್ ಮಾಡಲು ಆದೇಶ ಮಾಡಬೇಕು ಎಂದರು.
Left BJP and joined Congress, had to lose my daughter says Neha father in Hubballi. Yatnal also visited their house and gave his condolences.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
16-08-26 09:03 pm
HK News Staffer
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm